ಅಡಿಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗೆ ಕೇಂದ್ರ ನೀಡುವ ಅನುದಾನದಲ್ಲಿ ಕರ್ನಾಟಕಕ್ಕೆ ಅನ್ಯಾಯ

ಹುಬ್ಬಳ್ಳಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಅಡಿಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗೆ ಕೇಂದ್ರ ಸರ್ಕಾರ ನೀಡುವ ಅನುದಾನದಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗುತ್ತಿದ್ದು, ರಾಜ್ಯದವರೇ ಆದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಪ್ರಹ್ಲಾದ್ ಜೋಶಿ ಸರಿಪಡಿಸಲಿ ಎಂದು ರೈತ ನಾಯಕ ಕುರಬೂರು ಶಾಂತ ಕುಮಾರ್ ಒತ್ತಾಯಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು,. ಎಂಎಸ್ ಪಿ ಅಡಿ 24 ಕೃಷಿ ಉತ್ಪನ್ನಗಳನ್ನು ಖರೀದಿಸಲಾಗುತ್ತಿದೆ. ಕೇಂದ್ರ ಸರ್ಕಾರ ನೀಡುವ ಅನುದಾನದಲ್ಲಿ ಶೇ.45 ರಷ್ಟು ಅನುದಾನ ಪಂಜಾಬ್, ಹರ್ಯಾಣ ರಾಜ್ಯಗಳಿಗೆ ಹೋಗುತ್ತಿದೆ. 

 

ತೆಲಂಗಾಣಕ್ಕೂ ಹೆಚ್ಚಿನ ಹಣ ನೀಡುತ್ತಿದ್ದರೆ, ಕರ್ನಾಟಕಕ್ಕೆ ಕೇವಲ ಶೇ. 3 ರಷ್ಟು ಅನುದಾನ ನೀಡಲಾಗುತ್ತದೆ. ನಿಟ್ಟಿನಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ತಡೆಗೆ ರಾಜ್ಯದವರೇ ಆಗಿರುವ ಕೇಂದ್ರ ಸಚಿವ ಜೋಶಿ ಕ್ರಮ ಕೈಗೊಳ್ಳಲಿ. ಕಬ್ಬು ಬೆಳೆಗಾರರಿಗೆ ಸೂಕ್ತ‌ಬೆಲೆ ಸಿಗುತ್ತಿಲ್ಲ. ಅಂದಾಜು 700 ಕೋಟಿ ರೂ ಬಾಕಿ ಬರಬೇಕಿದೆ ಈ ಬಗ್ಗೆ ಗಂಭೀರವಾಗಿ ಪರಿಗಣಿಸಲಿ. ನಟ ದರ್ಶನ್ ಸೇರಿದಂತೆ ಉನ್ನತ ಹಾಗೂ ಜವಾಬ್ದಾರಿಯುತ ಸ್ಥಾನದಲ್ಲಿದ್ದವರು ಮಾದರಿ, ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದರು. 

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 months ago

   
Image 1
Image 1
ಬೆಂಗಳೂರು ನಗರ

ಟೊಮೆಟೊ ಬೆಲೆ ಗಗನಕ್ಕೆ, ತರಕಾರಿ ಬೆಲೆಯೂ ಏರಿಕೆ..! ದರ ಜಿಗಿತಕ್ಕೆ ಗ್ರಾಹಕರ ಜೇಬಿಗೆ ಕತ್ತರಿ

ಬೆಂಗಳೂರು : ಕಳೆದ ವಾರವಷ್ಟೆ ಕೆಜಿಗೆ 50 ರೂ.ಗೆ ದೊರೆಯುತ್ತಿದ್ದ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1
ಬೆಂಗಳೂರು ನಗರ

ಬಜೆಟ್ ಘೋಷಣೆ ಜೂ.20 ರೊಳಗೆ ಅನುಷ್ಠಾನ ತನ್ನಿ: ಎನ್. ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ಜನಕ ಹೊಸ ಕೃ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ಕರಿಮೆಣಸಿನ ಕೃಷಿಗೆ ಹೆಚ್ಚಿದ ಬೇಡಿಕೆ, ಇಲ್ಲಿದೆ ಇದರ ಕೃಷಿ ವಿಧಾನಗಳು

ಕರಿಮೆಣಸನ್ನು ಮಸಾಲೆಗಳ ರಾಜ ಎಂದೂ ಕರೆಯುತ್ತಾರೆ. ಹೆಚ್ಚಿನ ಅಡುಗೆಮನೆಗಳಲ್ಲಿ ನೀವು ಈ... ಓದನ್ನು ಮುಂದುವರಿಸಿ


