ನಿವೇಶನ ಸರ್ವೆಗೆ ಹಿರಿಯ ನಟಿ ಜಯಶ್ರೀ ಅಲೆದಾಡಿಸಿದ ಭೂಮಾಪನ ಅಧಿಕಾರಿ
ತುಮಕೂರು: ನಿವೇಶನ ಸಮೀಕ್ಷೆಯ ವಿಚಾರವಾಗಿ ಹಿರಿಯ ರಂಗಕರ್ಮಿ, ರಾಜ್ಯಸಭೆ ಮಾಜಿ ಸದಸ್ಯೆ ಬಿ. ಜಯಶ್ರೀ ಅವರನ್ನು ಭೂಮಾಪನ ಅಧಿಕಾರಿ ಕಚೇರಿಗೆ ಅಲೆದಾಡಿಸಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಭೂಮಾಪನ ಕಚೇರಿಯಲ್ಲಿ ನಡೆದಿದೆ. ರಂಗಭೂಮಿಯ ಭೀಷ್ಮ ಗುಬ್ಬಿ ವೀರಣ್ಣನವರ ಮೊಮ್ಮಗಳಾದ ಹಿರಿಯ ನಟಿ ಬಿ.ಜಯಶ್ರೀ ರಂಗ ಚಟುವಟಿಕೆಗೆ ಮೀಸಲಾದ ಜಿ.ವಿ. ಮಾಲತಮ್ಮ ಆರ್ಟ್ ಟ್ರಸ್ಟ್ ಹೆಸರಿನಲ್ಲಿ ಜಮೀನು ಖಾತೆ ಮಾಡಿಸಿಕೊಳ್ಳಲು ಅವಶ್ಯಕವಾದ ಸರ್ವೆ ಕೆಲಸಕ್ಕೆ ಹಣ ಸಂದಾಯ ಮಾಡಿ ಒಂದು ತಿಂಗಳನಿಂದ ಕಚೇರಿಗೆ ಅಲೆದಾಡಿದ್ದಾರೆ.
ಗುರುವಾರ ಬೆಳಿಗ್ಗೆ ಬರಲು ಹೇಳಿದ್ದ ಅಧಿಕಾರಿ ಜಯಶ್ರೀ ಅವರ ಕೈಗೆ ಸಿಗದೇ ಬೇರೆ ಬೇಜವಾಬ್ದಾರಿ ತೋರಿಸಿದ್ದಾರೆ. 3-4 ಬಾರಿ ಕಚೇರಿಗೆ ಅಲೆದರೂ ಸ್ಪಂದನೆ ಸಿಕ್ಕಿಲ್ಲ. ಮೇಲಾಧಿಕಾರಿಗಳ ಸೂಚನೆ ಬೇಕಿದೆ ಎಂದು ಸರ್ವೆಯರ್ ಹೇಳಿದ್ದಾರೆ ಎಂದು ಕಚೇರಿಗೆ ಅಲೆದಾಡಿದ ಜಯಶ್ರೀ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ನಂಜನಗೂಡು
ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್...ಮಗು ಸೇರಿ ಮೂವರಿಗೆ ಗಂಭೀರ ಗಾಯ
ನಂಜನಗೂಡು : ಜಮೀನಿಗೆ ಬೈಕ್ ನಲ್ಲಿ ತೆರಳುತ್ತಿದ್ದ ರೈತ ದಂಪತಿಗಳ... ಓದನ್ನು ಮುಂದುವರಿಸಿ
ಕುಣಿಗಲ್
ಹುಡುಗಿ ವಿಚಾರಕ್ಕೆ ಕಿರಿಕ್ - ನಡು ರಸ್ತೆಯಲ್ಲಿ ಲಾಂಗು, ಮಚ್ಚು ಹಿಡಿದು ಹೊಡೆದಾಟ!
