ಬೆಂಗಳೂರಿನಲ್ಲಿ ಪತ್ನಿಯ ಶೀಲ ಶಂಕೆ: ಪತಿ ಮಚ್ಚಿನಿಂದ ಕೊಚ್ಚಿ ಹತ್ಯೆ, ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಶೀಲ ಶಂಕೆ ಹಿನ್ನೆಲೆಯಲ್ಲಿ ಪತಿಯಿಂದಲೇ ಪತ್ನಿಯನ್ನು ಹತ್ಯೆ ಮಾಡಿದ ದುರ್ಘಟನೆ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಸಂಭವಿಸಿದೆ. 57 ವರ್ಷದ ದೇವಿಕಾ ಹತ್ಯೆಗೀಡಾದವರು. ಆರೋಪಿಯು ಅವರ ಪತಿ ಕುಮಾರ್ (65) ಎಂದು ಗುರುತಿಸಲಾಗಿದೆ. ಕುಟುಂಬ ಸಮೇತ ಕೇರಳಕ್ಕೆ ಪ್ರವಾಸ ಹೋಗಿದ್ದ ವೇಳೆ ದೇವಿಕಾ ಅವರು ಡ್ರೈವರ್ ಜೊತೆ ಮಾತನಾಡಿದ್ದಕ್ಕೆ ಅನುಮಾನಗೊಂಡ ಕುಮಾರ್, ಈ ವಿಚಾರವನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದಾನೆ ಎನ್ನಲಾಗಿದೆ.
ತಡರಾತ್ರಿ ಸುಮಾರು 12:45ರ ಸುಮಾರಿಗೆ ಮನೆಯಲ್ಲಿ ಮಲಗಿದ್ದ ವೇಳೆ ಕುಮಾರ್ ಮಚ್ಚಿನಿಂದ ಹೊಡೆದು ದೇವಿಕಾ ಅವರನ್ನು ಹತ್ಯೆ ಮಾಡಿರುವುದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದ ಕುಮಾರ್ ಅವರನ್ನು ಪೊಲೀಸರು ರಕ್ಷಿಸಿ ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಪ್ರಕರಣ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ದಾಖಲೆಯಾಗಿದೆ. ಮುಂದೆ ತನಿಖೆ ಅಧಿಕಾರಿಗಳಿಂದ ಮುಂದುವರಿಯುತ್ತಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಮಹಾರಾಷ್ಟ್ರ–ಕರ್ನಾಟಕ ಸೀಮೆಯಲ್ಲಿ ಬೈಕ್ ಡಿಕ್ಕಿ: ಕುಟುಂಬದ ಮೂವರು ಸ್ಥಳದಲ್ಲೇ ಸಾವು
ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಜಮಖಂಡಿ–ಮಿ... ಓದನ್ನು ಮುಂದುವರಿಸಿ
ಬಿಕ್ಲು ಶಿವ ಕೊಲೆ ಪ್ರಕರಣ : “ನನಗೆ ಗೊತ್ತಿಲ್ಲ” – ಬೈರತಿ ಮೌನ ಕೊಲೆ ಪ್ರಕರಣದಲ್ಲಿ ಅಧಿಕಾರಿಗಳಿಗೆ ತಲೆನೋವು
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕಳೆದ ಶನ... ಓದನ್ನು ಮುಂದುವರಿಸಿ
“ಪತ್ನಿ ಬದುಕು ಬಗ್ಗೆ ಚಿಂತಿಸಿ” “ನಾನು ಸತ್ತರೆ ನಿನ್ನ ನೋಡಿಕೊಳ್ಳೋದ್ಯಾರು?” ಪತ್ನಿಯನ್ನು ಉಸಿರುಗಟ್ಟಿಸಿ ಕೊಂದ ನಿವೃತ್ತ ಇಸ್ರೋ ನೌಕರ
ಬೆಂಗಳೂರು: ನಗರದ ಆವಲಹಳ್ಳಿರ ವಿರ್ಟುಸೊ ಅಪಾರ್ಟ್ಮೆಂಟ್ನಲ್ಲಿ ಬೆ... ಓದನ್ನು ಮುಂದುವರಿಸಿ
ಹಾನಗಲ್
ಹಾವೇರಿ ಕಳ್ಳತನ ಪ್ರಕರಣ: ಅಣ್ಣನ ಮನೆಯನ್ನು ಕಳ್ಳತನ ಮಾಡಿದ ತಮ್ಮನಿಗೆ ಪೋಕಲ್ ಮುಚ್ಚಿದ ಪೊಲೀಸ್
ಹಾವೇರಿ: ಹಾನಗಲ್ ತಾಲ್ಲೂಕಿನ ಹೇರೂರು ಗ್ರಾಮದಲ್ಲಿ ತಮ್ಮದೇ ಅಣ್ಣನ... ಓದನ್ನು ಮುಂದುವರಿಸಿ
ನ್ಯಾಯಾಲಯದ ಮೆಟ್ಟಿಲಿನಿಂದ ಹೊರಬಂದ ಕ್ಷಣದಲ್ಲಿ, ದಾಯಾದಿಗಳಿಂದಲೇ ಸಾರಿಗೆ ನೌಕರನ ಭೀಕರ ಹತ್ಯೆ!
