ದರ್ಶನ್ ತಂಗಿದ ಮೈಸೂರಿನ ಹೋಟೆಲ್ ನಲ್ಲೂ ಸ್ಥಳ ಮಹಜರು: ಆರೋಪಿಗಳನ್ನು ಕರೆದೊಯ್ಯದ ಪೊಲೀಸರು

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟ ದರ್ಶನ್ ಹಾಗೂ ಇತರ ಆರೋಪಿಗಳನ್ನು ಇಂದು ಮೈಸೂರಿಗೆ ಕರೆದೊಯ್ದು ಸ್ಥಳ ಮಹಜರು ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ರೇಣುಕಾಸ್ವಾಮಿಯ ಹತ್ಯೆ ಬಳಿಕ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಲು ಮೈಸೂರಿಗೆ ತೆರಳಿದ್ದ ದರ್ಶನ್ ಖಾಸಗಿ ಹೋಟೆಲ್​ನಲ್ಲಿ ತಂಗಿದ್ದರು. ಪ್ರಕರಣದಲ್ಲಿ ಪೊಲೀಸರೆದುರು ಶರಣಾಗಲು ಹಿಂದೇಟು ಹಾಕಿದ್ದಾಗ ಆರೋಪಿಗಳನ್ನು ಮೈಸೂರಿಗೆ ಕರೆಸಿ ಅವರ ಮನವೊಲಿಸುವ ಪ್ರಯತ್ನವನ್ನು ದರ್ಶನ್ ಮಾಡಿದ್ದರು ಎನ್ನಲಾಗಿದೆ. 

 

ಆದ್ದರಿಂದ ದರ್ಶನ್ ಮೈಸೂರಿನಲ್ಲಿ ತಂಗಿದ್ದ ಹೋಟೆಲ್ ಗೂ ಪೊಲೀಸರು ಭೇಟಿ ನೀಡಿ ಅಲ್ಲೂ ಮಹತ್ವದ ಮಾಹಿತಿ ಕಲೆ ಹಾಕಲಿದ್ದಾರೆ. ದರ್ಶನ್ ಜೊತೆಗೆ ಇನ್ನೂ ಕೆಲ ಆರೋಪಿಗಳನ್ನು ಪೊಲೀಸರು ಕರೆದುಕೊಂಡು ಹೋಗಲಿದ್ದಾರೆ. ಈಗಾಗಲೇ ಆರೋಪಿಗಳ ವಿಚಾರಣೆ ನಡೆಯುತ್ತಿರುವ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಡಿಸಿಪಿ ಎಸ್.ಗಿರೀಶ್ ಭೇಟಿ ನೀಡಿದ್ದು, ಪ್ರಕರಣದ ತನಿಖೆಯ ಕುರಿತು ಮಾಹಿತಿ ಪಡೆಯುತ್ತಿದ್ದಾರೆ. ಬೆಳಗ್ಗೆ 10:30ರ ನಂತರ ಆರೋಪಿಗಳನ್ನು ಮೈಸೂರಿಗೆ ಕರೆದೊಯ್ದು ದರ್ಶನ್ ತಂಗಿದ್ದ ಖಾಸಗಿ ಹೋಟೆಲ್, ಜಿಮ್​ನಲ್ಲಿ ಪೊಲೀಸರು ಮಹಜರು ನಡೆಸಿದ್ದಾರೆ ಎನ್ನಲಾಗುತ್ತಿದೆ. 

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 year ago

   
Image 1
Image 1
ಬೆಂಗಳೂರು ನಗರ

ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ

ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ತುಮಕೂರು

ಮತ್ತೊಂದು ಲೋಕಾಯುಕ್ತ ಟ್ರ್ಯಾಪ್ - 1 ಲಕ್ಷ ಲಂಚಕ್ಕೆ ಬೇಡಿಕೆ, 40 ಸಾವಿರಕ್ಕೆ ಫೈನಲ್ - ಬಲೆಗೆ ಬಿದ್ದ ತುಮಕೂರು ಗ್ರಾಮಾಂತರ ಪಿಎಸ್ಐ ಚೇತನ್

ತುಮಕೂರು : ಬೆಂಗಳೂರು ಮೂಲದ ವ್ಯಕ್ತಿಗೆ 1 ಲಕ್ಷಕ್ಕೆ ಬೇಡಿಕೆ ಇಟ್... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಇನ್ಮುಂದೆ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗಳಿಗೆ ಭರ್ಜರಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ವಿಜಯನಗರ

ಕೊಟ್ಟೂರು

ಮಗನಿಂದಲೇ ತಂದೆ, ತಾಯಿ, ಸಹೋದರಿಯ ಬರ್ಬರ ಹತ್ಯೆ

ವಿಜಯನಗರ: ಮಗನೇ ತಂದೆ, ತಾಯಿ ಹಾಗೂ ಸಹೋದರಿ ಮೂವರನ್ನು ಹತ್ಯೆಗೈರು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಲಂಚ ಪಡೆವಾಗ ಲೋಕಾಯುಕ್ತ ದಾಳಿ: ಇನ್ಸ್ ಪೆಕ್ಟರ್ ಹೈಡ್ರಾಮಾ, ಪೊಲೀಸರ ವಿರುದ್ಧವೇ ಕೂಗಾಡಿ ರಂಪಾಟ,

ಬೆಂಗಳೂರು: ಭ್ರಷ್ಟ ಅಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಅಧ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ರಾಯಚೂರು

ಸಿರವಾರ

ಗರ್ಭಿಣಿ ಸೊಸೆಯ ಕತ್ತು ಸೀಳಿ ಕೊಂದ ಪಾಪಿ ಮಾವ! ಮನುಕುಲವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆ

ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ, ಹೆತ್ತ ಮಗಳಂತಿರಬೇಕಾದ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ನಟ ದರ್ಶನ್ ಅವರನ್ನು ನೋಡಲು ಹೋದ ಯಲಹಂಕ ಮೂಲದ ಪೊಲೀಸ್ ಕಾನ್​ಸ್ಟೇಬಲ್ ಹಾಗೂ ಅವರಿಗೆ ಸಾಥ್ ನೀಡಿದ ಜೈಲು ವಾರ್ಡನ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ಹಾಗೂ ಆರೋಪಿ ದರ್... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ಪೊಲೀಸ್ರ ಮುಂದೆ ಸುಸ್ತು, ನಿಶಕ್ತಿ ಅಂತಾ ನಾಟಕ ಮಾಡಿದ್ಲಾ ಪವಿತ್ರಗೌಡ..!

ಬೆಂಗಳೂರು; ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯ ತನಿಖೆಯಲ್ಲಿ ಎ1... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಬೆಂಗಳೂರು ನಗರ

ಮತ್ತೆ ಮತ್ತೆ ಪುರುಷತ್ವ ಪರೀಕ್ಷೆ ಮಾಡಿಸಲು ತುಂಬಾ ಮುಜುಗರ ಆಗತ್ತೆ: ಜಡ್ಜ್‌ ಮುಂದೆ ಪ್ರಜ್ವಲ್ ಅಳಲು

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಬೆಂಗಳೂರು ನಗರ

ರೇಣುಕಾಸ್ವಾಮಿ ಕೊಲೆ ಪ್ರಕರಣ ಪೊಲೀಸ್​ ಕಮಿಷನರ್ ಬಿ.ದಯಾನಂದ್​ ಅವರಿಂದ ಸುದ್ದಿಗೋಷ್ಠಿ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17ಮಂದಿ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1