ಆನೇಕಲ್ ಜಾತ್ರೆಯಲ್ಲಿ ಅಪಘಾತ : ಪಲ್ಲಕ್ಕಿ ಟ್ರ್ಯಾಕ್ಟರ್ ಹರಿದು ಯುವಕ ಸಾವು

ಆನೇಕಲ್: ತಾಲೂಕಿನ ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದಲ್ಲಿ ನಡೆದ ಬ್ರಹ್ಮರಥೋತ್ಸವದ ಪಲ್ಲಕ್ಕಿ ಉತ್ಸವದ ವೇಳೆ ದಾರುಣ ಘಟನೆ ಸಂಭವಿಸಿದೆ. ಪಲ್ಲಕ್ಕಿ ಮೆರವಣಿಗೆಯನ್ನು ವೀಕ್ಷಿಸುತ್ತಿದ್ದ 27 ವರ್ಷದ ಅಕ್ಷತ್ ಅವರು, ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಬನಶಂಕರಿ ನಿವಾಸಿಯಾದ ಅಕ್ಷತ್ ಅವರು, ಸಂಬಂಧಿಕರು ಹಾಗೂ ಸ್ನೇಹಿತರಿಗೆ ಮದುವೆಯ ಆಹ್ವಾನ ಪತ್ರಿಕೆ ವಿತರಿಸಲು ಜಾತ್ರೆಗೆ ಬಂದಿದ್ದರು. 

 

ಜಾತ್ರೆಯ ಸಂಭ್ರಮ ವೀಕ್ಷಿಸಲು ನಿಂತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವಾಗಿದ್ದು, ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಬೆಂಗಳೂರು ದಕ್ಷಿಣ ಸಂಚಾರ ಡಿಸಿಪಿ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವಾಲಯದ ಟ್ರಸ್ಟಿಗಳು ಸ್ಥಳಕ್ಕೆ ಬಾರದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದ್ದು, ಜಾತ್ರೆಯ ಸಂಭ್ರಮ ದುಃಖದ ವಾತಾವರಣಕ್ಕೆ ತಿರುಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

11 hours ago

   
Image 1
Image 1
ಮಂಡ್ಯ

ಅಪ್ರಾಪ್ತೆಯ ಮೇಲಿನ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಮಂಡ್ಯ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಧಾರವಾಡ

ಹುಬ್ಬಳ್ಳಿ

“ಬಾಲ ಬಿಚ್ಚಿದರೆ ಗುಂಡಾ ಕಾಯ್ದೆ” – 450ಕ್ಕೂ ಹೆಚ್ಚು ರೌಡಿಗಳಿಗೆ ಕಮಿಷನರ್ ಶಶಿಕುಮಾರ್ ಖಡಕ್ ವಾರ್ನಿಂಗ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಪುಡಿ ರೌಡಿಗಳ ಚಟುವಟಿ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬಾಗಲಕೋಟೆ

ಪ್ರೇಯಸಿ ಸಾವಿನ ಸುದ್ದಿ ಕೇಳಿ ಪ್ರಿಯಕರ ಆತ್ಮಹತ್ಯೆ

ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಬೆಂಗಳೂರು ನಗರ

ಮೈಸೂರು ರಸ್ತೆಯಲ್ಲಿ ಭೀಕರ ಲಾರಿ ಅಪಘಾತ – ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದ ಮೈಸೂರು ರಸ್ತೆಯ ಸಾಟ್ಲೈಟ್ ಬಸ್ ನಿಲ್ದಾಣದ ಸಿಗ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಲವ್-ಕಮ್-ಅರೆಂಜ್ ಮದುವೆ ದುರಂತ ಅಂತ್ಯ – ಪತಿ ಚಾಕು ಇರಿತಕ್ಕೆ ಬಲಿ

ಬೆಂಗಳೂರು: ಕೌಟುಂಬಿಕ ಕಲಹ ದುರಂತಕ್ಕೆ ತಿರುಗಿ, ಪತಿ ಚಾಕು ಇರಿತದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮೈಸೂರು

ಹುಸಿ ಬಾಂಬ್ ಬೆದರಿಕೆ ಜಾಲ ಭೇದ – ಪಾಕಿಸ್ತಾನಕ್ಕೂ ವಿಸ್ತರಿಸಿದ್ದ ಆರೋಪಿಯ ಕೃತ್ಯ!

ಮೈಸೂರು: ದೇಶಾದ್ಯಂತ ಶಾಲೆಗಳು, ನ್ಯಾಯಾಲಯಗಳು ಹಾಗೂ ಸರ್ಕಾರಿ ಕಚೇ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಡೆಲಿವರಿ ಬಾಯ್, ಆಟೋ ಚಾಲಕರಿಂದ ಗಾಂಜಾ ಪೆಡ್ಲಿಂಗ್ – ಇಬ್ಬರು ಬಂಧನ

ಬೆಂಗಳೂರು: ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಸ್ನ್ಯಾಪ್‌ಚಾಟ್ ಸ್ನೇಹದ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ – ಮಹಿಳೆಯಿಂದ ಲಕ್ಷಾಂತರ ವಂಚನೆ, ಇಬ್ಬರು ಬಂಧನ

ಬೆಂಗಳೂರು: ಸೋಷಿಯಲ್ ಮೀಡಿಯಾ ಮೂಲಕ ಪರಿಚಯ ಬೆಳೆಸಿ ಖಾಸಗಿ ಫೋಟೋ ಮ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಬಳಗೆರೆ ರಸ್ತೆ ಕೊಲೆ ಪ್ರಕರಣ ಭೇದ – ನಾಲ್ವರು ಆರೋಪಿಗಳು ಬಂಧನ

ಬೆಂಗಳೂರು: ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೆರೆ ರಸ್ತೆಯಲ್... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಪತ್ನಿ ಮೇಲೆ ಪತಿ ಕ್ರೂರ ಹತ್ಯೆ – ಆಸ್ತಿ ವಿವಾದವೇ ಕಾರಣವೇ?

ಬೆಂಗಳೂರು: ನಗರದಲ್ಲಿ ಮತ್ತೊಂದು ಶಾಕ್ ನೀಡುವಂತಿರುವ ಗೃಹ ಕಲಹದ ಪ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1