ಬಜೆಟ್‌ನಲ್ಲಿ ರೈತರಿಗೆ ಭರ್ಜರಿ ಸುದ್ದಿ: ಶೂನ್ಯ ಬಡ್ಡಿಯಲ್ಲಿ ₹30,000 ಕೋಟಿ ಸಾಲ-ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 2026–27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತ ರೈತ ಸಮುದಾಯಕ್ಕೆ ಭರ್ಜರಿ ಘೋಷಣೆಗಳನ್ನು ಮಾಡಿದ್ದಾರೆ. ರಾಜ್ಯದ ಆರ್ಥಿಕತೆಯ ಬೆನ್ನೆಲುಬಾದ ಕೃಷಿ ವಲಯಕ್ಕೆ ಹೆಚ್ಚಿನ ಒತ್ತು ನೀಡುವ ಸರ್ಕಾರ, ಹಲವು ಜನಪರ ಯೋಜನೆಗಳನ್ನು ಪ್ರಕಟಿಸಿದೆ.

 

ಕೃಷಿ ಮತ್ತು ಪಶುಸಂಗೋಪನೆಗೆ ಬಲ

ರಾಜ್ಯದ 38 ಲಕ್ಷ ರೈತರಿಗೆ ₹30,000 ಕೋಟಿ ಮೊತ್ತದ ಕೃಷಿ ಸಾಲವನ್ನು ಶೂನ್ಯ ಬಡ್ಡಿದರದಲ್ಲಿ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ’ ಯೋಜನೆ ಹಾಗೂ ಮುಂದಿನ ಮೂರು ವರ್ಷಗಳಲ್ಲಿ ‘ಸಸ್ಯ ಸಂಜೀವಿನಿ’ ಯೋಜನೆ ಜಾರಿಗೊಳಿಸುವುದಾಗಿ ತಿಳಿಸಿದ್ದಾರೆ. ಜಾನುವಾರುಗಳ ಖರೀದಿಗೆ ಪ್ರೋತ್ಸಾಹ ನೀಡಲು ₹40 ಕೋಟಿ ಅನುದಾನ ಮೀಸಲಾಗಿದ್ದು, ರಾಜ್ಯದ 20 ತಾಲೂಕು ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ನಿರ್ಧಾರವಾಗಿದೆ.

 

ಬೆಳೆ ರೋಗ ನಿಯಂತ್ರಣಕ್ಕೆ ಅನುದಾನ

ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಎಲೆಚುಕ್ಕಿ ಮತ್ತು ಹಳದಿ ರೋಗ ನಿಯಂತ್ರಣಕ್ಕಾಗಿ ₹10 ಕೋಟಿ ಅನುದಾನ ಘೋಷಿಸಲಾಗಿದೆ.

 

ಮೀನುಗಾರಿಕೆ ವಲಯಕ್ಕೂ ಉತ್ತೇಜನ

ಮೀನುಗಾರರಿಗೆ ನೀಡುವ ಪ್ರೋತ್ಸಾಹಧನವನ್ನು ₹20,000ಕ್ಕೆ ಹೆಚ್ಚಿಸಲಾಗಿದೆ. Mangaluru, Uttara Kannada, Dakshina Kannada, Udupi ಮತ್ತು Bagalkot ಜಿಲ್ಲೆಗಳಲ್ಲಿ ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ನಿರ್ಮಿಸಲು ಯೋಜಿಸಲಾಗಿದೆ.

 

ಸಂಪರ್ಕಕ್ಕೆ 300 ಕಾಲುಸಂಕ

ಮಲೆನಾಡು ಮತ್ತು ಕರಾವಳಿ ಭಾಗದ ಸಂಪರ್ಕ ರಹಿತ ಪ್ರದೇಶಗಳಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 300 ಕಾಲುಸಂಕಗಳನ್ನು ನಿರ್ಮಿಸಲಾಗುವುದು ಎಂದು ಘೋಷಿಸಲಾಗಿದೆ.

 

ರೈತರಿಗೆ AI ಆಧಾರಿತ ಸಹಾಯ

ಕೃಷಿ ಮಾಹಿತಿ ರೈತರಿಗೆ ತ್ವರಿತವಾಗಿ ತಲುಪಿಸಲು ಕೃತಕ ಬುದ್ಧಿಮತ್ತೆ (AI) ಆಧಾರಿತ ‘ರೈತ ಕರೆ ಕೇಂದ್ರ’ ಆರಂಭಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 week ago

   
Image 1
Image 1
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ ತಾಲೂಕು

ಮಳೆಯಿಂದ ರಾಗಿ ಖರೀದಿ ಸ್ಥಗಿತ: ರೈತರು ಪರದಾಟ, ಟ್ರಾಕ್ಟರ್‌ಗಳಲ್ಲಿ ಸಿಲಿಂಗ್ ಹಾನಿ ಭೀತಿ

ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಹನೂರುಗೆ 490 ಕೋಟಿ ರೂ.: ಸಣ್ಣ ನೀರಾವರಿ ಯೋಜನೆಗಳಿಗೆ ಭರ್ಜರಿ ಅನುದಾನ

