"ಮೈಸೂರಿನಲ್ಲಿ ಅಂತರ್ಜಾತಿ ಮದುವೆ ವಿರೋಧದ ಸಂಚಲನ : ಕುಟುಂಬ ಬಾಹಿಷ್ಕಾರ, ಎಲೆಕ್ಟ್ರಿಷಿಯನ್‌ ಮೇಲೆ ಕೇಸ್"

ಮೈಸೂರು : ಇಡೀ ಜಗತ್ತು ಆಧುನಿಕತೆಯತ್ತ ಸಾಗುತ್ತಿದ್ದರೂ, ಭಾರತದಲ್ಲಿ ಇನ್ನೂ ಸಾಮಾಜಿಕ ಅನಿಷ್ಟಗಳು ಜೀವಂತವಾಗಿರುವುದು ಆತಂಕಕಾರಿ ಸಂಗತಿ. ಅದರಲ್ಲೂ ಕರ್ನಾಟಕದಲ್ಲಿ ಇಂತಹ ಕಟ್ಟುಪಾಡುಗಳು ಇಂದಿಗೂ ನಡೆಯುತ್ತಿರುವುದು ಅಚ್ಚರಿ ಮೂಡಿಸಿದೆ. ನಿಜಕ್ಕೂ, ಭಾರತದಲ್ಲಿ ಹಲವು ಪ್ರದೇಶಗಳಲ್ಲಿ ಆಧುನಿಕತೆ, ವಿದ್ಯಾಭ್ಯಾಸ, ತಂತ್ರಜ್ಞಾನ, ನಗರೀಕರಣ ಎಲ್ಲವೂ ವೇಗವಾಗಿ ಮುಂದುವರೆದರೂ, ಸಾಮಾಜಿಕ ಹಲ್ಲೆಗಳು, ಜಾತ್ಯತೀತ ಭಿನ್ನತೆ, ಹಿಂಸಾತ್ಮಕ ಪರಂಪರೆಗಳು ಇನ್ನೂ ಹಲವು ಗ್ರಾಮೀಣ ಮತ್ತು ಕೆಲ ನಗರ ಸಮುದಾಯಗಳಲ್ಲಿ ಜೀವಂತವಾಗಿವೆ. ಕೊತ್ತೆಗಾಲದ ಘಟನೆ ಸಹ ಇದಕ್ಕೆ ಸ್ಪಷ್ಟ ಉದಾಹರಣೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ಅಂತರಜಾತಿ ವಿವಾಹದ ಹಿನ್ನೆಲೆ ಒಂದು ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹೇರಿರುವ ಘಟನೆ ಬೆಳಕಿಗೆ ಬಂದಿದೆ.

 

ಗ್ರಾಮದ ನಿವಾಸಿಗಳಾದ ವಸಂತ ಮತ್ತು ನಟನಾಯಕ ದಂಪತಿಯ ಪುತ್ರಿ ಅಂತರಜಾತಿ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿದ ಗ್ರಾಮದ ಕೆಲವು ಗುಂಪುಗಳು ಆ ಕುಟುಂಬಕ್ಕೆ ಹಾಗೂ ಅವರಿಗೆ ಸಹಾಯ ಮಾಡಿದವರ ಮೇಲೆ ಸಾಮಾಜಿಕ ಬಹಿಷ್ಕಾರ ಹೇರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಹಿಷ್ಕಾರಕ್ಕೆ ಒಳಗಾದವರಲ್ಲಿ ಎಲೆಕ್ಟ್ರಿಷಿಯನ್ ವೆಂಕಟೇಶ್ ನಾಯಕ್ ಕೂಡ ಒಬ್ಬರಾಗಿದ್ದಾರೆ.

 

ವಿದ್ಯುತ್ ರಿಪೇರಿ ಸಂಬಂಧಿತ ಕರೆ ಹಿನ್ನೆಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ, ಬಹಿಷ್ಕಾರಕ್ಕೆ ಒಳಗಾದ ನೀನು ವಿದ್ಯುತ್ ಕಂಬ ಮುಟ್ಟುವಂತಿಲ್ಲ ಎಂದು ರತ್ನಾಕರ, ರವಿ ಹಾಗೂ ಕೆಲ ಮಹಿಳೆಯರು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂದರ್ಭದಲ್ಲಿ ವೆಂಕಟೇಶ್ ನಾಯಕ್ ಮತ್ತು ಅವರ ಮಗನ ಮೇಲೆ ಹಲ್ಲೆಗೆ ಯತ್ನಿಸಿದ್ದು, ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

 

ಈ ಕುರಿತು ವೆಂಕಟೇಶ್ ನಾಯಕ್ ಅವರು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಆರೋಪಿಗಳ ವಿರುದ್ಧ SC/ST ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ. ದೂರು ಸ್ವೀಕರಿಸಿದ ಬಳಿಕ ಪೊಲೀಸರು ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇಂತಹ ಘಟನೆಗಳು ನಮಗೆ ಮೂಲಕ ಔದಾರ್ಯ ಮತ್ತು ಸಮಾಜದಲ್ಲಿ ಸಮಾನತೆ, ಸಬಲೀಕರಣದ ಅಗತ್ಯವನ್ನು ಮತ್ತೆ ಸ್ಮರಿಸುತ್ತವೆ. ನಿಜವೇಂದರೆ, ಈ ರೀತಿಯ ಘಟನೆಯಲ್ಲಿ ಸರ್ಕಾರಿ, NGOs, ಶೈಕ್ಷಣಿಕ ಸಂಸ್ಥೆಗಳು ಎಲ್ಲರೂ ಒಟ್ಟಿಗೆ ಕಾರ್ಯನಿರ್ವಹಿಸಿದರೆ ಮಾತ್ರ, ಸಾಮಾಜಿಕ ಅನಿಷ್ಟಗಳನ್ನು ಕಡಿಮೆ ಮಾಡಬಹುದು.

