ಫೋಟೋಶೂಟ್ ತಂಡದ ಮೇಲೆ ಮಾರಣಾಂತಿಕ ದಾಳಿ ಕೈಮುಗಿದರೂ ಬಿಡದ ಕಿಡಿಗೇಡಿಗಳು
ಹಾಸನ : ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪ್ರಸಿದ್ಧ ಭೈರವೇಶ್ವರ ದೇವಸ್ಥಾನದಲ್ಲಿ ಚಿತ್ರರಂಗದ ಪ್ರೀ-ವೆಡ್ಡಿಂಗ್ ಫೋಟೋಶೂಟ್ ನಡೆಸುತ್ತಿದ್ದ ಫೋಟೋಗ್ರಫಿ ತಂಡದ ಮೇಲೆ ಸ್ಥಳೀಯ ಕಿಡಿಗೇಡಿಗಳು ಭೀಕರ ದಾಳಿ ನಡೆಸಿದ್ದಾರೆ. ಮುಂಜಾನೆ ಬೆಂಗಳೂರಿನಿಂದ ಮತ್ತು ಹಾಸನದಿಂದ ಬಂದ ನಾಲ್ಕು ಫೋಟೋಗ್ರಫಿ ತಂಡಗಳು ದೇವಸ್ಥಾನದ ಸುಂದರ ಪರಿಸರದಲ್ಲಿ ಶೂಟಿಂಗ್ ಮಾಡುತ್ತಿದ್ದಾಗ, ಕೆಲ ಸ್ಥಳೀಯರು “ದೇವಸ್ಥಾನದ ಪಾವಿತ್ರತೆಗೆ ಧಕ್ಕೆ ತರುತ್ತಿದ್ದೀರಿ” ಎಂದು ಆರೋಪಿಸಿ ಗಲಾಟೆ ಆರಂಭಿಸಿದರು.
ಕೈಮುಗಿದು ಬೇಡಿಕೊಂಡರೂ, ಪುಂಡರು ಚೇತನ್, ಯಶು ಮತ್ತು ಸೋಮಶೇಖರ್ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಕ್ಯಾಮೆರಾ ಮತ್ತು ಮೊಬೈಲ್ಗಳನ್ನು ಜಖಂಗೊಳಿಸಿದ್ದಾರೆ. ಮೇಕಪ್ ಆರ್ಟಿಸ್ಟ್ಗಳ ಮೇಲೂ ಹಲ್ಲೆ ನಡೆದಿದ್ದುದಾಗಿ ವರದಿ ಇದೆ. ದೂರು ನೀಡಲು ಸಕಲೇಶಪುರ ಪೊಲೀಸ್ ಠಾಣೆಗೆ ಬಂದಾಗಲೂ ಪರಿಸ್ಥಿತಿ ನಿಯಂತ್ರಣ ತಪ್ಪಿ, ಪೊಲೀಸರ ಸಮ್ಮುಖದಲ್ಲೇ ಗುಂಪುಗಳ ನಡುವೆ ವಾಗ್ವಾದ ಮತ್ತು ಮಾರಾಮಾರಿ ನಡೆದಿತು. ಗಾಯಗೊಂಡ ಫೋಟೋಗ್ರಾಫರ್ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳೀಯರು “ಇದು ಪ್ರವಾಸಿ ತಾಣವಲ್ಲ, ನಮ್ಮ ಭಕ್ತಿಯ ಕೇಂದ್ರ. ಅಸಭ್ಯ ಉಡುಗೆ ಮತ್ತು ವರ್ತನೆಗಳಿಂದ ಪಾವಿತ್ರತೆ ಹಾಳಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಮತ್ತು ದೇವಸ್ಥಾನಕ್ಕೆ ಬೇಲಿ ಹಾಕಿ ರಕ್ಷಣೆ ಒದಗಿಸಲು ಒತ್ತಾಯಿಸಿದ್ದಾರೆ. ಸಕಲೇಶಪುರ ಪೊಲೀಸರು ಪ್ರಕರಣ ದಾಖಲು ಮಾಡಿದ್ದು, ತನಿಖೆ ಮುಂದುವರಿದಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಅಕ್ರಮ ಸಂಬಂಧಕ್ಕೆ ಆತಂಕ – ಪತಿಯ ಭೀಕರ ಕೊಲೆ ಮತ್ತು ಅಪಘಾತ ನಾಟಕ
ಯಾದಗಿರಿ : ಜಿಲ್ಲೆಯಲ್ಲಿ ಸುಖವಾಗಿದ್ದ ಕುಟುಂಬದಲ್ಲಿ ಅಕ್ರಮ ಸಂಬಂ... ಓದನ್ನು ಮುಂದುವರಿಸಿ
ಮಂಗಳೂರು
ಬಾವಿ ನಿರ್ಮಾಣ ವೇಳೆ ದಾರುಣ ದುರ್ಘಟನೆ-30 ಅಡಿ ಎತ್ತರದಿಂದ ಬಕೆಟ್ ಬಿದ್ದು ಕಾರ್ಮಿಕ ಸಾವು
