ಜಾತ್ರೆಗೆ ಕಡಿಯಲು ತಂದ ಆಡು ರೈತನ ಪಾಲಿಗೆ ವರ: ಒಂದೇ ಬಾರಿ 6 ಮರಿಗೆ ಜನ್ಮ
ಚಿಕ್ಕಮಗಳೂರು: ಚಂದ್ರಕಟ್ಟೆ ಪ್ರದೇಶದಲ್ಲಿ ಅಪರೂಪದ ಘಟನೆ ನಡೆದಿದೆ. ಜಾತ್ರೆಗೆ ಕಡಿಯುವ ಉದ್ದೇಶದಿಂದ ತಂದಿದ್ದ ಆಡು ಏಕಕಾಲಕ್ಕೆ ಆರು ಮರಿಗಳಿಗೆ ಜನ್ಮ ನೀಡಿದ್ದು, ಸ್ಥಳೀಯರಲ್ಲಿ ಆಶ್ಚರ್ಯ ಮೂಡಿಸಿದೆ. ಚಂದ್ರಕಟ್ಟೆ ನಿವಾಸಿ ಯುವ ರೈತ ಸಂತೋಷ್ ಅವರು ಜಾತ್ರೆಯ ಅಂಗವಾಗಿ ಎರಡು ಆಡುಗಳನ್ನು ಕಡಿಯಲು ತಂದಿದ್ದರು. ಒಂದು ಆಡನ್ನು ಕಡಿದರೂ, ಇನ್ನೊಂದು ಗರ್ಭಿಣಿಯಾಗಿರಬಹುದೆಂಬ ಅನುಮಾನದಿಂದ ಕಡಿಯದೇ ಉಳಿಸಿಕೊಂಡಿದ್ದರು. ಈ ತೀರ್ಮಾನವೇ ಈಗ ಅವರಿಗೆ ವರವಾಗಿ ಬಂದಿದೆ.
ಈ ಬೆಳಗ್ಗೆ ಆ ಆಡು ನಾಲ್ಕು ಹೆಣ್ಣು ಹಾಗೂ ಎರಡು ಗಂಡು ಮರಿಗಳಿಗೆ ಜನ್ಮ ನೀಡಿದ್ದು, ಎಲ್ಲ ಮರಿಗಳೂ ಸಂಪೂರ್ಣ ಆರೋಗ್ಯವಾಗಿವೆ. ಸಾಮಾನ್ಯವಾಗಿ ಆಡು ಒಬ್ಬಕ್ಕೆ ಒಂದು ಅಥವಾ ಎರಡು ಮರಿಗಳನ್ನು ಮಾತ್ರ ಹುಟ್ಟಿಸುವುದರಿಂದ, ಆರು ಮರಿಗಳನ್ನು ಹೆತ್ತಿರುವುದು ಅಪರೂಪದ ಘಟನೆ ಎಂದು ಕೃಷಿಕರು ಹೇಳಿದ್ದಾರೆ. ಈ ಸುದ್ದಿ ವ್ಯಾಪಿಸಿರುವಂತೆಯೇ ಸುತ್ತಮುತ್ತಲಿನ ಗ್ರಾಮಸ್ಥರು ಮತ್ತು ಕುತೂಹಲಿಗಳು ಆಡು ಮತ್ತು ಮರಿಗಳನ್ನು ನೋಡಲು ಚಂದ್ರಕಟ್ಟೆಗೆ ಆಗಮಿಸುತ್ತಿದ್ದಾರೆ. ರೈತ ಸಂತೋಷ್ ಕುಟುಂಬದಲ್ಲಿ ಸಂತಸದ ವಾತಾವರಣ ಸೃಷ್ಟವಾಗಿದೆ. ಕೆಲವರು ಇದನ್ನು ದೈವದ ವರವೆಂದು, ಕೆಲವರು ರೈತನ ಅದೃಷ್ಟವೆಂದೂ ವರ್ಣಿಸುತ್ತಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
"ಅಧಿಕಾರ ಹಂಚಿಕೆ ಒಪ್ಪಂದವಾಗಿದೆ – ಡಿಕೆಶಿ ಹೇಳಿದರೆ ಪ್ರಾಣ ಕೊಡೋದಕ್ಕೂ ಸಿದ್ದ: ಶಾಸಕ ಶಿವಗಂಗಾ ಬಸವರಾಜ್
ದಾವಣಗೆರೆ: ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ವಿಚ... ಓದನ್ನು ಮುಂದುವರಿಸಿ
ಗೌರಿಬಿದನೂರು: ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ಮೇಲೆ ಶಿಕ್ಷಕರ ಹಲ್ಲೆ ಎಂಟನೇ ತರಗತಿಯ ವಿದ್ಯಾರ್ಥಿ ಪ್ರಜ್ಞೆ ಕಳೆದುಕೊಂಡು ಖಾಸಗಿ ಆಸ್ಪತ್ರೆಗೆ ದಾಖಲು
