ಚಾಮರಾಜನಗರ: ಮೋದಿಯವರ ವರ್ಚಸ್ಸು ನಮ್ಮ ಗೆಲುವನ್ನು ಸುಲಭ ಮಾಡಿಕೊಟ್ಟಿದೆ -ಎಸ್.ಬಾಲರಾಜ್

ಚಾಮರಾಜನಗರ: ದಿವಂಗತ ರಾಜಶೇಖರ್ ಮೂರ್ತಿರವರು ನನ್ನ ರಾಜಕೀಯ ಗುರುಗಳು ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ಹೇಳಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ದೇಶಕ್ಕೆ ಮೋದಿಯವರು ಅನಿವಾರ್ಯ ಎಂಬುದು ಕಟ್ಟೆಕಡೆಯ ಗ್ರಾಮದ ವ್ಯಕ್ತಿಗೆ ಅರಿವಿದೆ. ಸೋಲಿಗ ಜನಾಂಗದ ವ್ಯಕ್ತಿ ಮೋದಿಯವರನ್ನು ನೆನೆಸಿಕೊಳ್ಳುತ್ತಾರೆ. ನಾನು ಯಾವುದೇ ಊರಿಗೆ ಹೋದರು ಅಲ್ಲಿನ ಜನರು ಮೋದಿ ಬಗ್ಗೆ ಮಾತನಾಡುತ್ತಾರೆ. ಹೀಗಾಗಿ ಮೋದಿಯವರ ವರ್ಚಸ್ಸು ನಮ್ಮ ಗೆಲುವನ್ನು ಸುಲಭ ಮಾಡಿಕೊಟ್ಟಿದೆ

 

ಬಿವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಬಳಿಕ ಸಂಘಟನೆ ಅತ್ಯುತ್ತಮವಾಗಿದೆ. ರಾಜಕೀಯಕ್ಕೆ ಬಂದಿದ್ದೇ ನಾನು ರಾಜಶೇಖರಮೂರ್ತಿ ಅವರ ಗರಡಿಯಿಂದ ಎಂದು ಹೇಳುವ ಮೂಲಕ ಮಾಜಿ ಕೇಂದ್ರ ಸಚಿವ ದಿ‌.ರಾಜಶೇಖರಮೂರ್ತಿ ನೆನಪು ಮೆಲಕು ಹಾಕಿದ್ದಾರೆ. ನನ್ನಲ್ಲಿ ಶಾಸಕನಾಗುವ ಅರ್ಹತೆ ಇದೆ ಎಂದು ಗುರುತಿಸಿದ್ದು ರಾಜಶೇಖರಮೂರ್ತಿ ಅವರು. ಚುನಾವಣೆ ಖರ್ಚನ್ನು ಕೂಡ ಕೊಟ್ಟವರು ರಾಜಶೇಖರಮೂರ್ತಿ. ಅವರ ಮೂಲಕ ನನಗೆ ಯಡಿಯೂರಪ್ಪ ಪರಿಚಯ ಆದರು. ಬಿಎಸ್ ವೈ ಅವರು ನನಗೆ ಮೊದಲ ಬಾರಿಗೆ ಬಿಜೆಪಿ ಟಿಕೆಟ್ ಕೊಟ್ಟಿದ್ದರು. ಬಿಜೆಪಿ ಟಿಕೆಟ್ ಕೈತಪ್ಪಿದಾಗ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದೆ. ರಾಜಶೇಖರಮೂರ್ತಿ ಹಾಗು ವಾಜಪೇಯಿ ಅವರ ಫೋಟೋ ಮುಂದಿಟ್ಟುಕೊಂಡು ಚುನಾವಣೆ ಗೆದ್ದು ಬಂದಿದ್ದೆ ಎಂದರು.

 

ಬಿಎಸ್ ವೈ ಕೆಜೆಪಿ ಕಟ್ಟಿದಾಗ ನಾನು ಅವರನ್ನು ಹಿಂಬಾಲಿಸಿದ್ದವನು. ಹತ್ತು ವರ್ಷ ದುಡಿಸಿಕೊಂಡ ಕಾಂಗ್ರೆಸ್ ನನಗೆ ಅನ್ಯಾಯ ಮಾಡಿದೆ. ಮತ್ತೆ ನಾನು ಬಿಜೆಪಿಗೆ ಹಿಂತಿರುಗಿದಾಗ ಪಕ್ಷ ನನ್ನ ಕೈ ಹಿಡಿದಿದೆ. ಈಗ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಲು ಪಕ್ಷ ನನಗೆ ಅವಕಾಶ ಕೊಟ್ಟಿದೆ.ರಾಜಕೀಯಕ್ಕೆ ಬಂದಾಗಿನಿಂದಲೂ ಜನರ ಕಷ್ಟಗಳಿಗೆ ಸ್ಪಂದಿಸಿದ್ದೇನೆ. ಕ್ಷೇತ್ರದ ಜನರ ಜೊತೆ ನಿಕಟವಾದ ಸಂಪರ್ಕ ಹೊಂದಿದ್ದೇನೆ. ನರ್ಸ್ ಆಗಿ ನನ್ನ ತಾಯಿ ಮಾಡಿದ ಪ್ರಾಮಾಣಿಕ ಸೇವೆ ಮಾಡಿದ್ದಾರೆ. ಜನರಿಗಾಗಿ ನನ್ನ ತಂದೆ ತಾಯಿ ಮಾಡಿದ ಸೇವೆಯನ್ನು ಸ್ಮರಿಸಿಕೊಳ್ಳುತ್ತೇನೆ. ಇಪ್ಪತ್ತು ವರ್ಷಗಳಿಂದ ನನಗೆ ರಾಜಕೀಯ ಅವಕಾಶ ಸಿಕ್ಕಿಲ್ಲ. ಈ ಬಾರಿ ನನಗೆ ಒಂದು ಅವಕಾಶ ಕೊಡಿ ನಿಮ್ಮ ಋಣ ತೀರಿಸುತ್ತೇನೆ. ಜ್ಯಾತ್ಯಾತೀತ ಜನತಾದಳ ಎನ್.ಡಿ.ಎ ಭಾಗವಾಗಿದೆ

