ಅಮನಿ ಕೆರೆ ತೋಟಿ ಏತ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ರೈತರಿಗೆ ಬಾಕಿ ಪರಿಹಾರ ಶೀಘ್ರ ಬಿಡುಗಡೆ ಭರವಸೆ

ಬೆಂಗಳೂರು: “ಅಮನಿ ಕೆರೆ ತೋಟಿ ಏತ ನೀರಾವರಿ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಬಾಕಿ ಇರುವ ಪರಿಹಾರದ ಬಗ್ಗೆ ಪರಿಶೀಲನೆ ಮಾಡಿ ಶೀಘ್ರವೇ ಪರಿಹಾರ ನೀಡಲಾಗುವುದು” ಎಂದು ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

 

ವಿಧಾನಸಭೆಯಲ್ಲಿ ನಡೆದ ಚರ್ಚೆಯಲ್ಲಿ, ಸಿ.ಎಸ್. ಬಾಲಕೃಷ್ಣ ತಿಳಿಸಿದ್ದಾರೆ, ಚನ್ನರಾಯಪಟ್ಟಣ ಅಮನಿ ಕೆರೆ ತೋಟಿ ಏತ ನೀರಾವರಿ ಯೋಜನೆ ಕಾಮಗಾರಿ ಭೂಸ್ವಾಧೀನ ಪರಿಹಾರ ನೀಡದಿರುವುದರಿಂದ ವಿಳಂಬವಾಗಿದೆ.

 

“ಈ ಯೋಜನೆಯಲ್ಲಿ ಪಂಪ್ ಮತ್ತು ಮೋಟಾರ್ ಎಲ್ಲವೂ ಅಳವಡಿಸಲಾಗಿದೆ. ತಾಂತ್ರಿಕ ಕಾರಣಗಳಿಂದ ಸ್ವಾಧೀನಗೊಂಡ ಭೂಮಿಗೆ ಪರಿಹಾರ ಬಾಕಿ ಇದೆ. ನಾನು ಪರಿಶೀಲನೆ ಮಾಡಿ ಪರಿಹಾರ ನೀಡುತ್ತೇನೆ.”  ಶಿವಕುಮಾರ್ ಹೇಳಿದ್ದಾರೆ

 

“ಕೆಲಸ ಮಾಡಲು ಅವಕಾಶ ಕೊಟ್ಟ ರೈತರು ನೀರನ್ನು ಬಳಸಿಕೊಳ್ಳಲು ಅವಕಾಶ ನೀಡುತ್ತಿಲ್ಲ. ಬಾಕಿ ಇರುವ 100 ಮೀಟರ್ ಅಥವಾ 500 ಮೀಟರ್ ಕೆಲಸವನ್ನು ರೈತರ ಮನವೊಲಿಸಿ ಪೂರ್ಣಗೊಳಿಸಬೇಕು.”

 

“ಕಾಮಗಾರಿ ನಂತರ ಭೂಮಿಯಲ್ಲಿ ಪೈಪ್‌ಗಳನ್ನು ಅಳವಡಿಸಿದರೆ ಭೂ ಮಾಲೀಕರಿಗೆ ಪರಿಹಾರ ನೀಡಲಾಗುತ್ತದೆ. ನೀವು ಸಹಕರಿಸಿ, ಬಾಕಿ ಕೆಲಸ ಪೂರ್ಣಗೊಳಿಸಿ; ನಂತರ ನಾನು ಉದ್ಘಾಟನೆ ಮಾಡುವೆ.”


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ ತಾಲೂಕು

ಮಳೆಯಿಂದ ರಾಗಿ ಖರೀದಿ ಸ್ಥಗಿತ: ರೈತರು ಪರದಾಟ, ಟ್ರಾಕ್ಟರ್‌ಗಳಲ್ಲಿ ಸಿಲಿಂಗ್ ಹಾನಿ ಭೀತಿ

ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಹನೂರುಗೆ 490 ಕೋಟಿ ರೂ.: ಸಣ್ಣ ನೀರಾವರಿ ಯೋಜನೆಗಳಿಗೆ ಭರ್ಜರಿ ಅನುದಾನ

ಬೆಂಗಳೂರು: ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರು ಮತ್ತ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ರೈತರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರದ ಹೊಸ ಸಹಕಾರಿ ಕೃಷಿ ಸಾಲ ಯೋಜನೆ

