ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಖಾಲಿ ಚಿಪ್ಪು ಜಾಹಿರಾತು: ಚೊಂಬು ಅಸ್ತ್ರಕ್ಕೆ ಪ್ರತ್ಯಾಸ್ತ್ರ
ಬೆಂಗಳೂರು: ಮತ್ತೆ ಜಾಹೀರಾತು ನೀಡಿದ ಕಾಂಗ್ರೆಸ್, ‘ಮೋದಿ ಸರ್ಕಾರಕ್ಕೆ ಕಟ್ಟುವ ಪ್ರತಿ 100 ರೂಪಾಯಿ ತೆರಿಗೆಯಲ್ಲಿ ಕರ್ನಾಟಕಕ್ಕೆ ಮರಳಿ ಸಿಗುವುದು 13 ರೂಪಾಯಿ ಮಾತ್ರ. ಈ ಅನ್ಯಾಯವನ್ನು ಎಲ್ಲಿಯವರೆಗೆ ಸಹಿಸಬೇಕು’ ಎಂದು ಉಲ್ಲೇಖಿಸಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಮತ್ತೆ ಜಾಹೀರಾತು ಸಮರಕ್ಕಿಳಿದ ಬಿಜೆಪಿ,ಹೆಚ್ಚಿನೆಲ್ಲ ಪತ್ರಿಕೆಗಳಿಗೆ ಮತ್ತೊಂದು ಜಾಹೀರಾತು ನೀಡಿತು. ‘ಕಾಂಗ್ರೆಸ್ ಡೇಂಜರ್’ ಎಂಬ ಜಾಹೀರಾತಿನಲ್ಲಿ ಲವ್ ಜಿಹಾದ್, ಕುಕ್ಕರ್ ಬಾಂಬ್, ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಸೇರಿದಂತೆ ಹಲವು ವಿಚಾರಗಳನ್ನು ಬಿಜೆಪಿ ಉಲ್ಲೇಖಿಸಿತು. ಜತೆಗೆ, ಭದ್ರತೆ ಮತ್ತು ಸುರಕ್ಷತೆಗಾಗಿ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿತು.
ಗಮನ ಸೆಳೆದ ಬಿಜೆಪಿಯ ‘ಚಿಪ್ಪು’ ಜಾಹೀರಾತು
ಈ ಮಧ್ಯೆ, ‘ಕನ್ನಡಿಗರ ಕೈಗೆ ಚಿಪ್ಪು ನೀಡಿದ ಕಾಂಗ್ರೆಸ್’ ಎಂದು ಬಿಜೆಪಿ ಜಾಹೀರಾತು ನೀಡಿತು. ಅದರಲ್ಲಿ, ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಜನತೆ ಕೈಗೆ ಚಿಪ್ಪು ನೀಡಲಾಗಿದೆ ಎಂದು ಉಲ್ಲೇಖಿಸಿತು. ಮುಂದುವರಿದು, ಕಾಂಗ್ರೆಸ್ ಆಡಳಿತದಲ್ಲಿ ಆಟೋ ಮತ್ತು ಕ್ಯಾನ್ ಚಾಲಕರಿಗೆ ಚಿಪ್ಪು, ಬರದಿಂದ ತತ್ತರಿಸಿದ ರೈತರ ಕೈಗೆ ಚಿಪ್ಪು, ಕಾವೇರಿ ನೀರು ತಮಿಳುನಾಡಿಗೆ ಬಿಟ್ಟು ಬೆಂಗಳೂರಿಗರ ಕೈಗೆ ಚಿಪ್ಪು,ದಲಿತರ 11 ಸಾವಿರ ಕೋಟಿ ದುರ್ಬಳಕೆ ಮಾಡಿಕೊಂಡು ತಳಸಮುದಾಯದ ಕೈಗೆ ಚಿಪ್ಪು, ಪ್ರತಿದಿನ ಪ್ರಯಾಣ ಮಾಡುವ ಕಾರ್ಮಿಕರಿಗೆ ಕೈಗೆ ಚಿಪ್ಪು, ವಿದ್ಯಾನಿಧಿ ನೀಡದೆ ವಿದ್ಯಾರ್ಥಿಗಳ ಕೈಗೆ ಚಿಪ್ಪು, ಅಲ್ಪಸಂಖ್ಯಾತರ ಓಲೈಕೆಯಿಂದ ಹಿಂದುಗಳ ಕೈಗೆ ಚಿಪ್ಪು, ಕಿಸಾನ್ ಸಮ್ಮಾನ್ ನ 24000 ಸ್ಥಗಿತಗೊಳಿಸಿ ರೈತರ ಕೈಗೆ ಚಿಪ್ಪು, ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಕೈಗೆ ಚಿಪ್ಪು ನೀಡಿದೆ ಎಂದು ಉಲ್ಲೇಖಿಸಿತು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಇಂಡಿ
