ಭೀಮಾತೀರದಲ್ಲಿ ಹಾಡುಹಗಲೇ ಯುವಕನ ಬರ್ಬರ ಹತ್ಯೆ
ಇಂಡಿ: ಭೀಮಾತೀರದಲ್ಲಿ ಯುವಕನ ಬರ್ಬರ ಹತ್ಯೆ ನಡೆದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಗರಖೇಡ ರಸ್ತೆಯ ಕ್ಯಾನಲ್ ಹತ್ತಿರ ನಡೆದಿದೆ.
ಹತ್ಯೆಗೀಡಾದ ಯುವಕ
ಸಂಕೇತ ಜಾಧವ (17) ಎಂದು ತಿಳಿದು ಬಂದಿದೆ. ನಾಲ್ವರು ದುಷ್ಕರ್ಮಿಗಳಿಂದ ಹರಿತವಾದ ಆಯುಧದಿಂದ ಚುಚ್ಚಿ ಕೊಲೆಗೈದು ಎಸ್ಕೆಪ್ ಆಗಿದ್ದಾರೆ. ಹತ್ಯೆಯಾಗಿರುವ ಸಂಕೇತ ಜಾಧವ ಇಂಡಿ ತಾಲೂಕಿನ ಇಂಗಳಗಿ ತಾಂಡಾ ನಿವಾಸಿಯಾಗಿದ್ದಾನೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ವಿಜಯಪುರ
ಇಂಡಿಯಲ್ಲಿ ಶಿಕ್ಷಕರ ದಿನೋತ್ಸವ ಆಯೋಜನೆ
ಇಂಡಿ: ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮ... ಓದನ್ನು ಮುಂದುವರಿಸಿ
ಇಂಡಿ
ತಳವಾರ ಸಮಾಜಕ್ಕೆ ನ್ಯಾಯ ಒದಗಿಸುವಲ್ಲಿ ಸ್ಥಳೀಯ ಜನಪ್ರತಿನಿಧಿಗಳು ವಿಫಲ
ಇಂಡಿ : ತಳವಾರ ಸಮಾಜಕ್ಕೆ ನ್ಯಾಯ ಒದಗಿಸುವಲ್ಲಿ ಸ್ಥಳೀಯ ಜನಪ್ರತಿ ನಿಧಿಗಳು, ರಾಜಕೀಯ ಪಕ... ಓದನ್ನು ಮುಂದುವರಿಸಿ
ವಿಜಯಪುರ
ಗ್ರಾಮ ಸ್ವಚ್ಚತೆಗೆ ಸಹಕಾರ ಅಗತ್ಯ: ಪಿಡಿಒ ಸಿದ್ರಾಯ
ಇಂಡಿ: ಚರಂಡಿ ನೀರು ರಸ್ತೆ ಮೇಲೆ ಬಂದು ಸ್ವಚ್ಛತೆ ಇಲ್ಲದೆ ಇದರಿಂದ ಡೆಂಗಿ,... ಓದನ್ನು ಮುಂದುವರಿಸಿ
ವಿಜಯಪುರ
ಗ್ರಾಮ ಸ್ವಚ್ಚತೆಗೆ ಸಹಕಾರ ಅಗತ್ಯ: ಪಿಡಿಒ ಸಿದ್ರಾಯ
ಇಂಡಿ: ಚರಂಡಿ ನೀರು ರಸ್ತೆ ಮೇಲೆ ಬಂದು ಸ್ವಚ್ಛತೆ ಇಲ್ಲದೆ ಇದರಿಂದ ಡೆಂಗಿ,... ಓದನ್ನು ಮುಂದುವರಿಸಿ
ವಿಜಯಪುರ
ಭಾರತೀಯ ಬೌದ್ಧ ಮಹಾಸಭಾ ತಾಲೂಕಾ ಘಟಕದ ಪದಾಧಿಕಾರಿಗಳ ಆಯ್ಕೆ
ವಿಜಯಪುರ: ಭಾರತೀಯ ಬೌದ್ಧ ಮಹಾಸಭಾ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ&nb... ಓದನ್ನು ಮುಂದುವರಿಸಿ
ವಿಜಯಪುರ
ಕೆಳಗಿನ ಶಂಕರಲಿಂಗ ದೇವಾಲಯದ ಲೆಕ್ಕಪತ್ರ ಮಾಹಿತಿ.
ಇಂಡಿ: ತಾಲೂಕಿನ ಸುಕ್ಷೇತ್ರ ಅಗರಖೇಡ ಗ್ರಾಮದ ಕೆಳಗಿನ ಶ್ರೀಶಂಕರ... ಓದನ್ನು ಮುಂದುವರಿಸಿ
ವಿಜಯಪುರ
ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಸಮಸ್ಯೆಗಳ ಪರಿಹಾರಕ್ಕೆ ಎಚ್ ಡಿ ಕುಮಾರಸ್ವಾಮಿ ಭರವಸೆ
ವಿಜಯಪೂರ: ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಜಲ್ವಂತ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ... ಓದನ್ನು ಮುಂದುವರಿಸಿ
ವಿಜಯಪುರ
ವಿಜಯಪುರ ಜಿಲ್ಲೆಯ ಕೆಪಿಸಿಸಿ ವೈದ್ಯಕೀಯ ಘಟಕದ ಪದಾಧಿಕಾರಿಗಳ ಆಯ್ಕೆ
ವಿಜಯಪುರ: ಕೆ.ಪಿ.ಸಿ.ಸಿ. ವೈದ್ಯಕೀಯ ಘಟಕದ ರಾಜ್ಯಾಧ್ಯಕ್ಷರ ಹಾಗೂ ಕೆ.ಪಿ.ಸಿ.ಸಿ. ವೈದ್ಯಕೀ... ಓದನ್ನು ಮುಂದುವರಿಸಿ
ಇಂಡಿ
ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು
ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ
ಇಂಡಿ
ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು
ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