IPL ಸೀಸನ್ 19ರ ಆರಂಭಕ್ಕೂ ಮುನ್ನವೇ ರಾಜಸ್ಥಾನ್ ರಾಯಲ್ಸ್ ತಂಡ ಹೊಸ ದಾಖಲೆ
IPL ಸೀಸನ್ 19ರ ಆರಂಭಕ್ಕೂ ಮುನ್ನವೇ ರಾಜಸ್ಥಾನ್ ರಾಯಲ್ಸ್ ತಂಡ ಹೊಸ ದಾಖಲೆ ಸೃಷ್ಟಿಸಿದೆ. IPL ಇತಿಹಾಸದಲ್ಲೇ ಸಾಧನೆಯನ್ನ ಯಾವ ತಂಡವೂ ಮಾಡಿಲ್ಲ. ಈ ರೆಕಾರ್ಡ್ ಹೆಚ್ಚು ದಿನ ಇರಲ್ಲ. ನಮ್ಮRCB ತಂಡ ಈ ದಾಖಲೆಯನ್ನ ಕೆಲವೇ ದಿನಗಳಲ್ಲಿ ಉಡೀಸ್ ಮಾಡಲಿದೆ. ಅಷ್ಟಕ್ಕೂ ಆ ದಾಖಲೆ ಏನು ಗೋತ್ತಾ
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 19 ಆರಂಭಕ್ಕೂ ಮುನ್ನವೇ ಸಖತ್ ಸದ್ದು ಮಾಡುತ್ತಾ ಇದೆ. ತೆರೆಮರೆಯಲ್ಲಿ ಫ್ರಾಂಚೈಸಿಗಳು ಅಚ್ಚರಿಯ ಹೆಜ್ಜೆಯನ್ನಿಟ್ಟು ಅಭಿಮಾನಿಗಳಿಗೆ ಶಾಕ್ ನೀಡುತ್ತಿದೆ. ಅದ್ರಲ್ಲೂ ರಾಜಸ್ಥಾನ್ ರಾಯಲ್ಸ್ ತಂಡವಂತೂ 'ಅಚ್ಚರಿ ಮೇಲೆ ಸ'ಅಚ್ಚರಿ ಕೊಡುತ್ತಿದೆ. ಹೆಡ್ ಕೋಚ್ ರಾಹುಲ್ ದ್ರಾವಿಡ್ಗೆ ಕೊಕ್ ಕೊಟ್ಟ ಫ್ರಾಂಚೈಸಿ, ತಂಡದ ಕಟ್ಟಾಳು ಸಂಜು ಸ್ಯಾಮ್ಸನ್ನ ಟ್ರೇಡ್ ಮಾಡಿತ್ತು. ಆ ಬಳಿಕ ದಿಢೀರ್ ಬೆಳವಣಿಗೆಯಲ್ಲಿ ಫ್ರಾಂಚೈಸಿಯನ್ನೇ ಓನರ್ಸ್ ಸೇಲ್ಗಿಟ್ಟಿದ್ರು. ಇದೀಗ ತಂಡ ಮಾರಾಟದ ಲೇಟೆಸ್ಟ್ ಅಪ್ಡೇಟ್ ಹೊರಬಿದ್ದಿದ್ದು, ಕ್ರಿಕೆಟ್ ಜಗತ್ತನ್ನೇ ಅಚ್ಚರಿಗೆ ದೂಡಿದೆ.
ಮುಂದಿನ ಸೀಸನ್ಗೂ ಮುನ್ನ ತೆರೆಮರೆಯಲ್ಲೇ ರಾಜಸ್ಥಾನ್ ರಾಯಲ್ಸ್ ತಂಡದ ಮಾರಾಟದ ಕಸರತ್ತು ಜೋರಾಗಿ ನಡೀತಿದೆ. ಕೆಲ ತಿಂಗಳ ಹಿಂದೆಯೇ ರಾಜಸ್ಥಾನ ರಾಯಲ್ಸ್ ತಂಡದ ಹಾಲಿ ಓನರ್ಸ್ ತಂಡ ಮಾರಾಟಕ್ಕೆ ಮುಂದಾಗಿರೋ ಸುದ್ದಿ ಹೊರಬಂದಿತ್ತು. ಇದೀಗ ಆ ಸುದ್ದಿ ಅಧಿಕೃತವಾಗಿದೆ. ಸದ್ಯ ತಂಡದ ಬಹುಪಾಲು ಷೇರು ಎಮರ್ಜಿಂಗ್ ಮಿಡಿಯಾ ವೆಂಚರ್ಸ್ ತೆಕ್ಕೆಯಲ್ಲಿದ್ರೆ, ರೆಡ್ ಬರ್ಡ್ ಕ್ಯಾಪಿಟಲ್ ಪಾರ್ಟ್ನರ್ಸ್ ಮತ್ತು ಟೈಗರ್ ಗ್ಲೋಬಲ್ ಕೆಲ ಷೇರು ಹೊಂದಿವೆ. ತಂಡದ ಪ್ರಮುಖ ಓನರ್ ಆಗಿರೋ ಮನೋಜ್ ಬದಾಲೆ ರೈನ್ ಗ್ರೂಪ್ಗೆ ಮಾರಾಟದ ಜವಾಬ್ಧಾರಿಯನ್ನ ವಹಿಸಿದ್ದು, ತಂಡ ಖರೀದಿಸಲು ವಿಶ್ವದ ಟಾಪ್ ಕಂಪನಿಗಳು ಮುಗಿಬಿದ್ದಿವೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಟಿ20 ವಿಶ್ವಕಪ್: ಸೂರ್ಯಕುಮಾರ್ ಯಾದವ್ ಅಜೇಯ ಅರ್ಧಶತಕ, ಭಾರತ 29 ರನ್ಗಳ ಗೆಲುವು; ದಾಖಲೆ ಗಡಿಯಲ್ಲೇ!