ತಳವಾರ ಸಮಾಜಕ್ಕೆ ನ್ಯಾಯ ಒದಗಿಸುವಲ್ಲಿ ಸ್ಥಳೀಯ ಜನಪ್ರತಿನಿಧಿಗಳು ವಿಫಲ
ಇಂಡಿ : ತಳವಾರ ಸಮಾಜಕ್ಕೆ ನ್ಯಾಯ ಒದಗಿಸುವಲ್ಲಿ ಸ್ಥಳೀಯ ಜನಪ್ರತಿ ನಿಧಿಗಳು, ರಾಜಕೀಯ ಪಕ... ಓದನ್ನು ಮುಂದುವರಿಸಿ
ವಿಜಯಪುರ
ಗ್ರಾಮ ಸ್ವಚ್ಚತೆಗೆ ಸಹಕಾರ ಅಗತ್ಯ: ಪಿಡಿಒ ಸಿದ್ರಾಯ
ಇಂಡಿ: ಚರಂಡಿ ನೀರು ರಸ್ತೆ ಮೇಲೆ ಬಂದು ಸ್ವಚ್ಛತೆ ಇಲ್ಲದೆ ಇದರಿಂದ ಡೆಂಗಿ,... ಓದನ್ನು ಮುಂದುವರಿಸಿ
ವಿಜಯಪುರ
ಗ್ರಾಮ ಸ್ವಚ್ಚತೆಗೆ ಸಹಕಾರ ಅಗತ್ಯ: ಪಿಡಿಒ ಸಿದ್ರಾಯ
ಇಂಡಿ: ಚರಂಡಿ ನೀರು ರಸ್ತೆ ಮೇಲೆ ಬಂದು ಸ್ವಚ್ಛತೆ ಇಲ್ಲದೆ ಇದರಿಂದ ಡೆಂಗಿ,... ಓದನ್ನು ಮುಂದುವರಿಸಿ
ವಿಜಯಪುರ
ಭಾರತೀಯ ಬೌದ್ಧ ಮಹಾಸಭಾ ತಾಲೂಕಾ ಘಟಕದ ಪದಾಧಿಕಾರಿಗಳ ಆಯ್ಕೆ
ವಿಜಯಪುರ: ಭಾರತೀಯ ಬೌದ್ಧ ಮಹಾಸಭಾ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ&nb... ಓದನ್ನು ಮುಂದುವರಿಸಿ
ವಿಜಯಪುರ
ಕೆಳಗಿನ ಶಂಕರಲಿಂಗ ದೇವಾಲಯದ ಲೆಕ್ಕಪತ್ರ ಮಾಹಿತಿ.
ಇಂಡಿ: ತಾಲೂಕಿನ ಸುಕ್ಷೇತ್ರ ಅಗರಖೇಡ ಗ್ರಾಮದ ಕೆಳಗಿನ ಶ್ರೀಶಂಕರ... ಓದನ್ನು ಮುಂದುವರಿಸಿ
ವಿಜಯಪುರ
ಭೀಮಾತೀರದಲ್ಲಿ ಹಾಡುಹಗಲೇ ಯುವಕನ ಬರ್ಬರ ಹತ್ಯೆ
ಇಂಡಿ: ಭೀಮಾತೀರದಲ್ಲಿ ಯುವಕನ ಬರ್ಬರ ಹತ್ಯೆ ನಡೆದ ಘಟನೆ ವಿಜಯಪುರ ಜಿಲ್ಲೆಯ ಇ... ಓದನ್ನು ಮುಂದುವರಿಸಿ
ವಿಜಯಪುರ
ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಸಮಸ್ಯೆಗಳ ಪರಿಹಾರಕ್ಕೆ ಎಚ್ ಡಿ ಕುಮಾರಸ್ವಾಮಿ ಭರವಸೆ
ವಿಜಯಪೂರ: ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಜಲ್ವಂತ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ... ಓದನ್ನು ಮುಂದುವರಿಸಿ
ವಿಜಯಪುರ
ವಿಜಯಪುರ ಜಿಲ್ಲೆಯ ಕೆಪಿಸಿಸಿ ವೈದ್ಯಕೀಯ ಘಟಕದ ಪದಾಧಿಕಾರಿಗಳ ಆಯ್ಕೆ
ವಿಜಯಪುರ: ಕೆ.ಪಿ.ಸಿ.ಸಿ. ವೈದ್ಯಕೀಯ ಘಟಕದ ರಾಜ್ಯಾಧ್ಯಕ್ಷರ ಹಾಗೂ ಕೆ.ಪಿ.ಸಿ.ಸಿ. ವೈದ್ಯಕೀ... ಓದನ್ನು ಮುಂದುವರಿಸಿ
ಇಂಡಿ
ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು
ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ
ಇಂಡಿ
ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು
ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