ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ, ಜನರ ಜೇಬಿಗೆ ಕತ್ತರಿ…! ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರ ವಿರುದ್ದ ಬಿಜೆಪಿ ಆಕ್ರೋಶ
ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್- ಡೀಸೆಲ್ ಬೆಲೆಯನ್ನು ಹೆಚ್ಚಿಸಿ ವಾಹನ ಸವಾರರಿಗೆ ಶಾಕ್ ನೀಡಿದೆ. ಈ ವಿಚಾರ ಇದೀಗ ರಾಜಕೀಯ ಸ್ವರೂಪ ಪಡೆದಿದ್ದು ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ನಾಯಕರ ನಡುವೆ ವಾಗ್ಯುದ್ಧ ನಡಿತಿದೆ. ಬಿಜೆಪಿ ನಾಯಕರು ಬೆಲೆ ಏರಿಕೆಯ ವಿರುದ್ಧ ಸಮರ ಸಾರಿದ್ದು ಕೆರಳಿ ಕೆಂಡವಾಗಿದ್ದಾರೆ. ಕೈ ನಾಯಕರು ದರ ಏರಿಕೆಯನ್ನು ಸಮರ್ಥನೆ ಮಾಡಿಕೊಳ್ತಿದ್ದು ಸಿಎಂ ಸಿದ್ದರಾಮಯ್ಯ ಕೇಸರಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ಈ ಮಧ್ಯೆ ಬಿಜೆಪಿ ಇಂದು ರಾಜ್ಯಾದ್ಯಂತ ಉಗ್ರ ಹೋರಾಟಕ್ಕೆ ಕರೆ ಕೊಟ್ಟಿದೆ… ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆಯನ್ನ 3 ರೂ ಡೀಸೆಲ್ ಬೆಲೆಯನ್ನು 3.50 ಪೈಸಾ ಹೆಚ್ಚಿಸಿ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಿದೆ. ಇದೇ ವಿಚಾರ ಇದೀಗ ರಾಜಕೀಯ ಸ್ವರೂಪ ಪಡೆದಿದ್ದು ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮಧ್ಯೆ ವಾಕ್ಸಮರಕ್ಕೆ ವೇದಿಕೆಯಾಗಿದೆ. ಈ ಹಿಂದೆ ಬಿಜೆಪಿ ಬೆಲೆ ಏರಿಕೆ ಮಾಡಿದಾಗ ಕಾಂಗ್ರೆಸ್ ನಾಯಕರು ಮಾಡಿದ್ದ ಪ್ರತಿಭಟನೆಯನ್ನೇ ಅಸ್ತ್ರ ವಾಗಿಸಿಕೊಂಡು ಬಿಜೆಪಿ ನಾಯಕರು ಕೈಗೆ ಟಾಂಗ್ ಕೊಡ್ತಿದ್ದಾರೆ..
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಟ್ರಾಫಿಕ್ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್ … ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ..!
ಬೆಂಗಳೂರು: ಟ್ರಾಫಿಕ್ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್ ಸ... ಓದನ್ನು ಮುಂದುವರಿಸಿ
ಕಳೆದ ಹತ್ತು ದಿನದಲ್ಲಿ ಒಂದಷ್ಟು ಇಳಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ತುಸು ಏರಿಕೆ
ಬೆಂಗಳೂರು : ಕಳೆದ ಹತ್ತು ದಿನದಲ್ಲಿ ಒಂದಷ್ಟು ಇಳಿಕೆಯಾಗಿದ್ದ &nb... ಓದನ್ನು ಮುಂದುವರಿಸಿ
ವೀಕೆಂಡ್ʼನಲ್ಲಿ ಚಿನ್ನ-ಬೆಳ್ಳಿ ಬೆಲೆ ಇಳಿಕೆ! ಇಂದು ಎಷ್ಟಿದೆ ನೋಡೋಣ
ಚಿನ್ನದ ಬೆಲೆಯೂ ಕಡಿಮೆ ಆಗುವ ಸಾಧ್ಯತೆ ಇದೆ. ವಿದೇಶಗಳ ಕೆಲವೆಡೆ ಚಿನ್ನದ ಬೆಲೆ ಅಲ್ಪ ಇ... ಓದನ್ನು ಮುಂದುವರಿಸಿ
ದೇಶ, ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ
ಬೆಂಗಳೂರು: ಡಿಸೇಲ್ ಹಾಗೂ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾದರೆ ದಿನ... ಓದನ್ನು ಮುಂದುವರಿಸಿ
ಏಲಿಯನ್ಗಳು ನಮ್ಮ ನಡುವೆ ಮನುಷ್ಯರಂತೆಯೇ ಜೀವಿಸುತ್ತಿರಬಹುದು!
ಏಲಿಯನ್ಗಳು ಎಂದು ಕರೆಯಿಸಿಕೊಳ್ಳುವ ಈ ಅನ್ಯಗ್ರಹ ಜೀವಿಗಳು ಇರುವುದು ಹೌದೋ ಅಲ್ಲವೋ ಎಂ... ಓದನ್ನು ಮುಂದುವರಿಸಿ
ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ.. ಈ ದಿನದಂದು ರೈಲಿನ ಸಮಯ ಬದಲಾವಣೆ!
ಬೆಂಗಳೂರು: ಮೆಟ್ರೋ ಪ್ರಯಾಣಿಕರು ಗಮನಿಸಬೇಕಾದ ಸುದ್ದಿ. ಭಾನುವಾರ... ಓದನ್ನು ಮುಂದುವರಿಸಿ
ಚಿನ್ನ, ಬೆಳ್ಳಿ ಎರಡೂ ಬೆಲೆಯಲ್ಲಿ ಹೆಚ್ಚಳ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!
ಇಂದು ಚಿನ್ನ, ಬೆಳ್ಳಿ ಎರಡೂ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ... ಓದನ್ನು ಮುಂದುವರಿಸಿ
ರಾತ್ರಿ ಹೊತ್ತು ಮೊಬೈಲ್ ಚಾರ್ಜ್ʼಗೆ ಹಾಕಿ ಮಲಗ್ತೀರಾ? ಹಾಗಾದ್ರೆ ಈ ಸ್ಟೋರಿ ಓದಲೇಬೇಕು!
ಸ್ಮಾರ್ಟ್ಫೋನ್ಗಳು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಇವುಗಳನ್ನು ಬಳಸಲು ನಾವು ಪ್ರತ... ಓದನ್ನು ಮುಂದುವರಿಸಿ
ನೀರು ಕುಡಿದ ಬಳಿಕ ಬಾಟಲ್ ನ ಕಾರಲ್ಲೇ ಬಿಡ್ತೀರಾ? ಹುಷಾರ್…
ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದೆ. ಒಂದು ಕಡೆ ಮಳೆ ಸುರಿಯುತ್ತಿದ್ದರು ಮತ್ತೊಂ... ಓದನ್ನು ಮುಂದುವರಿಸಿ
HSRP ನಂಬರ್ ಪ್ಲೇಟ್ ಅಳವಡಿಸೋ ವಾಹನ ಸವಾರರಿಗೆ ಹೈಕೋರ್ಟ್ʼನಿಂದ ಸಿಹಿ ಸುದ್ದಿ!
ಬೆಂಗಳೂರು: ಏಪ್ರಿಲ್.1, 2019ಕ್ಕಿಂತ ಮೊದಲು ನೋಂದಾಯಿಸಿಕೊಂಡ ವಾಹ... ಓದನ್ನು ಮುಂದುವರಿಸಿ