ತುಮಕೂರು: ಯುವತಿಯ ವಿಚಾರಕ್ಕೆ ಎರಡು ಗುಂಪುಗಳ ನುಡವೆ ಮಾರಾಮಾರಿ ನ... ಓದನ್ನು ಮುಂದುವರಿಸಿ
ಬಸ್ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತಿಗೆ ನಿರ್ಬಂಧ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕೆಎಸ್ಆರ್ಟಿಸಿ, ಬಿಎಂಟಿಸಿ, ಕೆಕೆಆರ್ಟಿಸಿ, ಬಿಎಂಟ... ಓದನ್ನು ಮುಂದುವರಿಸಿ
ಕೊಪ್ಪಳದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ : ಕಿಮ್ಸ್ ಆಡಳಿತಾಧಿಕಾರಿ ಬಿ.ಕಲ್ಲೇಶ ಮನೆ ಶೋಧ
ಕೊಪ್ಪಳ : ಕೊಪ್ಪಳ ತಾಲೂಕು ಭಾಗ್ಯನಗರ ಪಟ್ಟಣದಲ್ಲಿನ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಮನರೇಗಾ ಮರುಜಾರಿಗೆ ಆಗ್ರಹಿಸಿ ಚನಕೆ, ಬಾಂಡ್ಲಿ, ಸುತ್ತಿಗೆ ಹಿಡಿದು ವಿನೂತನ ಪ್ರತಿಭಟನೆ
ಬೆಂಗಳೂರು : ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ರಾಜ್ಯ ಮಹಿಳಾ ಕಾ... ಓದನ್ನು ಮುಂದುವರಿಸಿ
ಹುಮನಾಬಾದ
ಬೀದರ್ ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ, ತನಿಖೆಗೆ ಖಂಡ್ರೆ ಆದೇಶ
ಬೀದರ್: ಹುಮ್ನಾಬಾದ್ ಸಮೀಪ ಅನುಮಾನಾಸ್ಪದ ವಸ್ತು ಸ್ಫೋಟಗೊಂ... ಓದನ್ನು ಮುಂದುವರಿಸಿ
ರಾಜ್ಯ ಸರ್ಕಾರಿ ನೌಕರರು ತಿಂಗಳ ಮೊದಲ ಶನಿವಾರ `ಖಾದಿ ಬಟ್ಟೆ' ಧರಿಸೋದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ
ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಪ್ರತಿ... ಓದನ್ನು ಮುಂದುವರಿಸಿ
ಶಿಡ್ಲಘಟ್ಟ
ನಾನು ಕಳ್ಳತನ ಮಾಡಿಲ್ಲ, ಕೊಲೆ ಮಾಡಿಲ್ಲ ಶಿಡ್ಲಘಟ್ಟದ ಜನರಿಗಾಗಿ ತ್ಯಾಗ ಮಾಡಿದ್ದೇನೆ, ಬೇಲ್ ಪಡೆದ ರಾಜೀವ್ ಗೌಡ ಹೊಸ ವರಸೆ
ಚಿಕ್ಕಬಳ್ಳಾಪುರ: ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಪಟ್ಟಂತೆ ಶಿಡ... ಓದನ್ನು ಮುಂದುವರಿಸಿ
ಹೋಂ ವರ್ಕ್ ಮಾಡಿಲ್ಲ ಎಂದು 4ನೇ ತರಗತಿ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ: ಪೋಷಕರಿಗೆ ಹೇಳಿದರೆ ಕತ್ತು ಹಿಸುಕುತ್ತೇನೆ ಎಂದು ಬೆದರಿಕೆ
ಬೆಂಗಳೂರು : ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರ... ಓದನ್ನು ಮುಂದುವರಿಸಿ
ಗುಡಿಬಂಡಾ
ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆ ರದ್ದಿಗೆ ವಿರೋಧ. ಸಿಪಿಎಂ ವತಿಯಿಂದ ಉಪವಾಸ ಸತ್ಯಾಗ್ರಹ.
ಗುಡಿಬಂಡೆ: ಕೇಂದ್ರ ಸರ್ಕಾರವು ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾ... ಓದನ್ನು ಮುಂದುವರಿಸಿ