Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ
ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ ಈಗಾಗಲೇ 6 ಕಂತನ್ನು ಪಡೆದಿರುವ ರಾಜ್ಯದ ಬಹುತೇಕ ಮನೆ ಯಜಮಾನಿಯರು 7ನೇ ಕಂತಿನ ಬಗ್ಗೆ ಯೋಚಿಸುತ್ತಿದ್ದಾರೆ. ತಮ್ಮ ಮೊಬೈಲ್ ಗಳನ್ನು ಹಿಡಿದು ಹಣ ಕ್ರೆಡಿಟ್ ಆಗುವ ಮೆಸೇಜ್ ಗಾಗಿ ಕಾಯುತ್ತಿದ್ದಾರೆ.
ಇನ್ನು ಕೆಲವರು, ತಾಂತ್ರಿಕ ದೋಷದಿಂದ, ಸರ್ವರ್ ಸಮಸ್ಯೆಗಳಿಂದ, ಕೆವೈಸಿ ಆಗದಿರುವ ಕಾರಣಗಳಿಂದಾಗಿ ಗೃಹಲಕ್ಷ್ಮೀಯ 5/6 ಕಂತಿನ ಹಣದಿಂದಲೇ ವಂಚಿತರಾಗಿದ್ದಾರೆ. ಎಲ್ಲರಿಗೂ ಸಿಗುತ್ತಿದ್ದು ನಮಗ್ಯಾಕೆ ಸಿಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ.
ಮಹಿಳಾ ಫಲಾನುಭವಿಗಳು ಗೃಹ ಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಅರ್ಹರಿದ್ದೂ ಈವರೆಗೆ 6 ನೆಯ ಕಂತೂ ಸಹ ಸಿಗದೇ ಇದ್ದರೆ, ನೀವು ಕೊಟ್ಟಿರುವ ಬ್ಯಾಂಕ್ ಖಾತೆಗೆ ಮತ್ತೊಮ್ಮೆ ಕೆವೈಸಿ(KYC again) ಮಾಡಿಸಬೇಕು. ಅಂದರೆ, ಬ್ಯಾಂಕ್ ಖಾತೆಗೆ ಮತ್ತೊಮ್ಮೆ ಆಧಾರ್ ಸೀಡಿಂಗ್ ಅನ್ನು ಮಾಡಿಸಿಕೊಳ್ಳಿ ಆಗ ಹಣ ಜಮೆಯಾಗಲಿದೆ. ಉಳಿದಂತೆ ಜಮೆಯಾಗುತ್ತಿರುವವರಿಗೆ ಪ್ರತಿ ತಿಂಗಳು 13ನೇ ತಾರೀಖಿನಿಂದ 20ನೇ ತಾರೀಖಿನ ಒಳಗೆ ಗೃಹ ಲಕ್ಷ್ಮಿ ಹಣ ಜಮೆ ಆಗುತ್ತದೆ.
7 ನೆಯ ಕಂತಿನ ಹಣ ಬಿಡುಗಡೆ ಆಗೋದು ಯಾವಾಗ
ಈಗಾಗಲೇ 6 ಕಂತು ಹಣವನ್ನು ಪಡೆದಿರುವ ಮಹಿಳೆಯರು 7 ಕಂತಿನ ಹಣವನ್ನು ಮಾರ್ಚ್ ತಿಂಗಳಲ್ಲಿ ಪಡೆಯಲಿದ್ದಾರೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಫಲಾನುಭವಿಗಳು ಪ್ರತಿ ತಿಂಗಳು 2,000 ರೂಪಾಯಿಯನ್ನು ಪಡೆಯುತ್ತಾರೆ.
ಇಲ್ಲಿ ಅವರ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ. ಕೆಲವೊಮ್ಮೆ(Gruha Lakshmi Scheme) ಖಾತೆಗೆ ಹಣ ಜಮೆಯಾಗಿದ್ದರ ಬಗ್ಗೆ ಮೊಬೈಲ್ಗೆ SMS ಬರುತ್ತದೆ. ಹಲವು ಬಾರಿ SMS ಬರುವುದಿಲ್ಲ. ಇಂತಹ ಸಮಯದಲ್ಲಿ ಮನೆಯಲ್ಲೇ ಕುಳಿತು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬ ಬಗ್ಗೆ ತಿಳಿದುಕೊಳ್ಳಬಹುದು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ.? ಇಲ್ಲಿದೆ ಮಾಹಿತಿ
ಪ್ರಧಾನಮಂತ್ರಿ ಆವಾಸ್ ಯೋಜನೆ ಎಂದು ಕರೆಯಲ್ಪಡುವ ಉಚಿತ ವಸತಿ ಯೋಜನೆಯಡಿ ನೀವು ಮನ... ಓದನ್ನು ಮುಂದುವರಿಸಿ
ಗರ್ಭಿಣಿ ಮಹಿಳೆಯರಿಗೆ ಗುಡ್ ನ್ಯೂಸ್ .... ಕೇಂದ್ರ ಸರ್ಕಾರದಿಂದ ಈ ಮಹಿಳೆಯರಿಗೆ ಸಿಗುತ್ತೆ 11,000 ರೂ, ಹಣ..! ಈಗ್ಲೇ ಅಪ್ಲೈ ಮಾಡಿ.