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಮೂರನೇ ಪಂದ್ಯದಲ್ಲಿ ಭಾರತ ಮತ... ಓದನ್ನು ಮುಂದುವರಿಸಿ
ಟೀಮ್ ಇಂಡಿಯಾ ಯುಎಸ್ಎ ವಿರುದ್ಧ 29 ರನ್ಗಳ ಗೆಲುವು; ಬುಮ್ರಾ–ಅಭಿಷೇಕ್ ಶರ್ಮಾ ಅನಾರೋಗ್ಯದಲ್ಲಿ ಆತಂಕ
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟೀ20 ವಿಶ್ವಕಪ್ ಪ್ರಿಯ ಪಂದ್ಯದಲ್ಲಿ ಭಾರತ ತಂ... ಓದನ್ನು ಮುಂದುವರಿಸಿ
ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ₹7.5 ಕೋಟಿ ಬಹುಮಾನ ಯುವ ಆಟಗಾರರ ಐತಿಹಾಸಿಕ ಸಾಧನೆಗೆ ಬಿಸಿಸಿಐ ಶ್ಲಾಘನೆ
ನವದೆಹಲಿ: ಶುಕ್ರವಾರ ನಡೆದ ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ... ಓದನ್ನು ಮುಂದುವರಿಸಿ
ಮೂರನೇ ಬಾರಿ ಕಿರೀಟದ ಗುರಿಯೊಂದಿಗೆ ಕಣಕ್ಕಿಳಿಯಲಿದೆ ಟೀಂ ಇಂಡಿಯಾ
ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್ 2026 ಇಂದಿನಿಂದ ಆರಂಭವಾಗುತ್ತ... ಓದನ್ನು ಮುಂದುವರಿಸಿ
WPL ಫೈನಲ್ ಕೈ ತಪ್ಪಿದ ಬೆಂಗಳೂರು; IPLಗೂ ಚಿನ್ನಸ್ವಾಮಿ ಅನುಮಾನ – ಮ್ಯಾನೇಜ್ಮೆಂಟ್ ಮೌನ
ಬೆಂಗಳೂರು: ವಡೋದರದ ಕ್ರೀಡಾಂಗಣದಲ್ಲಿ ನಡೆದ WPL ಫೈನಲ್ ಪಂದ್ಯದಲ್... ಓದನ್ನು ಮುಂದುವರಿಸಿ
PSL 11ರಿಂದ ಹಿಂದೆ ಸರಿದ ಆಸ್ಟ್ರೇಲಿಯಾ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್ವೆಲ್
ಆಸ್ಟ್ರೇಲಿಯಾ ತಂಡದ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್ವೆಲ್ ಪಾಕಿಸ್ತಾನ್ ಸೂಪರ್ ಲೀಗ... ಓದನ್ನು ಮುಂದುವರಿಸಿ
ಐಪಿಎಲ್ ಕ್ರಿಕೆಟ್ ಲೋಕದ 'ಮಹಾ ನಾಯಕ' ಮಹೇಂದ್ರ ಸಿಂಗ್ ಧೋನಿ ಮತ್ತೆ ಅಖಾಡಕ್ಕೆ ಇಳಿಯಲು ಸಜ್ಜು
ಧೋನಿ ಮತ್ತೆ ಅಖಾಡಕ್ಕೆ ಇಳಿಯುತ್ತಿದ್ದಾರೆ ಅಂದ್ರೆ ಅದು ಕೇವಲ ಇನ್ನೊಂದು ಸೀಸನ್ ಅಲ್ಲ…... ಓದನ್ನು ಮುಂದುವರಿಸಿ
ಸ್ಮೃತಿ ನೇತೃತ್ವದ RCB vs ಡೆಲ್ಲಿ ಕ್ಯಾಪಿಟಲ್ಸ್ – ಕಪ್ಗೆ ಮಹಾಸಮರ!
ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಆವೃತ್ತಿ ಈಗ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಡ... ಓದನ್ನು ಮುಂದುವರಿಸಿ
ದಿನೇ ದಿನೇ ತನ್ನ ಪರ್ಫಾಮೆನ್ಸ್ನಿಂದ ಗಮನ ಸೆಳೆಯುತ್ತಿರುವ ಟೀಮ್ ಇಂಡಿಯಾ ಆಟಗಾರ ಹರ್ಷಿತ್ ರಾಣಾ
ದಿನೇ ದಿನೇ ತನ್ನ ಪರ್ಫಾಮೆನ್ಸ್ನಿಂದ ಗಮನ ಸೆಳೆಯುತ್ತಿದ್ದಾರೆ. ಟೀಮ್ ಇಂಡಿಯಾ ಆಟಗಾರ... ಓದನ್ನು ಮುಂದುವರಿಸಿ
ಹೀನಾಯವಾಗಿ ಸೂತ ಸೂರ್ಯಕುಮಾರ್ ಯಾದವ್ ಪಡೆ.. ಸೋಲಿಗೆ ಕಾರಣವಾಯ್ತು 3 ತಪ್ಪುಗಳು..!
ನಿನ್ನೆ ವಿಶಾಖಪಟ್ಟಣಂನ ACA-VDCA ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್... ಓದನ್ನು ಮುಂದುವರಿಸಿ