ದರ್ಶನ್ ಮತ್ತೊಂದು ಕರಾಳ ಮುಖ… ಸಹೋದರನ ಸಂಕಷ್ಟಕ್ಕೆ ನಿಂತಿಲ್ವಂತೆ ದಾಸ.. ದಿನಕರ್ ತೂಗುದೀಪ್ ಆಡಿಯೋ ವೈರಲ್!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಬೆನ್ನಲ್ಲೇ ದಿನಕ್ಕೊಂದು ದರ್ಶನ್ ಅವರ ಕರಾಳ ಮುಖ ಹೊರ ಬರುತ್ತಿದೆ. ದರ್ಶನ್ ಕೋಟಿಕೋಟಿ ಅಸ್ತಿ ಒಡೆಯನಾದ್ರೂ, ಸಹೋದರ ದಿನಕರ್ ತೂಗುದೀಪ ಇರೋದು ಮಾತ್ರ ಬಾಡಿಗೆ ಮನೆಯಲ್ಲಿ.

 

ದಿನಕರ್ ತೂಗುದೀಪ ಹೇಳಿರೋ ಆಡಿಯೋ ಇದೀಗ ಫುಲ್ ವೈರಲ್ ಆಗಿದೆ. ನೀನು ಡೈರೆಕ್ಟರ್ ನೆಮ್ಮದಿಯಾಗಿರು ಅಂದಿದ್ದಾರೆ ಅಂತೆ ತಾಯಿ ಮೀನಾ. .? ಹಾಗಿದ್ರೆ ಸಹೋದರನ ಸಂಕಷ್ಟಕ್ಕೆ ನಿಂತಿಲ್ವಾ ಸೊ ಕಾಲ್ಡ್ ದರ್ಶನ್ …? ಎಂಬ ಪ್ರಶ್ನೆ ಇದೀಗ ಉದ್ಭವಿಸಿದ್ದು, ಮನೆಯವರ ನೋವಿಗೆ ಸ್ಪಂದಿಸದ ನೀನು ಎಂಥ ನಟ ಎಂದು ಜನ ಅಂತಿದ್ದಾರೆ. ಒಟ್ಟಾರೆ ಅದೇನೇ ಆಗ್ಲಿ ಒಬ್ಬ ನಟ ಒಬ್ಬ ಅಮಾಯಕನನ್ನು ಈ ರೀತಿ ಮಾಡಿದ್ದು, ನಿಜಕ್ಕೂ ಹೇಸಿಗೆ ಸಂಗತಿ. 

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 months ago

   
Image 1
Image 1

ದರ್ಶನ್ ಕಿರಿಕ್ ಬಗ್ಗೆ ಕೊನೆಗೂ ಸತ್ಯ ಬಿಚ್ಚಿಟ್ಟ ನಿರ್ಮಾಪಕ ಭಾಮಾ ಹರೀಶ್..!

ನಟ ದರ್ಶನ್ ಚಿತ್ರರಂಗಕ್ಕೆ ಬಂದ ಆರಂಭದ ವರ್ಷಗಳಲ್ಲಿ ಮಾಡಿಕೊಂಡಿದ್ದ ಕಿರಿಕ್ ಬಗ್ಗೆ ನಿ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಚಿಕ್ಕಣ್ಣನ ಬಳಿಕ ನಟ ಯಶಸ್ ಸೂರ್ಯಗೆ ನೋಟಿಸ್: ವಿಚಾರಣೆಗೆ ಹಾಜರಾಗಲು ಸೂಚನೆ

ರೇಣುಕಾಸ್ವಾಮಿ ಕೊಲೆ ಕೇಸ್ ​ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗ್ತ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ತಾಳ್ಮೆಯಿಂದ ಇದ್ದಿದ್ದಕ್ಕೆ ಇವತ್ತು ಉತ್ತರ ಸಿಕ್ಕಿದೆ’ ಎಂದು ಬರೆದುಕೊಂಡ ನಿರ್ಮಾಪಕ ಉಮಾಪತಿ

ದರ್ಶನ್ ನಟನೆಯ ‘ರಾಬರ್ಟ್’ ಚಿತ್ರದ ಸಕ್ಸಸ್ ಬಳಿಕ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ನಮ್ಮ ಬಾಸ್ ಜೈಲಿಂದ ಹೊರ ಬರದಿದ್ರೆ ನಾನು ಗ್ಯಾರಂಟಿ ಬದುಕಲ್ಲ – ದರ್ಶನ್ ಅಭಿಮಾನಿ ಅಳಲು!

ಡಿಬಾಸ್ ಜೈಲಿಂದ ಹೊರಗಡೆ ಬಂದಿಲ್ಲಾಂದ್ರೆ ನನ್ ಬದುಕಿರೋಲ್ಲ ಎಂದು ಹೇಳುವ ಮೂಲಕ ದರ್ಶನ್... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ವಿಚಾರಣೆಯಲ್ಲಿ ಪಾರದರ್ಶಕತೆ ಬೇಕು.. ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ನಟ ಉಪೇಂದ್ರ ಫಸ್ಟ್ ರಿಯಾಕ್ಷನ್

ಬೆಂಗಳೂರು: ನಟ ದರ್ಶನ್ ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಅ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ರೇಣುಕಾಸ್ವಾಮಿ ಶವದ ಮೇಲಿದ್ದ ಚಿನ್ನವನ್ನೂ ಬಿಡದ ದರ್ಶನ್ ಆಪ್ತ..! ಬಂಗಾರವನ್ನೆಲ್ಲಾ ಪತ್ನಿಗೆ ನೀಡಿದ್ನಂತೆ ಆರೋಪಿ.!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಂದುವರಿದಂತೆ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ಪಾರ್ಟಿಯಲ್ಲಿ ದರ್ಶನ್ ಜೊತೆಗಿದ್ದ ಹಾಸ್ಯ ನಟ ಚಿಕ್ಕಣ್ಣನಿಗೆ ನೋಟಿಸ್‌..!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಗ್ಯಾಂಗ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ರೇಣುಕಾ ಸ್ವಾಮಿ ಕೊಲೆ ಪ್ರಕರಣ ... ದರ್ಶನ್ ಬಂಧನ ಬೆನ್ನಲ್ಲೇ ಖ್ಯಾತ ಹಾಸ್ಯ ಕಲಾವಿದನಿಗೆ ಢವ ಢವ..!

ಬೆಂಗಳೂರು: ದಿನಗಳದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಭೀಕರ ಅಂಶ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ಎಲ್ಲೋದ್ರು ದರ್ಶನ್ ಫ್ರೆಂಡ್ಸ್.. ಸೋಶಿಯಲ್ ಮೀಡಿಯಾದಲ್ಲಿ ಶುರುವಾಯ್ತು ಟ್ರೆಂಡ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ದರ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಸ್ಟೂಡೆಂಟ್ ಪಾರ್ಟಿ ವಿಡಿಯೋ ಸಾಂಗ್ ಬಿಡುಗಡೆ ... ಸ್ಟೂಡೆಂಟ್ ಜೊತೆ ಚಂದನ್​ ಶೆಟ್ಟಿ ಸಖತ್​ ಪಾರ್ಟಿ

ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಸ್ಟೂಡೆಂಟ್ ಪಾರ್ಟಿ ವಿಡಿಯೋ ಹಾಡು ಬಿಡುಗಡೆ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1