ಡಿ.ಕೆ. ಶಿವಕುಮಾರ್ ರಂಭಾಪುರಿ ಪೀಠಕ್ಕೆ ಭೇಟಿ – ರಾಜ್ಯ ರಾಜಕೀಯ ಮತ್ತು ಅಂತಾರಾಷ್ಟ್ರೀಯ ಸಂಘರ್ಷ ಕುರಿತು ಪ್ರತಿಕ್ರಿಯೆ

ಚಿಕ್ಕಮಗಳೂರು: ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರು ಚಿಕ್ಕಮಗಳೂರಿನ ಬಾಳೆಹೊನ್ನೂರು – ರಂಭಾಪುರಿ ಪೀಠಕ್ಕೆ ಭೇಟಿ ನೀಡಿ, ಜಗದ್ಗುರು ರೇಣುಕಾಚಾರ್ಯ ಮತ್ತು ವೀರಭದ್ರೇಶ್ವರನ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ರಾಜ್ಯ ರಾಜಕೀಯ ಬೆಳವಣಿಗೆಗಳು ಮತ್ತು ಅಂತಾರಾಷ್ಟ್ರೀಯ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

 

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಜೋರಾಗಿರುವ ಸಂದರ್ಭದಲ್ಲಿ, ರಂಭಾಪುರಿ ಪೀಠದ ಹೆಲಿಪ್ಯಾಡ್ ಬಳಿ ಕೆಲ ಬೆಂಬಲಿಗರು “ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್” ಎಂಬ ಘೋಷಣೆ ಕೂಗಿದರು. ಭದ್ರತಾ ನಿಯಮಗಳನ್ನು ಉಲ್ಲಂಘಿಸಿ ಜನರನ್ನು ಹವಾನಿಯಂತ್ರಿತ ಪ್ರದೇಶದ ಹತ್ತಿರ ಬಿಡಲಾಗಿರುವುದರಿಂದ, ಉಪ ಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರ ವಿರುದ್ಧ ಕಠಿಣ ಸೂಚನೆ ನೀಡಿದರು. “ಭದ್ರತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ತಿಳಿಸಿದ್ದಾರೆ.

 

ರಾಜಕೀಯ ಭವಿಷ್ಯದ ಕುರಿತು ಪ್ರಶ್ನಿಸಿದ ಪತ್ರಕರ್ತರಿಗೆ, ಡಿಕೆ ಶಿವಕುಮಾರ್ “ಶ್ರಮ ನಮ್ಮದು, ಫಲ ದೇವರದ್ದು” ಎಂದು ಮಾರ್ಮಿಕವಾಗಿ ಉತ್ತರಿಸಿದರು ಮತ್ತು ನಗುತ್ತಾ ಸಂಕ್ಷಿಪ್ತವಾಗಿ ಪ್ರತಿಕ್ರಿಯೆ ನೀಡಿದರು.

 

ಇರಾನ್‌ನಲ್ಲಿ ನಡೆಯುತ್ತಿರುವ ಸಂಘರ್ಷ ಕುರಿತು ಅವರು ಕಳವಳ ವ್ಯಕ್ತಪಡಿಸಿದ್ದರು. “ಯುದ್ಧದಿಂದ ನಿರಪರಾಧಿಗಳು, ಶಾಲಾ ಮಕ್ಕಳು ಸಾವನ್ನಪ್ಪುತ್ತಿರುವುದು ದುಃಖಕರ. ಶಾಂತಿಯೇ ವಿಶ್ವಕ್ಕೆ ಅಗತ್ಯ” ಎಂದು ಅಭಿಪ್ರಾಯಪಟ್ಟಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

16 hours ago

   
Image 1
Image 1
ಉತ್ತರಕನ್ನಡ

ಕೈಗಾ ಅಣು ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ 21 ಸಾವಿರ ಕೋಟಿ ಯೋಜನೆಗೆ ವೇಗ: 5–6ನೇ ಘಟಕ ಕಾಂಕ್ರೀಟಿಕರಣ ಆರಂಭ

ಉತ್ತರ ಕನ್ನಡ ಜಿಲ್ಲೆ:  ಕೈಗಾ ಅಣು ವಿದ್ಯುತ್ ಉತ್ಪಾದನಾ ಕೇ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಹಾವೇರಿ

ಸವಣೂರು

75 ವರ್ಷ ಪೂರೈಸಿದ ಶಾಲೆಗೆ ವಿಶೇಷ ಅನುದಾನ ಕೋರಿ ಬೊಮ್ಮಾಯಿ ಮನವಿ

ಹಾವೇರಿ : ಜಿಲ್ಲೆಯ ಸವಣೂರು ತಾಲೂಕಿನ ಹೊಸನೀರಲಗಿ ಗ್ರಾಮದಲ್ಲಿ ಅಮ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ಗ್ರಾಮಾಂತರ

ಇಸ್ರೇಲ್–ಇರಾನ್ ಉದ್ವಿಗ್ನತೆ ನಡುವೆ ಕೋಡಿಮಠ ಶ್ರೀಗಳ ಎಚ್ಚರ ಸಂದೇಶ

ಬೆಂಗಳೂರು ಗ್ರಾಮಾಂತರ : ಜಿಲ್ಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಕೋಲಾರ

📰 ಮಧ್ಯಪ್ರಾಚ್ಯ ಯುದ್ಧ: ಕೋಲಾರ ಜಿಲ್ಲಾಡಳಿತದಿಂದ ಹೊರದೇಶಗಳಲ್ಲಿ ಸಿಲುಕಿರುವವರಿಗೆ ಸಹಾಯವಾಣಿ

ಕೋಲಾರ, ಮಾರ್ಚ್ 01: ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿಯಲ್ಲಿ ಇ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ದುಬೈನಲ್ಲಿ ಸಿಲುಕಿರುವ ಭರತ್ ರೆಡ್ಡಿ ಸಂಪರ್ಕಕ್ಕೆ ಸಿಗ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಆತಂಕ

ಬೆಂಗಳೂರು, ಮಾರ್ಚ್ 01: ಇಸ್ರೇಲ್–ಇರಾನ್ ಸಂಘರ್ಷದ ಹಿನ್ನೆಲೆಯಲ್ಲ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಹಾಸನ

ದುಬೈನಲ್ಲಿ ಸಿಲುಕಿದ 50ಕ್ಕೂ ಹೆಚ್ಚು ಕನ್ನಡಿಗರು ವಿಮಾನ ಹಾರಾಟ ರದ್ದಾದ ಹಿನ್ನೆಲೆ, ದುಬೈ ಒಕ್ಕಲಿಗರ ಸಂಘ ತುರ್ತು ಸಂಪರ್ಕ ಸಂಖ್ಯೆ ಪ್ರಕಟ

ಹಾಸನ: ಇರಾನ್–ಅಮೆರಿಕ–ಇಸ್ರೇಲ್ ಯುದ್ಧ ಹಿನ್ನೆಲೆ, ದುಬೈ ಮತ್ತು ಅ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1

ಇರಾನ್ ಸುಪ್ರೀಂ ಲೀಡರ್ ಖಮೇನಿ ಹತ್ಯೆ: ಚಿಕ್ಕಬಳ್ಳಾಪುರದ ಅಲೀಪುರದಲ್ಲಿ 3 ದಿನ ‘ಬ್ಲಾಕ್ ಡೇ’ ಶೋಕಾಚರಣೆ

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲ್ಲೂಕಿನ ಅಲೀಪುರ ಗ್ರಾಮವು ಇರಾ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಮಂಡ್ಯ

ದುಬೈನಲ್ಲಿ ಸಿಲುಕಿದ ಮಂಡ್ಯ ಹಾಲು ಒಕ್ಕೂಟ ನಿರ್ದೇಶಕ ಡಾಲು ರವಿ – ಯುದ್ಧಭೀತಿಯಲ್ಲಿ ಸುರಕ್ಷಿತ

ಮಂಡ್ಯ: ಅಮೇರಿಕ ಮತ್ತು ಇಸ್ರೇಲ್ ವಿರುದ್ಧ ಇರಾನ್ ಮಧ್ಯಪ್ರಾಚ್ಯದಲ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ದುಬೈ, ಇರಾನ್, ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆಗೆ ಕರ್ನಾಟಕ ಸರ್ಕಾರ ಕ್ರಮಕೈಗೊಳ್ಳುತ್ತಿದೆ – ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 1: ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದಿಂದ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಉಡುಪಿ

ಮಂಗಳೂರು

ಮಂಗಳೂರು ವಿಮಾನ ನಿಲ್ದಾಣ: ಸಂಘರ್ಷದ ನಡುವೆ ಗಲ್ಪ್‌ ವಿಮಾನ ಹಾರಾಟ ರದ್ದು, ಪ್ರಯಾಣಿಕರಿಗೆ ಸಂಕಷ್ಟ

ಮಂಗಳೂರು: ಇಸ್ರೇಲ್–ಇರಾನ್ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಗಲ್... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1