ಜನತಾದಳ ತನ್ನದೇ ಆದ ಮತ ಬ್ಯಾಂಕ್ ಹೊಂದಿರುವುದು ನನಗೆ ಸಹಕಾರಿಯಾಗಿದೆ. ಹಾಲಿ ಸಂಸದರಾದ ವಿ.ಶ್ರೀನಿವಾಸ್ ಪ್ರಸಾದ್ ಅವರ ಆಶೀರ್ವಾದ ಇದೆ
ಎಂದು ಹೇಳಿದ್ದಾರೆ.

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

5 months ago

   
Image 1
Image 1 Image 2
ವಿಜಯಪುರ

ವಿಜಯಪುರ

ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಸಮಸ್ಯೆಗಳ ಪರಿಹಾರಕ್ಕೆ ಎಚ್ ಡಿ ಕುಮಾರಸ್ವಾಮಿ ಭರವಸೆ

ವಿಜಯಪೂರ: ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಜಲ್ವಂತ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 weeks ago

   
Image 1
ವಿಜಯಪುರ

ವಿಜಯಪುರ

ವಿಜಯಪುರ ಜಿಲ್ಲೆಯ ಕೆಪಿಸಿಸಿ ವೈದ್ಯಕೀಯ ಘಟಕದ ಪದಾಧಿಕಾರಿಗಳ ಆಯ್ಕೆ

ವಿಜಯಪುರ: ಕೆ.ಪಿ.ಸಿ.ಸಿ. ವೈದ್ಯಕೀಯ ಘಟಕದ ರಾಜ್ಯಾಧ್ಯಕ್ಷರ ಹಾಗೂ ಕೆ.ಪಿ.ಸಿ.ಸಿ. ವೈದ್ಯಕೀ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

1 month ago

   
Image 1 Image 2
ವಿಜಯಪುರ

ಇಂಡಿ

ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1 Image 2
ವಿಜಯಪುರ

ಇಂಡಿ

ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1
ವಿಜಯಪುರ

ಇಂಡಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕಾ ಶಾಖೆ ಉದ್ಘಾಟನೆ

ಇಂಡಿ:ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ  ಕರ್ನಾಟಕ ದಲಿತ ಸಂಘರ್ಷ ಸಮಿತಿ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1 Image 2 Image 3
ವಿಜಯಪುರ

ಇಂಡಿ

ತಡವಲಗಾ ಗ್ರಾಂ ಪಂ ಅಧ್ಯಕ್ಷರಾಗಿ ಸುನಂದಾ ಬಸವರಾಜ ವಾಲಿಕಾರ ಗೆಲುವು

ಇಂಡಿ : ವಿಜಯಪೂರ ಜಿಲ್ಲೆಯ ಇಂಡಿ ತಾಲ್ಲೂಕಿನ ನಾಲ್ಕನೇ ಅತಿದೊಡ್ಡ ಗ್ರಾಮ ಪಂಚಾಯಿತಿ ಎಂಬ ಹ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1
ವಿಜಯಪುರ

ವಿಜಯಪುರ

ಆದರ್ಶ ಲಾಡ್ಜ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ವಿಜಯಪುರ: ಲಾಡ್ಜ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಆದರ್ಶ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1
ವಿಜಯಪುರ

ಇಂಡಿ

ಜಗದೇವಿ ಕ್ಷತ್ರಿ ಇನ್ನಿಲ್ಲ, ನೆನಪು ಮಾತ್ರ

ಇಂಡಿ:ತಾಲೂಕಿನ ಬರಗುಡಿ ಗ್ರಾಮದ ಜಗದೇವಿ ಚನ್ನಪ್ಪ ಕ್ಷತ್ರಿ ವಯಸ್ಸು 51 ಇವರು ಅನಾರೋಗ್ಯದಿ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1 Image 2
ವಿಜಯಪುರ

ಇಂಡಿ

ಶಿಕ್ಷಣವೇ ಶಕ್ತಿ ಯೋಗವೇ ಜೀವನ

ಇಂಡಿ: ಶಿಕ್ಷಣವೇ  ಶಕ್ತಿ, ಯೋಗವೇ ಜೀವನ, ಶಿಕ್ಷಣ ಪಡೆಯುವದರೊಂದಿಗೆ ನಮ್ಮ ದೈನ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1
ವಿಜಯಪುರ

ಇಂಡಿ

ಯೋಗದಿಂದ ಮಾನವರಲ್ಲಿ ಸಕಾರಾತ್ಮಕ ಶಕ್ತಿ ವೃದ್ಧಿ

ಇಂಡಿ:ಯೋಗ ನಮ್ಮ ಆರೋಗ್ಯದ ಬದುಕಿನ ಒಂದು ಭಾಗವಾಗಿದ್ದು, ನಮ್ಮ ಮನಸ್ಸು ಮತ್ತು ದೇಹವನ್ನು ಚ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1