ಮಗನ ಎದುರಲ್ಲೇ ದಂಪತಿಯನ್ನು ಕೊಲೆಗೈದ ಅಪರಾಧಿಗೆ ಗಲ್ಲು ಶಿಕ್ಷೆ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ಕುಸುಬೂರು ಗ್ರಾಮದ ಭೀಕರ ಘಟನೆಯಲ್ಲಿ, 2019ರಲ್ಲಿ ಮಗನ ಎದುರಲ್ಲೇ ದಂಪತಿಯನ್ನು ಬರ್ಬರವಾಗಿ ಹತ್ಯೆಗೀಡಿಸಿದ ಆರೋಪಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಗೋವಿಂದಪ್ಪ ಎಂಬಾತ ದಂಪತಿಯನ್ನು ಮಲಗುತ್ತಿದ್ದಾಗಲೇ ಮನೆಗೆ ನುಗ್ಗಿ ಮಚ್ಚಿನಿಂದ ದಾಳಿ ನಡೆಸಿ ಕೊಲೆಗೈದಿದ್ದನು ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.
ಘಟನೆಯ ನಂತರ ಆರೋಪಿ ಬಳಸಿದ್ದ ಮಚ್ಚನ್ನು ತೆಂಗಿನ ಮರದ ಸುಳಿಯಲ್ಲಿ ಅಡಗಿಸಿದ್ದಾನೆ. ತನಿಖೆಯಲ್ಲಿ ಎತನ್ಮೂಲ ಹತ್ಯೆ ಅಕ್ರಮ ಸಂಬಂಧದ ಹಿನ್ನೆಲೆ ನಡೆದಿರುವುದು ದೃಢಪಟ್ಟಿದೆ. ಈ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯವು ಗೋವಿಂದಪ್ಪನಿಗೆ ಕೊಲೆ ಆರೋಪದಡಿ ಗಲ್ಲು ಶಿಕ್ಷೆ ವಿಧಿಸಿದೆ. ಜೊತೆಗೆ ಮನೆಗೆ ನುಗ್ಗಿದ ಪ್ರಕರಣಕ್ಕೆ ಒಂದು ವರ್ಷದ ಜೈಲು ಶಿಕ್ಷೆ ಹಾಗೂ 20,000 ರೂ. ದಂಡ ವಿಧಿಸಲಾಗಿದೆ. ಸರ್ಕಾರದ ಪರವಾಗಿ ಈ ಪ್ರಕರಣವನ್ನು ಸರ್ಕಾರಿ ಅಭಿಯೋಜಕಿ ಪಿ. ವೀಣಾ ವಾದ ಮಂಡಿಸಿದ್ದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಲಿವ್-ಇನ್ ಸಂಬಂಧದಲ್ಲಿ ತೀವ್ರ ಗಲಾಟೆ, ಯುವತಿಗೆ ವೈರ್ ಬಳಸಿ ಕೊಲೆ
ಬೆಂಗಳೂರು: ವರ್ತೂರು ಪ್ರದೇಶದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಗೆ... ಓದನ್ನು ಮುಂದುವರಿಸಿ
ಜೈಲುಗಳಲ್ಲಿ ಡ್ರಗ್ಸ್ ಅಟ್ಟಹಾಸಕ್ಕೆ ಕಡಿವಾಣ: ಕೈದಿಗಳಿಗೆ ಮಾದಕ ವಸ್ತು ಪರೀಕ್ಷೆ ಆರಂಭ
ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ಸಂಪೂ... ಓದನ್ನು ಮುಂದುವರಿಸಿ
ಪೊಲೀಸ್ ಕಸ್ಟಡಿಯಿಂದ ಕುಖ್ಯಾತ ಕಳ್ಳ ಮಾಲಾ ಪರಾರಿ
ರಾಮನಗರ: ಪೊಲೀಸ್ ಕಸ್ಟಡಿಯಲ್ಲಿದ್ದ ಕುಖ್ಯಾತ ಕಳ್ಳ ಮಾಲಾ ರಾಮನಗರದ... ಓದನ್ನು ಮುಂದುವರಿಸಿ
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಗೊಂಡ ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಗೊಂ... ಓದನ್ನು ಮುಂದುವರಿಸಿ
ಜೀವನಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮೂವರು ಕೈದಿಗಳನ್ನು ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ
ಬಳ್ಳಾರಿ: ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಮೂವರು ಜೀವಾವಧಿ... ಓದನ್ನು ಮುಂದುವರಿಸಿ
ಮಂಗಳೂರು
ಶಿರಾಡಿಘಾಟ್ನಲ್ಲಿ KSRTC ಬಸ್–ಕಾರು ಮುಖಾಮುಖಿ ಅಪಘಾತ, ಮೂವರು ಸ್ಥಳದಲ್ಲೇ ಸಾವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶಿರಾಡಿ... ಓದನ್ನು ಮುಂದುವರಿಸಿ
ಗುಂಡ್ಲುಪೇಟೆ
ಗೆಳೆಯನೊಂದಿಗೆ ಪಾರ್ಟಿಗೆ ಹೋದ ಯುವಕನ ಹತ್ಯೆ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣ ಸಮ... ಓದನ್ನು ಮುಂದುವರಿಸಿ
ಬೆಂಗಳೂರು ಸಿಟಿ ಪೊಲೀಸರ ಹೆಸ್ರಲ್ಲೇ ಡಿಜಿಟಲ್ ಅರೆಸ್ಟ್ ಯತ್ನ! ತಕ್ಷಣವೇ ಎಚ್ಚರಿಕೆಯಿಂದ ಪಾರಿತರಾದ ಮಹಿಳೆ
ಬೆಂಗಳೂರು: ನಗರದ ಸೈಬರ್ ವಂಚಕರು ಬೆಂಗಳೂರು ನಗರ ಪೊಲೀಸರ ಹೆಸರಿನಲ... ಓದನ್ನು ಮುಂದುವರಿಸಿ
ಬಸವನಬಾಗೇವಾಡಿ
ಕಾರು ಪಲ್ಟಿ: ಶ್ರೀಶೈಲ್ಗೆ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ, ಇಬ್ಬರು ಗಂಭೀರ
ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ತಾಳಿಕೋಟೆ ಹೆದ್ದಾರಿಯ ಬಸವ... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ದೊಡ್ಡಬಳ್ಳಾಪುರದಲ್ಲಿ 70ಕ್ಕೂ ಹೆಚ್ಚು ರೌಡಿ ಶೀಟರ್ಗಳ ಪೆರೇಡ್: ಕಾನೂನುಬಾಹಿರ ಚಟುವಟಿಕೆಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ
ದೊಡ್ಡಬಳ್ಳಾಪುರ: ನಗರದ ಪೊಲೀಸ್ ಠಾಣೆ ಬಳಿ ಬೆಳಿಗ್ಗೆ 70ಕ್ಕೂ ಹೆಚ... ಓದನ್ನು ಮುಂದುವರಿಸಿ