ಎರಡೂವರೆ ವರ್ಷದ ಮಗುವನ್ನು ಚಾಕಲೇಟ್ ನೆಪದಲ್ಲಿ ಕಿಡ್ನ್ಯಾಪ್; ಶಿರಾ ಪೊಲೀಸರ ಸಾಹಸದಲ್ಲಿ ಪೋಷಕರ ಮಡಿಲಿಗೆ ಸೇರಿದ ಕಂದ
ತುಮಕೂರು: ಶಿರಾ ತಾಲ್ಲೂಕಿನ ಮಾಗೋಡು ಗ್ರಾಮದಲ್ಲಿ ನಡೆದ ಶ್ರೀರಂಗ ಜಾತ್ರೆ ವೇಳೆ, ಎರಡುವರೆ ವರ್ಷದ ಗಂಡು ಮಗುವನ್ನು ಮಹಿಳೆಯೊಬ್ಬಳು ಅಪಹರಿಸಿದ್ದು, ಈ ಪ್ರಕರಣವು ಜಿಲ್ಲೆಯಲ್ಲಿ ಚರ್ಚೆಯಲ್ಲಿದೆ. ಇಬ್ಬರು ಹೆಣ್ಣು ಮಕ್ಕಳಿದ್ದರೂ ಗಂಡು ಮಗು ಬೇಕೆಂಬ ಹಂಬಲ ಈ ಘಟನೆಗೆ ಕಾರಣವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಫೆಬ್ರವರಿ 1ರಂದು ಜಾತ್ರೆಗೆ ಮಗುವಿನ ತಾತ ಪುಟ್ಟರಂಗಯ್ಯ ಕರೆತಂದಾಗ, ಚಾಕೊಲೇಟ್ ನೀಡುವುದರ ನೆಪದಲ್ಲಿ ಆರೋಪಿಗಳು ಮಗುವನ್ನು ಕರೆದೊಯ್ದಿದ್ದರು. ಶಿರಾ ಪೊಲೀಸರು ಡಿವೈಎಸ್ಪಿ ಶೇಖರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಚುರುಕಾಗಿ ತನಿಖೆ ನಡೆಸಿ, ಕೊನೆಗೆ ಮಗುವನ್ನು ಬೆಂಗಳೂರಿನ ಕೊರಮಂಗಲ ಪ್ರದೇಶದಲ್ಲಿ ಸುರಕ್ಷಿತವಾಗಿ ಪತ್ತೆ ಮಾಡಿದರು. ಮಗುವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ವಿಧಾನಸೌಧದಲ್ಲಿ ಚಿನ್ನ-ಹಣದ ಬ್ಯಾಗ್ ನಾಪತ್ತೆ: ಗೃಹ ಸಚಿವ ಪರಮೇಶ್ವರ್ ತನಿಖೆಗೆ ಜಂಟಿ ಪೊಲೀಸ್ ಆಯುಕ್ತರಿಗೆ ಆದೇಶ
ಬೆಂಗಳೂರು: ವಿಧಾನಸೌಧದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್... ಓದನ್ನು ಮುಂದುವರಿಸಿ
ಬೆಂಗಳೂರಿನಲ್ಲಿ ವಿಶೇಷ ಆಪರೇಷನ್: ವೀಸಾ ಮುಗಿದ 8 ವಿದೇಶಿ ಪ್ರಜೆಗಳು ಪೊಲೀಸ್ ಕಸ್ಟಡಿಗೆ
ಬೆಂಗಳೂರು: ವೀಸಾ ಅವಧಿ ಮುಗಿದರೂ ಅಕ್ರಮವಾಗಿ ವಾಸವಾಗುತ್ತಿದ್ದ 8... ಓದನ್ನು ಮುಂದುವರಿಸಿ
“ನನ್ನ ಆಸೆ ಈಡೇರಿಸು”: ಸೊಸೆ ಮೇಲೆ ಮಾವನ ಲೈಂಗಿಕ ದೌರ್ಜನ್ಯ
ಬೆಂಗಳೂರು: ಥಣಿಸಂಧ್ರದ ಪ್ರತಿಷ್ಠಿತ ಶಾಲೆಯ ಪ್ರಿನ್ಸಿಪಾಲ್ ಆಗಿರು... ಓದನ್ನು ಮುಂದುವರಿಸಿ
ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ: ಐಟಿ ಕಿರುಕುಳ ಕಾರಣವಲ್ಲ ಎಂದು ಎಸ್ಐಟಿ ರಿವೀಲ್!
