ಆದರ್ಶ ಲಾಡ್ಜ್ನಲ್ಲಿ ವ್ಯಕ್ತಿ ಆತ್ಮಹತ್ಯೆ
ವಿಜಯಪುರ: ಲಾಡ್ಜ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಆದರ್ಶ ಲಾಡ್ಜ್ನಲ್ಲಿ ನಡೆದಿದೆ. ಜಮಖಂಡಿ ಮೂಲದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದ್ರೆ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕಳೆದ ಮೂರು ದಿನಗಳ ಹಿಂದೇ ಆತ್ಮಹತ್ಯೆಗೆ ಶರಣಾಗಿದ್ದನು. ಇನ್ನೂ ದೇಹದಿಂದ ವಾಸನೆ ಹಿನ್ನಲೆ ಲಾಡ್ಜ್ ರೂಮ್ನ ಲಾಕ್ ಓಪನ್ ಮಾಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ವಿಜಯಪುರ
ಭಾರತೀಯ ಬೌದ್ಧ ಮಹಾಸಭಾ ತಾಲೂಕಾ ಘಟಕದ ಪದಾಧಿಕಾರಿಗಳ ಆಯ್ಕೆ
ವಿಜಯಪುರ: ಭಾರತೀಯ ಬೌದ್ಧ ಮಹಾಸಭಾ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ&nb... ಓದನ್ನು ಮುಂದುವರಿಸಿ
ವಿಜಯಪುರ
ಕೆಳಗಿನ ಶಂಕರಲಿಂಗ ದೇವಾಲಯದ ಲೆಕ್ಕಪತ್ರ ಮಾಹಿತಿ.
ಇಂಡಿ: ತಾಲೂಕಿನ ಸುಕ್ಷೇತ್ರ ಅಗರಖೇಡ ಗ್ರಾಮದ ಕೆಳಗಿನ ಶ್ರೀಶಂಕರ... ಓದನ್ನು ಮುಂದುವರಿಸಿ
ವಿಜಯಪುರ
ಭೀಮಾತೀರದಲ್ಲಿ ಹಾಡುಹಗಲೇ ಯುವಕನ ಬರ್ಬರ ಹತ್ಯೆ
ಇಂಡಿ: ಭೀಮಾತೀರದಲ್ಲಿ ಯುವಕನ ಬರ್ಬರ ಹತ್ಯೆ ನಡೆದ ಘಟನೆ ವಿಜಯಪುರ ಜಿಲ್ಲೆಯ ಇ... ಓದನ್ನು ಮುಂದುವರಿಸಿ
ವಿಜಯಪುರ
ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಸಮಸ್ಯೆಗಳ ಪರಿಹಾರಕ್ಕೆ ಎಚ್ ಡಿ ಕುಮಾರಸ್ವಾಮಿ ಭರವಸೆ
ವಿಜಯಪೂರ: ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಜಲ್ವಂತ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ... ಓದನ್ನು ಮುಂದುವರಿಸಿ
ವಿಜಯಪುರ
ವಿಜಯಪುರ ಜಿಲ್ಲೆಯ ಕೆಪಿಸಿಸಿ ವೈದ್ಯಕೀಯ ಘಟಕದ ಪದಾಧಿಕಾರಿಗಳ ಆಯ್ಕೆ
ವಿಜಯಪುರ: ಕೆ.ಪಿ.ಸಿ.ಸಿ. ವೈದ್ಯಕೀಯ ಘಟಕದ ರಾಜ್ಯಾಧ್ಯಕ್ಷರ ಹಾಗೂ ಕೆ.ಪಿ.ಸಿ.ಸಿ. ವೈದ್ಯಕೀ... ಓದನ್ನು ಮುಂದುವರಿಸಿ
ಇಂಡಿ
ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು
ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ
ಇಂಡಿ
ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು
ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ
ಇಂಡಿ
ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕಾ ಶಾಖೆ ಉದ್ಘಾಟನೆ
ಇಂಡಿ:ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ... ಓದನ್ನು ಮುಂದುವರಿಸಿ
ಇಂಡಿ
ತಡವಲಗಾ ಗ್ರಾಂ ಪಂ ಅಧ್ಯಕ್ಷರಾಗಿ ಸುನಂದಾ ಬಸವರಾಜ ವಾಲಿಕಾರ ಗೆಲುವು
ಇಂಡಿ : ವಿಜಯಪೂರ ಜಿಲ್ಲೆಯ ಇಂಡಿ ತಾಲ್ಲೂಕಿನ ನಾಲ್ಕನೇ ಅತಿದೊಡ್ಡ ಗ್ರಾಮ ಪಂಚಾಯಿತಿ ಎಂಬ ಹ... ಓದನ್ನು ಮುಂದುವರಿಸಿ
ಇಂಡಿ
ಜಗದೇವಿ ಕ್ಷತ್ರಿ ಇನ್ನಿಲ್ಲ, ನೆನಪು ಮಾತ್ರ
ಇಂಡಿ:ತಾಲೂಕಿನ ಬರಗುಡಿ ಗ್ರಾಮದ ಜಗದೇವಿ ಚನ್ನಪ್ಪ ಕ್ಷತ್ರಿ ವಯಸ್ಸು 51 ಇವರು ಅನಾರೋಗ್ಯದಿ... ಓದನ್ನು ಮುಂದುವರಿಸಿ