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

12 hours ago

   
Image 1
Image 1
ಚಾಮರಾಜನಗರ

ಕಾಡು ಪ್ರಾಣಿಗಳ ಹಾವಳಿ ಹಸುಗಳಿಗೆ ಹಾನಿ – 2 ದಿನಗಳಲ್ಲಿ 11 ಗೋವುಗಳು ಮೃತ

ಚಾಮರಾಜನಗರ: ಕಾಡು ಪ್ರಾಣಿಗಳ ದಾಳಿಯಿಂದ ರೈತರಿಗೆ ಮತ್ತೊಂದು ಆಘಾತ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಧಾರವಾಡ

ಹುಬ್ಬಳ್ಳಿ

ಕಾಶ್ಮೀರ ಮೂಲದ ಇಬ್ಬರು ವ್ಯಕ್ತಿಗಳು ಪತ್ತೆ?

ಹುಬ್ಬಳ್ಳಿ: ಕಾಶ್ಮೀರದಿಂದ ಬಂದಿರುವುದಾಗಿ ಹೇಳಿಕೊಂಡ ಇಬ್ಬರು ವ್ಯ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ: ಅಪರಾಧ ಅಂಕಿಅಂಶಗಳೊಂದಿಗೆ ಬಿಜೆಪಿ ಆರೋಪ ತಳ್ಳಿಹಾಕಿದ ಸಚಿವ ಪರಮೇಶ್ವರ್

ಬೆಂಗಳೂರು: ವಿಧಾನಸಭೆಯ ವಿಶೇಷ ಅಧಿವೇಶನದ ವೇಳೆ ಆಡಳಿತ ಪಕ್ಷ ಮತ್ತ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ಕೆ.ಆರ್.ನಗರ ಮಹಿಳೆ ಅಪಹರಣ ಪ್ರಕರಣ: ಹೆಚ್.ಡಿ.ರೇವಣ್ಣ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್

ಬೆಂಗಳೂರು : ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ, ಮಾಜಿ ಸಚ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಜಾರಿ ನ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಶಿವಮೊಗ್ಗ

ಭವಿಷ್ಯ ಹೇಳ್ತೀನಿ ಅಂತ ನಂಬಿಸಿ ಬೇಟೆನಾ? ರೀಲ್ಸ್ ರಾಣಿಯ ಆರೋಪ, ಕಮಲಾಕರ್‌ ಭಟ್ ವಿರುದ್ಧ ಆಡಿಯೋ ವೈರಲ್

ಶಿವಮೊಗ್ಗ: ನಿತ್ಯ ಬೆಳಗ್ಗೆ ಜನರಿಗೆ ಭವಿಷ್ಯ ಹೇಳುತ್ತಿದ್ದ ವ್ಯಕ್... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬಾಗಲಕೋಟೆ

ರಬಕವಿ ಬನಹಟ್ಟಿ

ನ್ಯಾಯಾಲಯವೇ ಸಾಕ್ಷಿ: ಜಡ್ಜ್ ಎದುರೇ ವಿಷ ಸೇವಿಸಿದ ವ್ಯಕ್ತಿ

ಬಾಗಲಕೋಟೆ: ಕೋರ್ಟ್‌ ಆವರಣದಲ್ಲಿ, ನ್ಯಾಯಾಧೀಶರ ಎದುರಲ್ಲೇ ಒಬ್ಬ ವ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ತುಮಕೂರು

ಮಧುಗಿರಿ

“ಹಣವಿಲ್ಲ… ಮೂಲಂಗಿಯೇ ಲಂಚ!” – ತುಮಕೂರಿನಲ್ಲಿ ಕಂದಾಯ ಅಧಿಕಾರಿಗಳ ವಿರುದ್ಧ ರೈತನ ಆಕ್ರೋಶ

ತುಮಕೂರು: ತುಮಕೂರಿನಲ್ಲಿ ಕೆಲ ಕಂದಾಯ (Revenue) ಅಧಿಕಾರಿಗಳು ಲಂ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಹಾಸನ

ಗಂಡನ ಅಕ್ರಮ ಸಂಬಂಧ ಪ್ರಕರಣ – ಪತ್ನಿ ಗೃಹ ಬಂಧನದಲ್ಲಿದ್ದು ಪತಿ ಎಸ್ಕೇಪ್

ಹಾಸನ : ಹಾಸನದ ಕೆ.ಆರ್.ಪುರಂ ಬಡಾವಣೆಯಲ್ಲಿ ಗಂಡ–ಹೆಂಡತಿಯ ನಡುವೆ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಕಲ್ಬುರ್ಗಿ

"ಮಕ್ಕಳ ಮೊಟ್ಟೆ ಅನುದಾನ ಬಿಡುಗಡೆಗೆ ಲಂಚ: ಅಂಗನವಾಡಿ ಶಿಕ್ಷಕಿ-ಸಿಬ್ಬಂದಿ ಲೋಕಾಯುಕ್ತ ಬಲೆಗೆ"

ಕಲಬುರಗಿ : ಬಡ ಮಕ್ಕಳ ಪೌಷ್ಟಿಕಾಹಾರದ ಮೊಟ್ಟೆಗೆ ಅನುದಾನ ಬಿಡುಗಡೆ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1