ಕೊಹ್ಲಿ ಹಾಗೂ ರೋಹಿತ್ ಅನುಭವ ಭಾರತ ತಂಡಕ್ಕೆ ನಿಜಕ್ಕೂ ಅಗತ್ಯವಿದೆ : ಸಂಜಯ್ ಮಾಂಜ್ರೇಕರ್

ನವದೆಹಲಿ: ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅನುಭವ ತಂಡಕ್ಕೆ ನಿಜಕ್ಕೂ ಅಗತ್ಯವಿದೆ ಎಂದು ಭಾರತ ತಂಡದ ಮಾಜಿ ಆಟಗಾರ ಸಂಜಯ್​ ಮಾಂಜ್ರೇಕರ್ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಕೊಹ್ಲಿ ಮೂರು ಲೀಗ್​ ಪಂದ್ಯಗಳಲ್ಲಿ ಎರಡಂಕಿಯನ್ನೂ ತಲುಪಿಲ್ಲ. ನಾಯಕ ರೋಹಿತ್ ಶರ್ಮಾ ಐರ್ಲೆಂಡ್ ವಿರುದ್ಧ ಅರ್ಧಶತಕ ಬಾರಿಸಿದ್ದು, ಬಿಟ್ಟರೆ ಪಾಕಿಸ್ತಾನ ಮತ್ತು ಅಮೆರಿಕ ವಿರುದ್ಧ ರನ್​ ಗಳಿಸಲಿಲ್ಲ. ಆದರೆ, ಅವರಿಬ್ಬರ ಅನುಭವ ತಂಡಕ್ಕೆ ನಿಜಕ್ಕೂ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. 

 

ಲೀಗ್​ನಲ್ಲಿ ಆಡದಿದ್ದರೂ, ನಾಕೌಟ್​, ಸೆಮಿಫೈನಲ್​, ಫೈನಲ್​ ಪಂದ್ಯದಲ್ಲಿ ಮಿಂಚಿದರೆ, ಹಿರಿತನಕ್ಕೆ ತಕ್ಕುದಾದ ಬೆಲೆ ಸಿಗಲಿದೆ. ಅಭಿಮಾನಿಗಳ ನಿರೀಕ್ಷೆಯೂ ಇದೇ ಆಗಿರುತ್ತದೆ. 1992 ರಲ್ಲಿ ಪಾಕಿಸ್ತಾನ ಕೂಡ ಇಂಥದ್ದೇ ಲೆಕ್ಕಾಚಾರದಲ್ಲಿ ಗೆಲುವು ಸಾಧಿಸಿತ್ತು. ಕಠಿಣ ಪಂದ್ಯಗಳಲ್ಲಿ ಹಿರಿಯರ ಅನುಭವ ಕೆಲಸ ಮಾಡುತ್ತದೆ. ಹೀಗಾಗಿ ಆಯ್ಕೆ ಸಮಿತಿ ಈ ನಿರ್ಧಾರಕ್ಕೆ ಬಂದಿರುತ್ತದೆ ಎಂದು ಮಾಂಜ್ರೇಕರ್​ ಹೇಳಿದರು. ಭವಿಷ್ಯದಲ್ಲಿ ವಿರಾಟ್​ ಮತ್ತು ರೋಹಿತ್​ ಟಿ20 ಟೂರ್ನಿಗಳಲ್ಲಿ ಆಡಲಿದ್ದಾರೆಯೇ ಎಂಬ ಪ್ರಶ್ನೆಗೆ, ಇದನ್ನು ಆಯ್ಕೆ ಸಮಿತಿ ನಿರ್ಧರಿಸುತ್ತದೆ. ಈ ಇಬ್ಬರ ಬಗ್ಗೆ ಆಯ್ಕೆ ಸಮಿತಿಯ ನಿಲುವೇನು ಎಂದು ಅವರನ್ನೇ ಕೇಳಬೇಕು. ಇಬ್ಬರ ಮೇಲೆ ಇನ್ನೂ ನಂಬಿಕೆ ಇರುವ ಕಾರಣ ತಂಡಕ್ಕೆ ಆಯ್ಕೆ ಮಾಡಲಾಗಿದೆ ಎಂದು ಅವರು ವಿವರಿಸಿದರು.

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 months ago

   
Image 1
Image 1

ಬಾರಿಯ ಟಿ20 ವಿಶ್ವಕಪ್‍ನಲ್ಲಿ ಭಾಗವಹಿಸಿದ್ದ 20 ತಂಡಗಳಲ್ಲಿ ಸೂಪರ್-8 ಸುತ್ತಿಗೆ 8 ಎಂಟ್ರಿ ಕೊಟ್ಟ ತಂಡಗಳು ಯಾವುವು ಗೊತ್ತಾ..?

