ನೆಲಮಂಗಲ–ಕುಣಿಗಲ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬಸ್-ಕಾರ್ ಡಿಕ್ಕಿ ಎರಡು ಕಾರುಗಳು ಜಖಂ!
ನೆಲಮಂಗಲ: ಭಾನುವಾರ ಸಂಜೆ ನೆಲಮಂಗಲ–ಕುಣಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ನೆಲಮಂಗಲ ತಾಲ್ಲೂಕಿನ ಕೊರಟಗೆರೆ ಸಮೀಪ, ಹಾಸನದಿಂದ ಬೆಂಗಳೂರಿನತ್ತ ಬರುತ್ತಿದ್ದ ಕೆಎಸ್ಆರ್ಟಿಸಿ ಪುಷ್ಪಕ್ ಪ್ಲಸ್ ಇವಿ ಬಸ್ ಓವರ್ಟೇಕ್ ಮಾಡಲು ಯತ್ನಿಸುವ ವೇಳೆ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಕಾರುಗಳ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ನಂತರ ಸ್ಥಳದಲ್ಲಿ ನೆಲೆಸಿದ್ದ ವಾಹನ ಸವಾರರು ಬಸ್ ಚಾಲಕನನ್ನು ಪ್ರಶ್ನಿಸುವಾಗ ವಾಗ್ವಾದ ಉಂಟಾಗಿ ಕ್ಷಣಾರ್ಧದಲ್ಲಿ ತೀವ್ರ ಜಗಳಕ್ಕೆ ತಿರುಗಿತು. ಕೆಲ ಸವಾರರು ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಕೂಡ ಸಂಭವಿಸಿದೆ. ಈ ಗೊಂದಲದಿಂದ ರಸ್ತೆ ಮಧ್ಯೆ ವಾಹನ ಸಂಚಾರ ಸ್ಥಗಿತಗೊಂಡು, ಕಿಲೋಮೀಟರ್ಗಳಷ್ಟು ದೂರ ಟ್ರಾಫಿಕ್ ಜಾಮ್ ಉಂಟಾಯಿತು. ಸಾಮಾನ್ಯವಾಗಿ ಭಾನುವಾರ ಸಂಜೆ ಗ್ರಾಮಗಳಿಂದ ಬೆಂಗಳೂರಿನತ್ತ ವಾಹನ ಸಂಚಾರ ಹೆಚ್ಚಾಗಿರುವುದರಿಂದ, ಅಪಘಾತವು ಹೆಚ್ಚಿನ ಅಡಚಣೆ ಉಂಟುಮಾಡಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಸಂಚಾರವನ್ನು ಸಹಜಗೊಳಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಫ್ಲೈಓವರ್ನಲ್ಲಿ ಭೀಕರ ಅಪಘಾತ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು
ಬೆಂಗಳೂರು: ನಗರದ ಕೊಡಿಗೆಹಳ್ಳಿ ಫ್ಲೈಓವರ್ ಮೇಲೆ ಇಂದು ಬೆಳಿಗ್ಗೆ... ಓದನ್ನು ಮುಂದುವರಿಸಿ
ಪರಪ್ಪನ ಅಗ್ರಹಾರ ಜೈಲಿಯಲ್ಲಿ ಮೊಬೈಲ್ ವಿಡಿಯೋ ವೈರಲ್: DGP ಅಲೋಕ್ ಕುಮಾರ್ ಹೆಸರಿಗೆ ಮಸಿ ಬಳಿಯೋ ಶಂಕೆ
ಬೆಂಗಳೂರು, ಮಾ. 29: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈ... ಓದನ್ನು ಮುಂದುವರಿಸಿ
ಪರಿಶೀಲನೆಗೆ ಹೋಗಿದ್ದ ಪೊಲೀಸ್ರ ಮೇಲೆ ಹೌಹಾರಿದ ಮಾಜಿ ರೌಡಿಶೀಟರ್ ಪಟಾಲಂ!
