ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಸಮಸ್ಯೆಗಳ ಪರಿಹಾರಕ್ಕೆ ಎಚ್ ಡಿ ಕುಮಾರಸ್ವಾಮಿ ಭರವಸೆ
ವಿಜಯಪೂರ: ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಜಲ್ವಂತ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಶ್ರೀ ಎಚ್ ಡಿ ಕುಮಾರಸ್ವಾಮಿಯವರಿಗೆ ಜಿಲ್ಲೆಯ ರೈತರ ಹಾಗೂ ಬಾಗೇವಾಡಿ ಜೆಡಿಎಸ್ ಮುಖಂಡರಾದ ಅಪ್ಪುಗೌಡ ಪಾಟೀಲ ಹಾಗೂ ಇಂಡಿ ಜೆಡಿಎಸ್ ಅಧ್ಯಕ್ಷರಾದ ಬಿ ಡಿ. ಪಾಟೀಲರು ರೈತ ನಿಯೋಗದ ನೇತೃತ್ವ ವಹಿಸಿ ಹಲವಾರು ಸಮಸ್ಯಗಳ ಪರಿಹಾರಕ್ಕೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.
ಈ ಹಿಂದೆ ಕಾರ್ಖಾನೆಯ ನಿರ್ಮಾಣಕ್ಕೆ ಭೂಮಿ ನೀಡಿದ ರೈತರಿಗೆ ಸೂಕ್ತವಾದ ಹಣ ನೀಡಿಲ್ಲ ಹಾಗೂ ಜಮೀನು ನೀಡಿದ ರೈತರಿಗೆ ಉದ್ಯೋಗ ನೀಡುವುದಾಗಿ ಭರವಸೆ ಮರಿಚಿಕೆಯಾಗಿದೆ, ಹಿಂತಾ ಹಲವಾರು ಸಮಸ್ಯಗಳ ಪರಿಹಾರಕ್ಕೆ ಕೇಂದ್ರ ಮಂತ್ರಿಗಳಾದ ಶ್ರೀ ಎಚ್ ಡಿ ಕುಮಾರಸ್ವಾಮಿವರಿಗೆ ರೈತರ ನಿಯೋಗ ಭೇಟಿ ನೀಡಿ ಸೂಕ್ತ ಪರಿಹಾರ ಮನವಿ ಮಾಡಿದರು.ಮಾನ್ಯ ಕೇಂದ್ರ ಮಂತ್ರಿಗಳು ಸೂಕ್ತ ಪರಿಹಾರ ನೀಡುವದಾಗಿ ಸಕಾರಾತ್ಮಕ ವಾಗಿ ಭರವಸೆ ನೀಡಿದರು ಇದೆ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಬಸನಗೌಡ ಮಾಡಗಿ ಹಾಗೂ ನೂರಾರು ರೈತರು ಉಪಸ್ಥಿತರಿದ್ದರು
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ವಿಜಯಪುರ
ಭೀಮಾತೀರದಲ್ಲಿ ಹಾಡುಹಗಲೇ ಯುವಕನ ಬರ್ಬರ ಹತ್ಯೆ
ಇಂಡಿ: ಭೀಮಾತೀರದಲ್ಲಿ ಯುವಕನ ಬರ್ಬರ ಹತ್ಯೆ ನಡೆದ ಘಟನೆ ವಿಜಯಪುರ ಜಿಲ್ಲೆಯ ಇ... ಓದನ್ನು ಮುಂದುವರಿಸಿ
ವಿಜಯಪುರ
ವಿಜಯಪುರ ಜಿಲ್ಲೆಯ ಕೆಪಿಸಿಸಿ ವೈದ್ಯಕೀಯ ಘಟಕದ ಪದಾಧಿಕಾರಿಗಳ ಆಯ್ಕೆ
ವಿಜಯಪುರ: ಕೆ.ಪಿ.ಸಿ.ಸಿ. ವೈದ್ಯಕೀಯ ಘಟಕದ ರಾಜ್ಯಾಧ್ಯಕ್ಷರ ಹಾಗೂ ಕೆ.ಪಿ.ಸಿ.ಸಿ. ವೈದ್ಯಕೀ... ಓದನ್ನು ಮುಂದುವರಿಸಿ
ಇಂಡಿ
ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು
ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ
ಇಂಡಿ
ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು
ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ
ಇಂಡಿ
ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕಾ ಶಾಖೆ ಉದ್ಘಾಟನೆ
ಇಂಡಿ:ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ... ಓದನ್ನು ಮುಂದುವರಿಸಿ
ಇಂಡಿ
ತಡವಲಗಾ ಗ್ರಾಂ ಪಂ ಅಧ್ಯಕ್ಷರಾಗಿ ಸುನಂದಾ ಬಸವರಾಜ ವಾಲಿಕಾರ ಗೆಲುವು
ಇಂಡಿ : ವಿಜಯಪೂರ ಜಿಲ್ಲೆಯ ಇಂಡಿ ತಾಲ್ಲೂಕಿನ ನಾಲ್ಕನೇ ಅತಿದೊಡ್ಡ ಗ್ರಾಮ ಪಂಚಾಯಿತಿ ಎಂಬ ಹ... ಓದನ್ನು ಮುಂದುವರಿಸಿ
ವಿಜಯಪುರ
ಆದರ್ಶ ಲಾಡ್ಜ್ನಲ್ಲಿ ವ್ಯಕ್ತಿ ಆತ್ಮಹತ್ಯೆ
ವಿಜಯಪುರ: ಲಾಡ್ಜ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಆದರ್ಶ... ಓದನ್ನು ಮುಂದುವರಿಸಿ
ಇಂಡಿ
ಜಗದೇವಿ ಕ್ಷತ್ರಿ ಇನ್ನಿಲ್ಲ, ನೆನಪು ಮಾತ್ರ
ಇಂಡಿ:ತಾಲೂಕಿನ ಬರಗುಡಿ ಗ್ರಾಮದ ಜಗದೇವಿ ಚನ್ನಪ್ಪ ಕ್ಷತ್ರಿ ವಯಸ್ಸು 51 ಇವರು ಅನಾರೋಗ್ಯದಿ... ಓದನ್ನು ಮುಂದುವರಿಸಿ
ಇಂಡಿ
ಶಿಕ್ಷಣವೇ ಶಕ್ತಿ ಯೋಗವೇ ಜೀವನ
ಇಂಡಿ: ಶಿಕ್ಷಣವೇ ಶಕ್ತಿ, ಯೋಗವೇ ಜೀವನ, ಶಿಕ್ಷಣ ಪಡೆಯುವದರೊಂದಿಗೆ ನಮ್ಮ ದೈನ... ಓದನ್ನು ಮುಂದುವರಿಸಿ
ಇಂಡಿ
ಯೋಗದಿಂದ ಮಾನವರಲ್ಲಿ ಸಕಾರಾತ್ಮಕ ಶಕ್ತಿ ವೃದ್ಧಿ
ಇಂಡಿ:ಯೋಗ ನಮ್ಮ ಆರೋಗ್ಯದ ಬದುಕಿನ ಒಂದು ಭಾಗವಾಗಿದ್ದು, ನಮ್ಮ ಮನಸ್ಸು ಮತ್ತು ದೇಹವನ್ನು ಚ... ಓದನ್ನು ಮುಂದುವರಿಸಿ