ಬೆಂಗಳೂರು: ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.... ಓದನ್ನು ಮುಂದುವರಿಸಿ
ಮಹಿಳೆಯರಿಗೆ ಖುಷ್.... ಖಾತೆಗೆ ಬಂತು 11 ನೇ ಕಂತಿನ ಗೃಹಲಕ್ಷ್ಮಿ ಹಣ.. ಅಕೌಂಟ್ ಚೆಕ್ ಮಾಡಿದ್ರಾ!?
ಬೆಂಗಳೂರು: ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಖಾತೆಗೆ 11... ಓದನ್ನು ಮುಂದುವರಿಸಿ
ರೈತ ಮಹಿಳೆಯರಿಗೆ ಸಹಾಯಕವಾಗಲಿದೆ ನಮೋ ಡ್ರೋನ್ ದೀದಿ ಯೋಜನೆ !
ಕೇಂದ್ರ ಸರಕಾರ ಮಹಿಳೆಯರಿಗಾಗಿ ಹಲವು ಸರಕಾರಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಮಹಿಳ... ಓದನ್ನು ಮುಂದುವರಿಸಿ
ಮನೆ ಇಲ್ಲದವರಿಗೆ ಗುಡ್ ನ್ಯೂಸ್..! ಬಡವರಿಗೆ ಮನೆ ಭಾಗ್ಯ..! ಇಲ್ಲಿದೆ ಸಂಪೂರ್ಣ ಮಾಹಿತಿ..!
ಬೆಂಗಳೂರು:- ಸೂರು ಇಲ್ಲದವರಿಗೆ ಕರ್ನಾಟಕ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ವಸತಿ... ಓದನ್ನು ಮುಂದುವರಿಸಿ
ಬಿತ್ತನೆ ಬೀಜ ಖರೀದಿಸಲು ಸರ್ಕಾರದಿಂದ ಸಿಗಲಿದೆ ಸಬ್ಸಿಡಿ !
ಬಿತ್ತನೆ ಬೀಜ ಖರೀದಿಸಲು ರೈತರಿಗೆ ಸರ್ಕಾರವು 50 ಪ್ರತಿಶತ ಸಬ್ಸಿಡಿಯನ್ನು ನೀಡುತ... ಓದನ್ನು ಮುಂದುವರಿಸಿ
ವಾಟ್ಸಾಪ್ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕೋದು ಹೇಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲ... ಓದನ್ನು ಮುಂದುವರಿಸಿ
ಮಹಿಳೆಯರಿಗೆ ಬಿಗ್ ಶಾಕಿಂಗ್ ನ್ಯೂಸ್..... ಇನ್ನು ಮುಂದೆ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರಲ್ಲ..!
ಬೆಂಗಳೂರು: ಮಹಿಳೆಯರಿಗೆ ಬಿಗ್ ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಗ್... ಓದನ್ನು ಮುಂದುವರಿಸಿ
ಸೂರು ಇಲ್ಲದವರಿಗೆ ಕರ್ನಾಟಕ ಸರ್ಕಾರದಿಂದ ಗುಡ್ ನ್ಯೂಸ್.. ಸರ್ಕಾರದಿಂದ ಬಂತು ಉಚಿತ ಮನೆ.. ಇಂತವರು ಅರ್ಜಿ ಸಲ್ಲಿಸಿ..!
ಬೆಂಗಳೂರು: ಸೂರು ಇಲ್ಲದವರಿಗೆ ಕರ್ನಾಟಕ ಸರ್ಕಾರದಿಂದ ಗುಡ್ ನ್ಯೂಸ... ಓದನ್ನು ಮುಂದುವರಿಸಿ
ಸರ್ಕಾರದಿಂದ ಉಚಿತ ಗ್ಯಾಸ್ ಪಡೆಯಬೇಕೆ!?.. ಹಾಗಿದ್ರೆ ಈ ರೀತಿ ಅರ್ಜಿ ಸಲ್ಲಿಸಿ..!
ಬೆಂಗಳೂರು: ಸರ್ಕಾರದಿಂದ ಯಾರೆಲ್ಲಾ ಉಚಿತ ಗ್ಯಾಸ್ ಗಳನ್ನು ಪಡೆಯಲು... ಓದನ್ನು ಮುಂದುವರಿಸಿ