ಬೆಂಗಳೂರು, ಮಾ. 29: ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ... ಓದನ್ನು ಮುಂದುವರಿಸಿ
ಮಚ್ಚು ಹಿಡಿದು “ಅಣ್ಣಮ್ಮ” ಸಾಂಗ್ಗೆ ರೌಡಿಶೀಟರ್ ಡ್ಯಾನ್ಸ್: ಇಬ್ಬರ ಬಂಧನ
ಬೆಂಗಳೂರು, ಮಾ. 29: ನಗರದ ಬ್ಯಾಟರಾಯನಪುರದಲ್ಲಿ ರೌಡಿಶೀಟರ್ರೊಬ್... ಓದನ್ನು ಮುಂದುವರಿಸಿ
ಹುಯಿಲಗೋಳದಲ್ಲಿ ಯುವಕ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ – ಕೊಲೆ ಅನುಮಾನ
ಗದಗ: ತಾಲ್ಲೂಕಿನ ಹುಯಿಲಗೋಳ ಗ್ರಾಮದ ಒಂದು ಸೇತುವೆಯ ಕೆಳಭಾಗದಲ್ಲಿ... ಓದನ್ನು ಮುಂದುವರಿಸಿ
ಅಕ್ರಮ ಸಂಬಂಧಕ್ಕೆ ಆತಂಕ – ಪತಿಯ ಭೀಕರ ಕೊಲೆ ಮತ್ತು ಅಪಘಾತ ನಾಟಕ
ಯಾದಗಿರಿ : ಜಿಲ್ಲೆಯಲ್ಲಿ ಸುಖವಾಗಿದ್ದ ಕುಟುಂಬದಲ್ಲಿ ಅಕ್ರಮ ಸಂಬಂ... ಓದನ್ನು ಮುಂದುವರಿಸಿ
ಫೋಟೋಶೂಟ್ ತಂಡದ ಮೇಲೆ ಮಾರಣಾಂತಿಕ ದಾಳಿ ಕೈಮುಗಿದರೂ ಬಿಡದ ಕಿಡಿಗೇಡಿಗಳು
ಹಾಸನ : ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪ್ರಸಿದ್ಧ ಭೈರವೇಶ್ವರ ದೇ... ಓದನ್ನು ಮುಂದುವರಿಸಿ
ಮಂಗಳೂರು
ಬಾವಿ ನಿರ್ಮಾಣ ವೇಳೆ ದಾರುಣ ದುರ್ಘಟನೆ-30 ಅಡಿ ಎತ್ತರದಿಂದ ಬಕೆಟ್ ಬಿದ್ದು ಕಾರ್ಮಿಕ ಸಾವು
ಮಂಗಳೂರು: ಮಂಗಳೂರಿನ ಉಳ್ಳಾಲ ತಾಲೂಕಿನ ಕುತ್ತಾರು ಪದವಿನ ಸಲಾತ್ ನ... ಓದನ್ನು ಮುಂದುವರಿಸಿ
ಮಸ್ಕಿ ತಾಲೂಕು
ಮಸ್ಕಿ ತಾಲ್ಲೂಕಿನಲ್ಲಿ ಶೋಕ: ನಕಲಿ ವೈದ್ಯನ ಇಂಜೆಕ್ಷನ್ನಿಂದ 14 ವರ್ಷದ ವಿದ್ಯಾರ್ಥಿನಿ ಮರಣ
ರಾಯಚೂರು: ಮಸ್ಕಿ ತಾಲ್ಲೂಕಿನ ಅಮೀನಗಡ ಗ್ರಾಮದಲ್ಲಿ ನಕಲಿ ವೈದ್ಯನ... ಓದನ್ನು ಮುಂದುವರಿಸಿ
ಗೌರಿಬಿದನೂರು
ಗೌರಿಬಿದನೂರಲ್ಲಿ ಭೀಕರ ಹತ್ಯೆ: ಮಂಚದಿಂದ ಬಿದ್ದನೆಂಬ ಸುಳ್ಳು, ಕ್ರೂರ ಕೊಲೆ ಬಯಲು!
ಚಿಕ್ಕಬಳ್ಳಾಪುರ: ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯಲ್ಲಿ ಭ... ಓದನ್ನು ಮುಂದುವರಿಸಿ