ಬೆಂಗಳೂರು: ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದಲ್ಲಿ ಎಸ್ಐಟಿ ತನಿಖ... ಓದನ್ನು ಮುಂದುವರಿಸಿ
ರಾಜ್ಯದಲ್ಲಿ 129 ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ: ಸರ್ಕಾರ ಆದೇಶ ಬಿಡುಗಡೆ
ಬೆಂಗಳೂರು: ರಾಜ್ಯ ಸರ್ಕಾರವು 129 ಪೊಲೀಸ್ ಇನ್ಸ್ಪೆಕ್ಟರ್ಗಳ ವರ... ಓದನ್ನು ಮುಂದುವರಿಸಿ
ಮನೆ ಮುಂದೆ ಕೆಮ್ಮಿದ ವಿಷಯಕ್ಕೆ ಮಾತಿನ ಚಕಮಕಿ ಮಾರಣಾಂತಿಕ ಹಲ್ಲೆಗೆ ತಿರುಗಿ: 34 ವರ್ಷದ ವ್ಯಕ್ತಿ ಸಾವು
ರಾಮನಗರ: ಸಣ್ಣ ಕಾರಣಕ್ಕೂ ಪ್ರಾಣಹಾನಿ ಸಂಭವಿಸುವ ಮನಸ್ಥಿತಿ ಹೆಚ್ಚ... ಓದನ್ನು ಮುಂದುವರಿಸಿ
ಮುಂಬರುವ ಪರೀಕ್ಷೆಗಳ ಆತಂಕ: 16 ವರ್ಷದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಆತ್ಮಹತ್ಯೆ – ಹೃದಯವಿದ್ರಾವಕ ಘಟನೆ
ಬೀದರ್: ಮುಂಬರುವ ಪರೀಕ್ಷೆಗಳ ಆತಂಕದ ನಡುವೆ 16 ವರ್ಷದ ಎಸ್ಎಸ್ಎ... ಓದನ್ನು ಮುಂದುವರಿಸಿ
ಬೈಲಹೊಂಗಲ
ಬೈಲಹೊಂಗಲದಲ್ಲಿ ಅನುಮಾನಾಸ್ಪದ ಸಾವು: ಪತಿಯೇ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ಆರೋಪ
ಬೆಳಗಾವಿ: ಬೈಲಹೊಂಗಲ ತಾಲೂಕಿನ ಹೊಸೂರ ಗ್ರಾಮದಲ್ಲಿ 29 ವರ್ಷದ ಸಕ್... ಓದನ್ನು ಮುಂದುವರಿಸಿ
ಶಿಗ್ಗಾಂವ
ಹನುಮನಹಳ್ಳಿ ಯೂನಿಯನ್ ಬ್ಯಾಂಕ್ ಎಟಿಎಂ ದರೋಡೆ: ಕಳ್ಳರ ಸುಳಿವು ಇನ್ನೂ ಪತ್ತೆ ಇಲ್ಲ, ಪೊಲೀಸರ ತೀವ್ರ ಶೋಧ
ಶಿಗ್ಗಾಂವಿ: ತಾಲೂಕಿನ ಹನುಮನಹಳ್ಳಿ ಗ್ರಾಮದ ಯೂನಿಯನ್ ಬ್ಯಾಂಕ್ ಎಟ... ಓದನ್ನು ಮುಂದುವರಿಸಿ
ದೇವದುರ್ಗ
ದೇವದುರ್ಗ ಸಮೀಪ ಭೀಕರ ಅಪಘಾತ: ಗರ್ಭಿಣಿ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ
ರಾಯಚೂರು: ದೇವದುರ್ಗ ತಾಲ್ಲೂಕಿನ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ... ಓದನ್ನು ಮುಂದುವರಿಸಿ