ಇಂದು ಕೊಪ್ಪಳ ಬಂದ್: ಶಾಲೆಗಳಿಗೆ ರಜೆ ಘೋಷಣೆ, ಪರೀಕ್ಷೆಗಳು ಮುಂದಿನ ದಿನಕ್ಕೆ ಶಿಫ್ಟ್
ಕೊಪ್ಪಳ: ಇಂದು ನಡೆಯಲಿರುವ “ಕೊಪ್ಪಳ-ಭಾಗ್ಯನಗರ” ಬಂದ್ ಹೋರಾಟದ ಹಿನ್ನೆಲೆಯಲ್ಲಿ ಕೊಪ್ಪಳ ಮತ್ತು ಭಾಗ್ಯನಗರದ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಖಾಸಗಿ ಶಾಲೆಗಳ ಒಕ್ಕೂಟ (ಕುಸುಮಾ) ತಿಳಿಸಿದಂತೆ, “ಬಂದ್ ವೇಳೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ರಜೆಯನ್ನು ಮುಂದಿನ ದಿನಗಳಲ್ಲಿ ತರಗತಿಗಳನ್ನು ನಡೆಸಿ ಭರಪೂರ ಮಾಡಲಾಗುವುದು.”
ಈ ನಡುವೆ, ಕೊಪ್ಪಳ ವಿಶ್ವವಿದ್ಯಾಲಯದ ಅಡಿಯಲ್ಲಿ ನಡೆಯಬೇಕಿದ್ದ ಸ್ನಾತಕೋತ್ತರ ಪರೀಕ್ಷೆಗಳೂ ಮುಂದೂಡಲಾಗಿದೆ. ಮಂಗಳವಾರ (ಇಂದು) ನಡೆಯಬೇಕಿದ್ದ ಮೊದಲನೇ ಸೆಮಿಸ್ಟರ್ ಪರೀಕ್ಷೆಯನ್ನು ಬಂದ್ ಕಾರಣದಿಂದಾಗಿ ಇದೀಗ ಫೆಬ್ರವರಿ 26 ರಂದು ನಡೆಸಲಾಗುವುದು ಎಂದು ವಿಶ್ವವಿದ್ಯಾಲಯ ಅಧಿಕಾರಿಗಳು ತಿಳಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರ – ಸಚಿವ ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಸು... ಓದನ್ನು ಮುಂದುವರಿಸಿ
ಹೈಕೋರ್ಟ್: ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದ 12ನೇ ವಿದ್ಯಾರ್ಥಿಯ ಪರೀಕ್ಷೆ ರದ್ದು ಮಾಡುವುದು ಸರಿಯೇ
ಬೆಂಗಳೂರು: Central Board of Secondary Education (ಸಿಬಿಎಸ್ಇ) ಮಾರ್ಗಸೂಚಿಗಳನ್... ಓದನ್ನು ಮುಂದುವರಿಸಿ
ಚಿಕ್ಕೋಡಿ
ಯುಪಿಎಸ್ಸಿ ಪರೀಕ್ಷೆ: ಚಿಕ್ಕೋಡಿಯ ಕಿರಣ ಕಮತೆಗೆ ದೇಶಕ್ಕೆ 53ನೇ ರ್ಯಾಂಕ್, ರಾಜ್ಯಕ್ಕೆ ಪ್ರಥಮ
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರ... ಓದನ್ನು ಮುಂದುವರಿಸಿ
ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನ ಮಾತೃತ್ವ ರಜೆ: ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಪ್ರಧಾನ ಮುಖ್... ಓದನ್ನು ಮುಂದುವರಿಸಿ
ಸರ್ಕಾರಿ ಕಾಲೇಜುಗಳಲ್ಲಿ 2,000 ಬೋಧಕ ಹುದ್ದೆಗಳ ನೇಮಕಕ್ಕೆ ಗ್ರೀನ್ ಸಿಗ್ನಲ್ – CM ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: 2026–27ನೇ ಸಾಲಿನ ಕರ್ನಾಟಕ ಬಜೆಟ್ನಲ್ಲಿ ಉನ್ನತ ಶಿಕ... ಓದನ್ನು ಮುಂದುವರಿಸಿ
ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ: ಬಜೆಟ್ ನಲ್ಲಿ ಸಿಎಂ ಘೋಷಣೆ
ಬೆಂಗಳೂರು: 2026–27ನೇ ಸಾಲಿನ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದ... ಓದನ್ನು ಮುಂದುವರಿಸಿ
1ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ: ಪೋಷಕರು 90 ದಿನ ವಿನಾಯಿತಿ ಕೋರಿ ಪ್ರತಿಭಟನೆ
ಬೆಂಗಳೂರು: ಕರ್ನಾಟಕ ಸರ್ಕಾರ 2025–26ನೇ ಶೈಕ್ಷಣಿಕ ಸಾಲಿನಿಂದ 1ನ... ಓದನ್ನು ಮುಂದುವರಿಸಿ
PG ಮೆಡಿಕಲ್ ಪ್ರವೇಶ: ನಾಲ್ಕನೇ ರೌಂಡ್ ಕೌನ್ಸೆಲಿಂಗ್ ಆರಂಭ – ಅರ್ಜಿ ಸಲ್ಲಿಕೆ ಕೊನೆಯ ದಿನ ಮಾರ್ಚ್ 3
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನಾಲ್ಕನ... ಓದನ್ನು ಮುಂದುವರಿಸಿ
ಪಿಯುಸಿ ಎಕ್ಸಾಂಗೆ ಕೌಂಟ್ಡೌನ್: 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು, ಭದ್ರತೆ ಕಠಿಣ
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು... ಓದನ್ನು ಮುಂದುವರಿಸಿ
ಯುಜಿಸಿಇಟಿ 2026: ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಫೆ.27ಕ್ಕೆ ವಿಸ್ತರಣೆ
ಬೆಂಗಳೂರು : ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್ಗಳಿಗೆ... ಓದನ್ನು ಮುಂದುವರಿಸಿ