ಬೆಂಗಳೂರು ಹೆಸರಘಟ್ಟದಲ್ಲಿ Bird Flu ಪತ್ತೆ – H5N1 ಆತಂಕ, ಪೌಲ್ಟ್ರಿ ಫಾರಂ ಸೀಲ್!

ಬೆಂಗಳೂರು: ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಹೆಚ್ಚಾಗಿದೆ. ಬೆಂಗಳೂರಿನ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆಯಾಗಿದ್ದು, ಅಧಿಕಾರಿಗಳು ತುರ್ತು ಕ್ರಮ ಕೈಗೊಂಡಿದ್ದಾರೆ. ಕೇಂದ್ರ ಸರ್ಕಾರದ ಸೂಚನೆಯಂತೆ ನಡೆಸಿದ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆ, ಪೌಲ್ಟ್ರಿ ಫಾರಂ ಅನ್ನು ತಕ್ಷಣವೇ ಸೀಲ್ ಮಾಡಲಾಗಿದೆ. ಈ ಫಾರಂನಿಂದ ರಾಜ್ಯದ ಹಲವು ಭಾಗಗಳಿಗೆ ಕೋಳಿ ಸರಬರಾಜು ಆಗುತ್ತಿದ್ದ ಕಾರಣ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ.

 

ಫಾರಂನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದ್ದು, ಸುತ್ತಮುತ್ತಲಿನ ಕೋಳಿ ಶೆಡ್‌ಗಳು ಮತ್ತು ಅಂಗಡಿಗಳಲ್ಲಿ ಪರಿಶೀಲನೆ ನಡೆಯುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಎಚ್ಚರಿಕಾ ಸೂಚನೆ ನೀಡಲಾಗಿದೆ. ಏವಿಯನ್ ಇನ್ಫ್ಲುಯೆನ್ಸ ಎಂದು ಕರೆಯಲಾಗುವ ಈ ಹಕ್ಕಿ ಜ್ವರ ಪಕ್ಷಿಗಳಿಂದ ಮಾನವರಿಗೆ ಹರಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ಸೋಂಕು ಹರಡುವುದನ್ನು ತಡೆಯಲು ಆಹಾರವನ್ನು ಚೆನ್ನಾಗಿ ಬೇಯಿಸಿ ಸೇವಿಸುವುದು, ಹಸಿ ಮೊಟ್ಟೆ ಮತ್ತು ಸರಿಯಾಗಿ ಬೇಯಿಸದ ಮಾಂಸವನ್ನು ತಪ್ಪಿಸುವುದು ಮುಖ್ಯ. ಜೊತೆಗೆ ಕೈಗಳನ್ನು ನಿಯಮಿತವಾಗಿ ತೊಳೆಯುವುದು ಹಾಗೂ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

13 hours ago

   
Image 1
Image 1
ಮೈಸೂರು

ಸಂಕಷ್ಟದಲ್ಲಿದ್ದ ಪೂಜಾ ಕುಟುಂಬಕ್ಕೆ ಕುಮಾರಸ್ವಾಮಿ ನೆರವು: ಮಾನವೀಯತೆ ಮೆರೆದ ಕೇಂದ್ರ ಸಚಿವ

ಮೈಸೂರು: ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಸಂಕಷ್ಟಕ್... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಧಾರವಾಡ

ಹುಬ್ಬಳ್ಳಿ

ರೈಲಿನಲ್ಲೇ ಗಾಂಜಾ ಸೇವನೆ: ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ನಲ್ಲಿ ಯುವಕರ ದೌರ್ಜನ್ಯ ವಿಡಿಯೋ ವೈರಲ್

ಹುಬ್ಬಳ್ಳಿ,: ಹಜರತ್ ನಿಜಾಮುದ್ದೀನ್–ಯಶವಂತಪುರ ನಡುವೆ ಸಂಚರಿಸುವ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬಾಗಲಕೋಟೆ

ಮತದಾನದ ವೇಳೆ ಹಣ ಹಂಚಿಕೆ ಆರೋಪ: ಬಾಗಲಕೋಟೆಯಲ್ಲಿ ವೈರಲ್ ವಿಡಿಯೋ ಸಂಚಲನ

ಬಾಗಲಕೋಟೆ: ಉಪಚುನಾವಣೆಯ ಸಂದರ್ಭದಲ್ಲಿ ವಾಂಬೆ ಕಾಲೋನಿಯಲ್ಲಿ ಮತದಾ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಶಿವಮೊಗ್ಗ

ಹೊಸನಗರ

ಹುಲಿಕಲ್ ಘಾಟ್‌ನಲ್ಲಿ ಗುಡ್ಡ ಕುಸಿತ – ಮೂವರು ಕಾರ್ಮಿಕರ ದುರ್ಮರಣ

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ರಸ್... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಚಿಕ್ಕಮಗಳೂರು

ಮಾಣಿಕ್ಯಾಧಾರದಲ್ಲಿ 15 ವರ್ಷದ ಬಾಲಕಿ ನಿಗೂಢ ನಾಪತ್ತೆ

ಚಿಕ್ಕಮಗಳೂರು: ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರ ಪ್ರದೇಶದಲ್ಲಿ 1... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಮಂಡ್ಯ

ಮದ್ದೂರು

6 ತಿಂಗಳಲ್ಲಿ ಮದ್ದೂರು ರೈಲು ನಿಲ್ದಾಣ ಆಧುನೀಕರಣ: ಸಚಿವ ವಿ. ಸೋಮಣ್ಣ ಭರವಸೆ

ಮಂಡ್ಯ: ಮದ್ದೂರು ನಗರದ ಶಿವಪುರ ರೈಲು ನಿಲ್ದಾಣವನ್ನು ಆಧುನೀಕರಿಸಲ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಹಾಸನ

20 ವರ್ಷದ ಕಾಡಾನೆ ಕಾಟಕ್ಕೆ ಪರಿಹಾರ: ಹಾಸನದಲ್ಲಿ ತಡೆಗೋಡೆ ಸಿದ್ಧ

ಹಾಸನ: ಕಳೆದ ಎರಡು ದಶಕಗಳಿಂದ ಜಿಲ್ಲೆಯ ಮಲೆನಾಡು ಭಾಗದ ಜನರನ್ನು ಕ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಚಿಕ್ಕಮಗಳೂರು

ಮೂಡಿಗೆರೆ

ಹೃದಯ ಕಲುಕುವ ಘಟನೆ: ಪತಿಯ ಶವದ ಪಕ್ಕದಲ್ಲೇ 10 ದಿನ ಬದುಕಿದ ಪತ್ನಿ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಆದಿಚುಂಚನಗಿರಿ ಮಠಕ್ಕೆ ಕುಮಾರಸ್ವಾಮಿ ಭೇಟಿ: ಆಶೀರ್ವಾದ ಪಡೆದ ಕೇಂದ್ರ ಸಚಿವ

ಬೆಂಗಳೂರು: ಮಾನ್ಯ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

“ಸತ್ಯಕ್ಕೆ ಜಯ ಸಿಗಲಿದೆ” – ತೀರ್ಪು ಮುನ್ನ ವಿನಯ್ ಕುಲಕರ್ಣಿ ಮಾತು

ಬೆಂಗಳೂರು: ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1