ಕಾರು ಬೆಂಕಿಗಾಹುತಿಯಾಗಿ ಮೂವರು ಸಾವು – ಓರ್ವ ಗಂಭೀರ ಗಾಯ
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪ ಕೋರಗೆರೆ ಸೇತುವೆಯ ಮೇಲೆ ಭೀಕರ ಕಾರು ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಮೃತರು ಗುಬ್ಬಿ ತಾಲೂಕಿನ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಮಾಹಿತಿಯ ಪ್ರಕಾರ, ಪಂಚಣಿಯಹಳ್ಳಿ ಸಮೀಪದ ದೇವಸ್ಥಾನಕ್ಕೆ ತೆರಳಿ ವಾಪಸ್ ಆಗುತ್ತಿದ್ದ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ವೇಗವಾಗಿ ಬಂದು ಸೇತುವೆಯ ತಡೆಗೋಡೆಯಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರಿಗೆ ಬೆಂಕಿ ತಗುಲಿದ್ದು, ಅದರೊಳಗಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಘಟನೆಯಲ್ಲಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಹುಳಿಯಾರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ನಕಲಿ ಸ್ಲಿಂ ಪೌಡರ್ ದಂಧೆ ಬಯಲು: ತುಮಕೂರು ಪೊಲೀಸರ ದೊಡ್ಡ ದಾಳಿ
ತುಮಕೂರು: ಡುಪ್ಲಿಕೇಟ್ ಬ್ರ್ಯಾಂಡಿಂಗ್ ಮೂಲಕ ತೂಕ ಇಳಿಕೆ ಪೌಡರ್ ಸ... ಓದನ್ನು ಮುಂದುವರಿಸಿ
ಸೈಬರ್ ಕ್ರೈಂ ಹೆಚ್ಚಳ: ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ವಿವಿಧ ಅಪರಾಧಗಳಲ್ಲಿ ರಾಜ... ಓದನ್ನು ಮುಂದುವರಿಸಿ
ಆನ್ಲೈನ್ ಟ್ರೇಡಿಂಗ್ ಮೋಸ: ಪ್ರೀತಿಯಿಂದ ಹಣ ಕಸಿದ ಮಹಿಳೆ
ಬೆಂಗಳೂರು: ಆನ್ಲೈನ್ ಹೂಡಿಕೆ ಹೆಸರಿನಲ್ಲಿ ನಡೆಯುವ ವಂಚನೆ ಪ್ರಕರ... ಓದನ್ನು ಮುಂದುವರಿಸಿ
ಹಣದ ವಿಚಾರಕ್ಕೆ ಹೆಂಡ್ತಿ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಕೊಲೆ ಮಾಡಿದ ಗಂಡ!
ಬೆಂಗಳೂರು: ನಗರದ ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಸಂದ್ರದಲ್... ಓದನ್ನು ಮುಂದುವರಿಸಿ
ಸಾಗರ
ಹಣಕಾಸು ವಿವಾದ: ಹೋಟೆಲ್ ಮಾಲೀಕನಿಂದ ಕಾರ್ಮಿಕನ ಹತ್ಯೆ
ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ರೂ... ಓದನ್ನು ಮುಂದುವರಿಸಿ
ಹನೂರು
ಪೋಷಕರ ವಿರೋಧ ತಾಳಲಾರದೆ ಪ್ರೇಮಿಗಳು ಆತ್ಮಹತ್ಯೆ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಪ್... ಓದನ್ನು ಮುಂದುವರಿಸಿ
ಬಕೆಟ್ಗೆ ಬಿದ್ದು ಮಗು ಸಾವು - ಮಗುವಿನ ಅಕಾಲಿಕ ಸಾವು ತಾಳಲಾರದೆ ತಾಯಿ ಆತ್ಮಹತ್ಯೆ
ಬೆಂಗಳೂರು: ನಗರದ ಚಂದ್ರಾಲೇಔಟ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರ... ಓದನ್ನು ಮುಂದುವರಿಸಿ
ಟೆಂಪೋದಲ್ಲೇ ಶವವಾಗಿ ಪತ್ತೆಯಾದ ಚಾಲಕ: ಸಾವಿನ ಸುತ್ತ ಅನುಮಾನಗಳ ಮಳೆ
ಚಿಕ್ಕಬಳ್ಳಾಪುರ: ಬಾಡಿಗೆಗೆ ತೆರಳಿದ ಟೆಂಪೋ ಚಾಲಕನೊಬ್ಬ, ತನ್ನದೇ... ಓದನ್ನು ಮುಂದುವರಿಸಿ
ಕಾಫಿ ಶಾಪ್ ಬಳಿ ಡ್ರಗ್ಸ್ ಆರೋಪ: ಸಿಬ್ಬಂದಿ-ಯುವಕರ ನಡುವೆ ಭಾರಿ ಗಲಾಟೆ
ಬೆಂಗಳೂರು: ನಗರದ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಸಿ... ಓದನ್ನು ಮುಂದುವರಿಸಿ
ದೇವನಹಳ್ಳಿ
ದೇಗುಲ ವಿವಾದ: ಎರಡು ಗುಂಪುಗಳ ನಡುವೆ ಘರ್ಷಣೆ ಪೊಲೀಸರಿಂದ ಲಾಠಿ ಪ್ರಹಾರ
ಬೆಂಗಳೂರು ಗ್ರಾಮಾಂತರ: ದೇಗುಲದ ಅಸ್ತಿತ್ವದ ವಿಚಾರವಾಗಿ ಎರಡು ಗುಂ... ಓದನ್ನು ಮುಂದುವರಿಸಿ