ಬೆಂಗಳೂರು: ಕರ್ನಾಟಕ ಸರ್ಕಾರ ರಾಜ್ಯದ ರೈತರ ಆರ್ಥಿಕ ಸ್ಥಿತಿ ಸದೃಢ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1
ಮಂಡ್ಯ

ಕಬ್ಬು ಬೆಳೆಗಾರರಿಗೆ ₹100 ಹೆಚ್ಚುವರಿ ಹಣ ನೇರ ಜಮಾ ಮಾಡಲು ಜಿಲ್ಲಾಧಿಕಾರಿಗಳ ಸೂಚನೆ: ಡಾ. ಕುಮಾರ

ಮಂಡ್ಯ: ರಾಜ್ಯ ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳು 2025-26ನೇ ಸ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ರಾಮನಗರ

ಹವಾಮಾನ ಹೊಡೆತ: ರಾಮನಗರದಲ್ಲಿ ಮಾವು ಬೆಳೆ ಅರ್ಧಕ್ಕೆ ಕುಸಿತ

ರಾಮನಗರ: ಮಾವು ಬೆಂಗಳೂರು ದಕ್ಷಿಣ ಜಿಲ್ಲೆಯ ರೈತರ ಪ್ರಮುಖ ತೋಟಗಾರ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1

ರೈತರಿಗೆ ಸಿಹಿ ಸುದ್ದಿ: ಪಿಎಂ ಕಿಸಾನ್ 22ನೇ ಕಂತಿನ ₹2,000 ಮಾರ್ಚ್ 13ಕ್ಕೆ ಜಮೆ ಸಾಧ್ಯತೆ

ನವದೆಹಲಿ: PM Kisan Samman Nidhi Yojana ಯೋಜನೆಯ 22ನೇ ಕಂತಿನ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಬಜೆಟ್‌ನಲ್ಲಿ ರೈತರಿಗೆ ಭರ್ಜರಿ ಸುದ್ದಿ: ಶೂನ್ಯ ಬಡ್ಡಿಯಲ್ಲಿ ₹30,000 ಕೋಟಿ ಸಾಲ-ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 20... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಬೇಸಿಗೆಗೂ ಮುನ್ನವೇ ಬೆಂಗಳೂರಿನಲ್ಲಿ ಏಳನೀರು ಬೆಲೆ ಏರಿಕೆ! ರೈತರಿಗೆ ತಕ್ಕಷ್ಟು ಲಾಭ ಬರ್ತಿದೆಯೆ?

ಬೆಂಗಳೂರು: ಬೇಸಿಗೆ ಬಿಸಿಲಿಗೆ ಅಲ್ಲದೆ ಫೆಬ್ರವರಿಯಲ್ಲಿಯೇ ಏಳನೀರು... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1

“ಲೋನ್ ಕ್ಲಿಯರ್ ಮಾಡಿದ್ರೂ ಪಹಣಿಯಲ್ಲಿ‘ಲೋನ್’ ಕಾಣ್ತಿದೆಯಾ? ಮೊಬೈಲ್ʼನಲ್ಲೇ 2 ನಿಮಿಷದಲ್ಲಿ ಸರಿಪಡಿಸಬಹುದು!

ಬ್ಯಾಂಕ್‌ಗೆ ಸಾಲ ಮರುಪಾವತಿ ಮಾಡಿದರೂ, ನಿಮ್ಮ ಜಮೀನಿನ RTC (ಪಹಣಿ) ಪತ್ರದಲ್ಲಿ ಸಾಲದ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ರೈತರಿಗೆ ಮಹತ್ವದ ಸಲಹೆ : ನಿಮ್ಮ ಕೊಳವೆ ಅಥವಾ ತೆರೆದ ಬಾವಿಯಲ್ಲಿ ನೀರು ಎಷ್ಟು ಬರುತ್ತಿದೆ? ಸರಳವಾಗಿ ತಿಳಿದುಕೊಳ್ಳಿ!

ಬೆಂಗಳೂರು: ಜಮೀನಿನಲ್ಲಿ ಕೊಳವೆಬಾವಿ ತೆರೆದು ಪಂಪ್ ಅಳವಡಿಸಿದ ಹಲವ... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1