Edited by: ಪ್ರವೀಣ್

4 months ago

   
Image 1

ತೆಂಗಿನ ಕೃಷಿಯ ಸಮಯದಲ್ಲಿ ಈ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ

ತೆಂಗಿನ ಕೃಷಿಯನ್ನು ಸರಿಯಾದ ರೀತಿಯಲ್ಲಿ ಮಾಡಿದರೆ ಉತ್ತಮ ಆದಾಯ ಗಳಿಸಬಹುದು. ಸರಿಯಾದ ಕ... ಓದನ್ನು ಮುಂದುವರಿಸಿ


Edited by: ಪ್ರವೀಣ್

4 months ago

   
Image 1

ಒಂದು ವರ್ಷದಲ್ಲಿ ಆಲೂಗಡ್ಡೆ, ಈರುಳ್ಳಿ, ಟೊಮೆಟೊ ಬೆಲೆ ಎಷ್ಟು ಹೆಚ್ಚಾಗಿದೆ?

ಕಳೆದ ವರ್ಷ ಬೆಲೆ ಏರಿಕೆ ಹೆಚ್ಚಾಗಿದೆ. ಹಲವು ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ಹಣದುಬ್... ಓದನ್ನು ಮುಂದುವರಿಸಿ


Edited by: ಪ್ರವೀಣ್

4 months ago

   
Image 1
ಬೆಂಗಳೂರು ನಗರ

ಬಕ್ರೀದ್ ಹಬ್ಬ ಪ್ರಯುಕ್ತ ಬೆಂಗಳೂರಲ್ಲಿ ಭರ್ಜರಿ ಕುರಿ ವ್ಯಾಪಾರ.. ರೈತರು ಖುಷ್!

ಬೆಂಗಳೂರು: ಬಕ್ರೀದ್​​​ ಹಬ್ಬದ ಹಿನ್ನೆಲೆ ಪ್ರತಿ ವರ್ಷವೂ ಭರ್ಜರಿ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ಪ್ರಧಾನಿಯಾಗಿ ಮೊದಲ ದಿನವೇ ಬಿಗ್‌ ಅನೌನ್ಸ್ ಮಾಡಿದ ಮೋದಿ... ರೈತರೇ ನಿಮ್ಮ ಬ್ಯಾಂಕ್‌ ಅಕೌಂಟ್‌ ನೋಡಿ!

ನವದೆಹಲಿ: ಪ್ರಧಾನಿಯಾದ ಮೊದಲ ದಿನವೇ ಮೋದಿ ರೈತರಿಗೆ ಬಂಪರ್ ಗಿಫ್ಟ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ಶುಂಠಿ ಕೃಷಿಯ ವಿಧಾನಗಳೇನು? ಇಲ್ಲಿದೆ ಮಾಹಿತಿ

ಜೂನ್ ಮತ್ತು ಜುಲೈ ತಿಂಗಳಲ್ಲಿ ಸಾಂಬಾರ ಬೆಳೆಗಳನ್ನು ಬೆಳೆಯಲು ರೈತರು ತಮ್ಮ ಹೊಲಗಳನ್ನು... ಓದನ್ನು ಮುಂದುವರಿಸಿ


Edited by: ಪ್ರವೀಣ್

4 months ago

   
Image 1

ದೊಡ್ಡ ಮೆಣಸಿನಕಾಯಿ ಬೆಳೆಯಿಂದ ಲಕ್ಷ ಲಕ್ಷ ಗಳಿಸಿ!

ಬೆಂಗಳೂರು: ಕ್ಯಾಪ್ಸಿಕಂಗೆ ದೇಶ ಮಾತ್ರವಲ್ಲದೆ ವಿದೇಶಗಳಲ್ಲೂ ಸಾಕಷ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ರಸಗೊಬ್ಬರದ ವ್ಯಾಪಾರ ಮಾಡುವ ಮೂಲಕ ರೈತರು ಅತ್ಯಧಿಕ ಲಾಭ ಗಳಿಸಬಹುದು

ಭಾರತ ಕೃಷಿ ಪ್ರಧಾನ ದೇಶ. ಇಂದಿಗೂ, ಭಾರತದ ಜನಸಂಖ್ಯೆಯ 50% ಕ್ಕಿಂತ ಹೆಚ್ಚು ಜನರು ಕೃಷ... ಓದನ್ನು ಮುಂದುವರಿಸಿ


Edited by: ಪ್ರವೀಣ್

4 months ago

   
Image 1