ಬೆಂಗಳೂರು: ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರು ಮತ್ತ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಅಮನಿ ಕೆರೆ ತೋಟಿ ಏತ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ರೈತರಿಗೆ ಬಾಕಿ ಪರಿಹಾರ ಶೀಘ್ರ ಬಿಡುಗಡೆ ಭರವಸೆ

ಬೆಂಗಳೂರು: “ಅಮನಿ ಕೆರೆ ತೋಟಿ ಏತ ನೀರಾವರಿ ಯೋಜನೆಯಲ್ಲಿ ಭೂಮಿ ಕಳ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ರೈತರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರದ ಹೊಸ ಸಹಕಾರಿ ಕೃಷಿ ಸಾಲ ಯೋಜನೆ

ಬೆಂಗಳೂರು: ಕರ್ನಾಟಕ ಸರ್ಕಾರ ರಾಜ್ಯದ ರೈತರ ಆರ್ಥಿಕ ಸ್ಥಿತಿ ಸದೃಢ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1
ಮಂಡ್ಯ

ಕಬ್ಬು ಬೆಳೆಗಾರರಿಗೆ ₹100 ಹೆಚ್ಚುವರಿ ಹಣ ನೇರ ಜಮಾ ಮಾಡಲು ಜಿಲ್ಲಾಧಿಕಾರಿಗಳ ಸೂಚನೆ: ಡಾ. ಕುಮಾರ

ಮಂಡ್ಯ: ರಾಜ್ಯ ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳು 2025-26ನೇ ಸ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ರಾಮನಗರ

ಹವಾಮಾನ ಹೊಡೆತ: ರಾಮನಗರದಲ್ಲಿ ಮಾವು ಬೆಳೆ ಅರ್ಧಕ್ಕೆ ಕುಸಿತ

ರಾಮನಗರ: ಮಾವು ಬೆಂಗಳೂರು ದಕ್ಷಿಣ ಜಿಲ್ಲೆಯ ರೈತರ ಪ್ರಮುಖ ತೋಟಗಾರ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1

ರೈತರಿಗೆ ಸಿಹಿ ಸುದ್ದಿ: ಪಿಎಂ ಕಿಸಾನ್ 22ನೇ ಕಂತಿನ ₹2,000 ಮಾರ್ಚ್ 13ಕ್ಕೆ ಜಮೆ ಸಾಧ್ಯತೆ

ನವದೆಹಲಿ: PM Kisan Samman Nidhi Yojana ಯೋಜನೆಯ 22ನೇ ಕಂತಿನ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಬೇಸಿಗೆಗೂ ಮುನ್ನವೇ ಬೆಂಗಳೂರಿನಲ್ಲಿ ಏಳನೀರು ಬೆಲೆ ಏರಿಕೆ! ರೈತರಿಗೆ ತಕ್ಕಷ್ಟು ಲಾಭ ಬರ್ತಿದೆಯೆ?

ಬೆಂಗಳೂರು: ಬೇಸಿಗೆ ಬಿಸಿಲಿಗೆ ಅಲ್ಲದೆ ಫೆಬ್ರವರಿಯಲ್ಲಿಯೇ ಏಳನೀರು... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1

“ಲೋನ್ ಕ್ಲಿಯರ್ ಮಾಡಿದ್ರೂ ಪಹಣಿಯಲ್ಲಿ‘ಲೋನ್’ ಕಾಣ್ತಿದೆಯಾ? ಮೊಬೈಲ್ʼನಲ್ಲೇ 2 ನಿಮಿಷದಲ್ಲಿ ಸರಿಪಡಿಸಬಹುದು!

ಬ್ಯಾಂಕ್‌ಗೆ ಸಾಲ ಮರುಪಾವತಿ ಮಾಡಿದರೂ, ನಿಮ್ಮ ಜಮೀನಿನ RTC (ಪಹಣಿ) ಪತ್ರದಲ್ಲಿ ಸಾಲದ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ರೈತರಿಗೆ ಮಹತ್ವದ ಸಲಹೆ : ನಿಮ್ಮ ಕೊಳವೆ ಅಥವಾ ತೆರೆದ ಬಾವಿಯಲ್ಲಿ ನೀರು ಎಷ್ಟು ಬರುತ್ತಿದೆ? ಸರಳವಾಗಿ ತಿಳಿದುಕೊಳ್ಳಿ!

ಬೆಂಗಳೂರು: ಜಮೀನಿನಲ್ಲಿ ಕೊಳವೆಬಾವಿ ತೆರೆದು ಪಂಪ್ ಅಳವಡಿಸಿದ ಹಲವ... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1