ಹಾಸನ: ಆಸ್ತಿ ವಿವಾದ ಸಂಬಂಧಿ ಭೀಕರ ಘಟನೆ ಆಲೂರು ತಾಲ್ಲೂಕಿನ ರಾಜನ... ಓದನ್ನು ಮುಂದುವರಿಸಿ
ಭಾರತೀಯ ನೌಕಾಪಡೆ ರಹಸ್ಯ ಪಾಕಿಸ್ತಾನಕ್ಕೆ ಕಳುಹಿಸಿದ ಆರೋಪಿಯನ್ನು ಬಂಧಿಸಿದ ಉಡುಪಿ ಪೊಲೀಸರು
ಉಡುಪಿ: ಭಾರತೀಯ ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕ... ಓದನ್ನು ಮುಂದುವರಿಸಿ
ಬಳ್ಳಾರಿ: 15 ವರ್ಷಗಳ ಕುಖ್ಯಾತ ಪೆಡ್ಲರ್ ದೌಲ ಅಲಿ ಮತ್ತೆ ಜೈಲಿಗೆ!
ಬಳ್ಳಾರಿ: ಕಳೆದ 15 ವರ್ಷಗಳಿಂದ ಅನೇಕ ಬಾರಿ ಬಂಧನ ಹಾಗೂ ಜಾಮೀನು ಪ... ಓದನ್ನು ಮುಂದುವರಿಸಿ
ರಾಮನಗರ: 120 ಗ್ರಾಂ ಚಿನ್ನದ ಕಳ್ಳತನ ಪ್ರಕರಣದಲ್ಲಿ ಇಬ್ಬರು ಖದೀಮರು ಅರೆಸ್ಟ್
ರಾಮನಗರ: ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನ... ಓದನ್ನು ಮುಂದುವರಿಸಿ
ಮಂಗಳಮುಖಿ ಎಂದು ಗೊತ್ತಿದ್ದರೂ ಆರು ವರ್ಷ ಪ್ರೀತಿಸುತ್ತಿದ್ದ ಯುವಕ; ಇಬ್ಬರ ಶವಗಳು ಮನೆಯ ಕಿಟಕಿಗೆ ನೇಣು ಬಿಗಿದು ಪತ್ತೆ
ಬಳ್ಳಾರಿ: ನಗರದ ಕೆಎಂಎಫ್ ಡೈರಿ ಕ್ರಾಸ್ ಸಮೀಪದ ಬಾಡಿಗೆ ಮನೆಯಲ್ಲಿ... ಓದನ್ನು ಮುಂದುವರಿಸಿ
ಭೀಕರ ಹತ್ಯೆ ಬಳಿಕ ಶಾಲಿನಿ ಮಾತು: “ನಮಗೆ ಅಂತ ತಂದೆ ಬೇಡ, ಅವರು ಅಲ್ಲೇ ಇರಲಿ”
ಬೆಂಗಳೂರು: ಶೀಲ ಶಂಕೆ ಹಿನ್ನೆಲೆಯಲ್ಲಿ ಪತ್ನಿ ದೇವಿಕಾ ಹತ್ಯೆ ಪ್ರ... ಓದನ್ನು ಮುಂದುವರಿಸಿ