ಬಿಪಿ ಇಲ್ಲವೆಂದು ಹೆಚ್ಚು ಉಪ್ಪು ಸೇವನೆ ಮಾಡುವವರೇ ಎಚ್ಚರ! ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ!

ಬಿಪಿ ಸಮಸ್ಯೆ ಇಲ್ಲದವರು “ನಮಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ ನಾವು ಹೆಚ್ಚಿನ ಪ್ರಮಾಣದಲ್ಲಿ ಉಪ್ಪನ್ನು ತಿನ್ನಬಹುದು” ಎಂದು ಭಾವಿಸುತ್ತಾರೆ. ನೀವು ಕೂಡ ಇದೇ ರೀತಿ ಭಾವಿಸುತ್ತೀರಾ? ಆದರೆ ತಜ್ಞರು ಈ ರೀತಿ ತಿಳಿದುಕೊಳ್ಳುವುದು ತಪ್ಪು ಎನ್ನುತ್ತಾರೆ. ಉಪ್ಪು ಬಿಪಿಯನ್ನು ಹೆಚ್ಚಿಸುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಅದಕ್ಕಾಗಿಯೇ ಅಧಿಕ ರಕ್ತದೊತ್ತಡ ಇರುವವರಿಗೆ ವೈದ್ಯರು, ಕಡಿಮೆ ಉಪ್ಪನ್ನು ಸೇವಿಸಲು ಸಲಹೆ ನೀಡುತ್ತಾರೆ. ಆದರೆ ಬಿಪಿ ಸಾಮಾನ್ಯವಾಗಿರುವವರು ಅಂದರೆ ಬಿಪಿ ಸಮಸ್ಯೆ ಇಲ್ಲದವರು “ನಮಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ, 

 

ನಾವು ಹೆಚ್ಚಿನ ಪ್ರಮಾಣದಲ್ಲಿ ಉಪ್ಪನ್ನು ತಿನ್ನಬಹುದು” ಎಂದು ಭಾವಿಸುತ್ತಾರೆ. ನೀವು ಕೂಡ ಇದೇ ರೀತಿ ಭಾವಿಸುತ್ತೀರಾ? ಆದರೆ ತಜ್ಞರು ಈ ರೀತಿ ತಿಳಿದುಕೊಳ್ಳುವುದು ತಪ್ಪು ಎನ್ನುತ್ತಾರೆ. ಸಾಮಾನ್ಯ ರಕ್ತದೊತ್ತಡ ಹೊಂದಿರುವವರು ಸಹ ಹೆಚ್ಚು ಉಪ್ಪು ಸೇವಿಸಿದರೆ ಹೃದಯ ಮತ್ತು ಮೆದುಳಿನ ರಕ್ತನಾಳಗಳಲ್ಲಿ ಪ್ಲೇಕ್ ಗಳು ಉಂಟಾಗುವ ಸಾಧ್ಯತೆ ಹೆಚ್ಚು ಎಂದು ಸಂಶೋಧಕರು ಹೇಳುತ್ತಾರೆ. 

 

ಸ್ವೀಡನ್ ನ ಸಂಶೋಧಕರು ನಡೆಸಿದ ಅಧ್ಯಯನಗಳಲ್ಲಿ ಇದು ಬಹಿರಂಗವಾಗಿದೆ. ಹೆಚ್ಚು ಉಪ್ಪು ಸೇವಿಸುವ ಜನರಲ್ಲಿ, ಅಧಿಕ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಳ್ಳುವುದಕ್ಕಿಂತ ಮೊದಲು, ರಕ್ತನಾಳಗಳಿಗೆ ಹಾನಿ ಉಂಟಾಗುತ್ತದೆ ಎಂದು ಸಂಶೋಧನೆ ತೋರಿಸಿ ಕೊಟ್ಟಿದೆ. ಜೊತೆಗೆ ಅಧಿಕ ಉಪ್ಪಿನ ಸೇವನೆ ಮತ್ತು ರಕ್ತನಾಳಗಳಲ್ಲಿನ ಪ್ಲೇಕ್ ನಡುವೆ ಸಂಬಂಧ ಕಂಡುಬಂದಿದೆ. ಉಪ್ಪಿನ ಸೇವನೆಯು ಹೆಚ್ಚಾದಷ್ಟೂ ಪ್ಲೇಕ್ ಗಳ ಅಪಾಯವು ಹೆಚ್ಚಾಗುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. 

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 months ago

   
Image 1
Image 1

ನಿಮ್ಮ ಮೂತ್ರಪಿಂಡದಲ್ಲಿ ಕಲ್ಲುಗಳು ಇವೆಯೇ..? ಮೂತ್ರಪಿಂಡದ ಕಲ್ಲು ಹೊರ ಹಾಕಲು ನಿತ್ಯ ಈ ಜ್ಯೂಸ್ ಕುಡಿಯಿರಿ…!