ಚಿಕ್ಕಬಳ್ಳಾಪುರ : ಗೌರಿಬಿದನೂರು ನಗರದ ಖಾಸಗಿ ವಿದ್ಯಾನಿಧಿ ಶಾಲೆಯ... ಓದನ್ನು ಮುಂದುವರಿಸಿ
ಪ್ರೇಯಸಿಯ ಖಾಸಗಿ ಕ್ಷಣಗಳ ಸೆರೆ: “ಇದು ಪ್ರೇಮವಲ್ಲ, ಅಪರಾಧ” ಎಂದ ಹೈಕೋರ್ಟ್
ಬೆಂಗಳೂರು: ಪ್ರೇಮ ಸಂಬಂಧದ ನೆಪದಲ್ಲಿ ಪ್ರೇಯಸಿಯ ಖಾಸಗಿ ಕ್ಷಣಗಳನ್... ಓದನ್ನು ಮುಂದುವರಿಸಿ
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭರ್ಜರಿ ದಾಳಿ ₹2.97 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂ... ಓದನ್ನು ಮುಂದುವರಿಸಿ
ಜಿಬಿಎ–ಬಿಬಿಎಂಪಿ ಚುನಾವಣೆ ಪೂರ್ವ ತಯಾರಿ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ವಿಶೇಷ ಸಭೆ
ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಗ್ರೇಟರ್... ಓದನ್ನು ಮುಂದುವರಿಸಿ
ಮೆಟ್ರೋ ದರ ಏರಿಕೆ ವಿಚಾರ ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ
ಬೆಂಗಳೂರು: ಮೆಟ್ರೋ ದರ ಏರಿಕೆ ವಿಷಯದಲ್ಲಿ ರಾಜ್ಯ ಸರ್ಕಾರದ ವಿರುದ... ಓದನ್ನು ಮುಂದುವರಿಸಿ
ಬೆಂಗಳೂರು ಐಟಿ ಉದ್ಯೋಗಿಯ ಅಳಲು: ₹50,000 ಬಾಡಿಗೆ, ಆದರೆ ಐಷಾರಾಮಿ ಸೌಲಭ್ಯ ಬಳಸಲು ಸಮಯವಿಲ್ಲ
ಬೆಂಗಳೂರು: ಬೆಂಗಳೂರಿನಲ್ಲಿ ಮನೆಗಳ ಬಾಡಿಗೆ ದಿನದಿಂದ ದಿನಕ್ಕೆ ಏರ... ಓದನ್ನು ಮುಂದುವರಿಸಿ
ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ನಂ.1: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವು ಮನರೇಗ... ಓದನ್ನು ಮುಂದುವರಿಸಿ
“ಮಹಾತ್ಮರನ್ನೇ ಬಂಡವಾಳ ಮಾಡಿಕೊಂಡಿದ್ದಾರೆ ಬಿಜೆಪಿ ಮತ್ತು ಕಾಂಗ್ರೆಸ್” – ಮುಖ್ಯಮಂತ್ರಿ ಚಂದ್ರು ಆಕ್ರೋಶ
ಪ್ರತಿ ದಿನ ರಾಜ್ಯದ ಪ್ರಮುಖ ದಿನಪತ್ರಿಕೆಗಳ ಮುಖಪುಟಗಳಲ್ಲಿ ವಿಧಿ ಜಿ ರಾಮ್ ಜಿ ಯೋಜನೆಯ... ಓದನ್ನು ಮುಂದುವರಿಸಿ
ಗುಡಿಬಂಡಾ
ಚರಂಡಿ ಸ್ವಚ್ಛತೆ ಇಲ್ಲದೆ ನರಳುತ್ತಿರುವ ಗ್ರಾಮಸ್ಥರು – ಅಂಗನವಾಡಿ, ವಿದ್ಯುತ್ ಸಮಸ್ಯೆಗಳಿಗೂ ಉತ್ತರ ಇಲ್ಲ.
ಗುಡಿಬಂಡೆ: ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ... ಓದನ್ನು ಮುಂದುವರಿಸಿ