ಫ್ಲೋರಿಡಾ: ಬಾರಿಯ ಟಿ20 ವಿಶ್ವಕಪ್‍ನಲ್ಲಿ ಭಾಗವಹಿಸಿದ್ದ 20 ತಂಡಗ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

4 ಓವರ್‌, 3 ವಿಕೆಟ್‌ ಕಿತ್ತು ನೂತನ ದಾಖಲೆ ಬರೆದ ಲಾಕಿ ಫರ್ಗ್ಯೂಸನ್‌!

ಟ್ರಿನಿಡಾಡ್: ಟಿ20 ಕ್ರಿಕೆಟ್‌ನಲ್ಲಿ ಒಂದು ಓವರ್‌ ಮೇಡನ್‌ ಮಾಡುವುದು ಅಪರೂಪ. ಹೀಗಿರು... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಟಿ20 ವಿಶ್ವಕಪ್​ನಲ್ಲಿ ತನ್ನ ಲೀಗ್ ಸುತ್ತಿನ ಕೊನೆಯ ಪಂದ್ಯವನ್ನಾಡಿ ಪಾಕಿಸ್ತಾನ ತಂಡ 19ನೇ ಓವರ್​​ನಲ್ಲಿ ಗೆಲುವು

ಟಿ20 ವಿಶ್ವಕಪ್​ನಲ್ಲಿ  ತನ್ನ ಲೀಗ್ ಸುತ್ತಿನ ಕೊನೆಯ ಪಂದ್ಯವನ್ನಾಡಿದ ಪಾಕಿಸ್ತಾ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್!?.. ಪದಗ್ರಹಣಕ್ಕೆ ಡೇಟ್ ಫಿಕ್ಸ್!

ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಪ್ರಯಾಣದ ಆಧಾರದ ಮೇಲೆ ಗಂಭೀರ್ ಪದಗ್ರಹಣವಾಗಲಿದೆ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ರೋಹಿತ್ ಶರ್ಮಾರನ್ನು ಅನ್ ಫಾಲೋ ಮಾಡಿದ ಶುಭ್ಮನ್ ಗಿಲ್! ಯಾಕೆ ಗೊತ್ತಾ..?

ಫ್ಲೋರಿಡಾ: ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಲೀಗ್‌ ಸುತ್ತಿನ ಪಂದ್ಯಗಳು ಮ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಟೀಂ ಇಂಡಿಯಾದಲ್ಲಿ ಮೂಡಿತೇ ಬಿರುಕು.!? ಇಬ್ಬರು ಆಟಗಾರರು ಭಾರತಕ್ಕೆ ವಾಪಸ್..!

ಫ್ಲೋರಿಡಾ: ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಲೀಗ್‌ ಸ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಟಿ20 ವಿಶ್ವಕಪ್‌ʼಗೆ ವಿದಾಯ ಹೇಳಿದ ನ್ಯೂಜಿಲೆಂಡ್ ಸ್ಟಾರ್ ವೇಗಿ!

ವೆಸ್ಟ್ ಇಂಡೀಸ್​​: ಇದು ನನ್ನ ಕೊನೆಯ ಟಿ20 ವಿಶ್ವಕಪ್ ಆಗಿದೆ. ಇನ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್​ ರೋಚಕ ಜಯ.... ಗೆಲುವಿನ ಖಾತೆ ತೆರೆದ ದಕ್ಷಿಣ ಆಫ್ರಿಕಾ!

ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್​ ರೋಚಕ ಜಯ ದಾಖಲಿಸಿದ್ದು, ಕಿವೀಸ್ ಗೆಲುವಿ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಇಂದಿನ ಭಾರತ vs ಕೆನಡಾ ವಿಶ್ವಕಪ್ ಪಂದ್ಯ ನಡೆಯೋದು ಡೌಟ್‌..!

ಭಾರತ vs ಕೆನಡಾ ಪಂದ್ಯ ನಡೆಯುವುದು ಡೌಟ್ ಎನ್ನಲಾಗಿದೆ. ಫ್ಲೋರಿಡಾದ ಸೆಂಟ್ರಲ್ ಸೆಂಟ್ರ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಟಿ20 ವಿಶ್ವಕಪ್​ನಿಂದ ಗಂಟು ಮೂಟೆ ಕಟ್ಟಿದ ಪಾಕಿಸ್ತಾನ..! ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಸೋತ ಪಾಕಿಸ್ತಾನ್

ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ನಿಂದ ಗಂಟು ಮೂಟೆ ಕಟ್ಟಿದೆ. ಯುಎಸ್​​ಎ ಮತ್ತು ಐರ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1