ನಿಮ್ಮ ಮೂತ್ರಪಿಂಡದಲ್ಲಿ ಕಲ್ಲುಗಳು ಇವೆಯೇ..? ಹಾಗಿದ್ರೆ ಈ ಸುದ್ದಿ ಪೂರ್ತಿ ಓದಿ.. ವೀ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ವೀಳ್ಯದೆಲೆಯನ್ನು ಸುಣ್ಣದ ಜೊತೆಗಲ್ಲ, ತುಳಸಿ ಬೀಜದ ಜೊತೆಗೆ ತಿಂದ್ರೆ ಆರೋಗ್ಯಕ್ಕೆ ಒಳ್ಳೆಯದಂತೆ

ವೀಳ್ಯದೆಲೆ ಮತ್ತು ಸುಣ್ಣದ ಜೊತೆ ವೀಳ್ಯದೆಲೆಯನ್ನು ತಿನ್ನುವುದು ಆರೋಗ್ಯಕ್ಕೆ ಪ್ರಯೋಜನ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1
ಬೆಂಗಳೂರು ನಗರ

ತ್ಯಾಗದ ಪ್ರತೀಕ ಬಕ್ರೀದ್​ ಹಬ್ಬದ ಮಹತ್ವ ಇಲ್ಲಿದೆ...

ಬಕ್ರೀದ್… ಮುಸ್ಲಿಂ ಧರ್ಮೀಯರ ಪ್ರಮುಖ ಹಬ್ಬ. ವಿಶ್ವದಾದ್ಯಂತ ಇರುವ ಮುಸ್ಲಿಂ ಧರ್ಮೀಯರು... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಪುರುಷರೇ ಗಮನಿಸಿ… ನೀರಿನಲ್ಲಿ ನೆನೆಸಿದ ಒಣದ್ರಾಕ್ಷಿ ಸೇವಿಸೋದ್ರಿಂದ ಎಷ್ಟೆಲ್ಲಾ ಪ್ರಯೋಜಕಾರಿ ಗೊತ್ತಾ !?

ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಗ್ಗೆ ಸೇವಿಸುವುದರಿಂದ ಸಾಕಷ್ಟ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಮಂಡಕ್ಕಿ ಅಥವಾ ಕಡಲೆಪುರಿ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜಕಾರಿ!

ಮನೆಯಲ್ಲಿ ಮಂಡಕ್ಕಿ ಮಸಾಲ ತಯಾರಿಸಿ ಡಬ್ಬದಲ್ಲಿ ಶೇಖರಿಸಿಟ್ಟಿರುತ್ತಾರೆ. ಸಂಜೆಯ ಸ್ನಾಕ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ನೀವು ಚಪಾತಿ ಪ್ರೇಮಿಗಳಾ? ಹಾಗಾದರೆ ಒಬ್ಬ ವ್ಯಕ್ತಿ ಒಂದು ದಿನಕ್ಕೆ ಎಷ್ಟು ಚಪಾತಿ ತಿನ್ನಬೇಕು? ತಪ್ಪದೇ ತಿಳಿಯಿರಿ!

ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ಇದಕ್ಕಾಗಿ ನೀವು ತಿನ್ನುವ ರೊಟ್ಟಿಯ ಪ್ರಮಾಣದ ಬಗ್... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಹಾಲಿನ ಜೊತೆಗೆ ಅರಿಶಿನ ಬೆರೆಸಿ ಕುಡಿದ್ರೆ ಈ ಕಾಯಿಲೆಗಳೆಲ್ಲಾ ಮಾಯ... ಆರೋಗ್ಯಕ್ಕೆ ಹತ್ತಾರು ಲಾಭ

ಹಾಲಿಗೆ ಅರಿಶಿನ ಸೇರಿಸಿ ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ನಿಮಗೆ ಗೊತ್ತೇ..? ಹುಣಸೆ ಹಣ್ಣಿನ ಹುಳಿಗಿದೆ ಸೌಂದರ್ಯವನ್ನು ದುಪ್ಪಟ್ಟು ಮಾಡುವ ಪವರ್.!

ತಜ್ಞರ ಅಭಿಪ್ರಾಯದಲ್ಲಿ ಹುಣಸೆ ಹಣ್ಣು ನಿಮ್ಮ ಮುಖದ ಹೊಳಪನ್ನು ಹೆಚ್ಚು ಮಾಡಿ ನಿಮ್ಮ ಸೌ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಕರ್ಬೂಜ ಬೀಜ ಎಸೆದು ಮೂರ್ಖರಾಗಬೇಡಿ… ಬೀಜಗಳಲ್ಲೂ ಅಡಗಿದೆ ಆರೋಗ್ಯ ಪ್ರಯೋಜನ; ತಿಳಿದ್ರೆ ಶಾಕ್ ಆಗ್ತೀರಿ!

ದೇಹವನ್ನು ತಂಪಗಾಗಿಸಲು ನೀವು ಸವಿಯಬಹುದಾದ ಫ್ರೆಶ್ ಜ್ಯೂಸ್‌ಗಳ ಪೈಕಿ ಕರ್ಬೂಜ ಹಣ್ಣು ಕ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಪಪ್ಪಾಯಿ ಎಲೆಯ ರಸ ಕುಡಿದರೆ ಸಾಕು ಈ ಎಲ್ಲಾ ರೋಗಗಳಿಂದ ಸಿಗುವುದು ಮುಕ್ತಿ

ಹಣ್ಣನ್ನು ಹೊರತುಪಡಿಸಿ, ಪಪ್ಪಾಯಿ ಗಿಡದ ಅತಿ ಹೆಚ್ಚು ಬಳಕೆಯಾದ ಭಾಗವೆಂದರೆ ಎಲೆ. ಪಪ್ಪ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1