ಮಂಗಳೂರು: ಮಂಗಳೂರಿನ ಉಳ್ಳಾಲ ತಾಲೂಕಿನ ಕುತ್ತಾರು ಪದವಿನ ಸಲಾತ್ ನ... ಓದನ್ನು ಮುಂದುವರಿಸಿ
ಮಸ್ಕಿ ತಾಲೂಕು
ಮಸ್ಕಿ ತಾಲ್ಲೂಕಿನಲ್ಲಿ ಶೋಕ: ನಕಲಿ ವೈದ್ಯನ ಇಂಜೆಕ್ಷನ್ನಿಂದ 14 ವರ್ಷದ ವಿದ್ಯಾರ್ಥಿನಿ ಮರಣ
ರಾಯಚೂರು: ಮಸ್ಕಿ ತಾಲ್ಲೂಕಿನ ಅಮೀನಗಡ ಗ್ರಾಮದಲ್ಲಿ ನಕಲಿ ವೈದ್ಯನ... ಓದನ್ನು ಮುಂದುವರಿಸಿ
ಗೌರಿಬಿದನೂರು
ಗೌರಿಬಿದನೂರಲ್ಲಿ ಭೀಕರ ಹತ್ಯೆ: ಮಂಚದಿಂದ ಬಿದ್ದನೆಂಬ ಸುಳ್ಳು, ಕ್ರೂರ ಕೊಲೆ ಬಯಲು!
ಚಿಕ್ಕಬಳ್ಳಾಪುರ: ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯಲ್ಲಿ ಭ... ಓದನ್ನು ಮುಂದುವರಿಸಿ
ರಸ್ತೆ ದಾಟುತ್ತಿದ್ದಾಗ ಬಸ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವು
ಚಿತ್ರದುರ್ಗ: ಶುಕ್ರವಾರ ರಾತ್ರಿ ಕುಂಚಿಗನಾಳ್ ಕಣಿವೆ ಬಳಿ ರಸ್ತೆ... ಓದನ್ನು ಮುಂದುವರಿಸಿ
ಅಫ್ಜಲ್ ಪುರ
ಕಲಬುರಗಿ ಹತ್ಯೆ ಪ್ರಕರಣ : ವರದಕ್ಷಿಣೆ ಕಿರುಕುಳ ಬಲಿಯಾದ ಪತ್ನಿ, ಪತಿ-ತಾಯಿ-ತಂದೆ ಬಂಧನ
ಕಲಬುರಗಿ: ಅಫಜಲಪುರ ತಾಲ್ಲೂಕಿನ ಬಳ್ಳೂರಗಿಯ ಸಮೀಪ ನಡೆದ ಸಯಾಲಿ ಜಾ... ಓದನ್ನು ಮುಂದುವರಿಸಿ
153 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಘೋಷಣೆ
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಮತ್ತು ದಕ್ಷತೆ... ಓದನ್ನು ಮುಂದುವರಿಸಿ
ಎಲೆಕ್ಟ್ರಾನಿಕ್ ಸಿಟಿ ಭಯೋತ್ಪಾದಕ ಘಟನೆ - ಕಾಣೆಯಾದ ಬಾಲಕಿ ನಗ್ನ ಶವವಾಗಿ ಪತ್ತೆ
ಬೆಂಗಳೂರು: ರಾಜಧಾನಿಯ ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾನವ... ಓದನ್ನು ಮುಂದುವರಿಸಿ
ನೈಟ್ ರೈಡ್ ದುರಂತ: ಲಾರಿಗೆ ಬೈಕ್ ಡಿಕ್ಕಿ – ಇಬ್ಬರು ಯುವಕರು ಸ್ಥಳದಲ್ಲೇ ಸಾವು, ಓರ್ವ ಗಂಭೀರವಾಗಿ ಗಾಯ
ರಾಮನಗರ, ಮಾರ್ಚ್ 28: ನೈಟ್ ರೈಡ್ಗೆ ತೆರಳಿದ್ದ ಮೂವರು ಯುವಕರ ಕನ... ಓದನ್ನು ಮುಂದುವರಿಸಿ
ಭೀಕರ ರಸ್ತೆ ಅಪಘಾತ: ಮಂಡ್ಯ ಮದ್ದೂರು ಬಳಿ ಶಾಲಾ ಮಕ್ಕಳೊಂದಿಗೆ 6 ಮಂದಿಗೆ ಗಾಯ
ಮಂಡ್ಯ, ಮಾರ್ಚ್ 28: ಸೋಮನಹಳ್ಳಿ ಕೆಸ್ತೂರು ಅಡ್ಡರಸ್ತೆಯ ಅಡಿಗಾಸ್... ಓದನ್ನು ಮುಂದುವರಿಸಿ