ಪಿಕೆಪಿಎಸ್ ನಿವೃತ್ತ ಪ್ರ ಕಾ ಬಿ ಬಿ ಕಂಬಾರ ನೆನಪು ಮಾತ್ರ

ಇಂಡಿ.ತಾಲೂಕಿನ ಅಗರಖೇಡ ಗ್ರಾಮದ ಭೀಮಾಶಂಕರ ಬಿ ಕಂಬಾರ ವಯಸ್ಸು 65 ಇವರು ದಿನಾಂಕ 20-06-2024 ರಂದು ಗುರುವಾರ ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಅನಾರೋಗ್ಯದಿಂದ ಬಳಲುತ್ತಿದ್ದು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಿಸದೆ ಅಸುನಿಗಿದ್ದಾರೆಂದು ತಿಳಿಸಲು ವಿಷಾದವೆನಿಸುತ್ತದೆ.ಮೃತರು ಅಗರಖೇಡ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಧಾನ ಕಾರ್ಯನಿರ್ವಹಣಾಧಿಕಾರಿಯಾಗಿ ಕನಿಷ್ಠ 30 ವರ್ಷಗಳ ವರೆಗೆ  ಸುಧೀರ್ಘವಾದ ಸೇವೆ ಸಲ್ಲಿಸಿದ್ದಾರೆ.ಜೊತೆಗೆ ಅಗರಖೇಡ ಹಾಗೂ ಗುಬ್ಬೇವಾಡ,ಶಿರಗೂರ, ಚಿಕ್ಕ ಮಣುರ,ಗ್ರಾಮಗಳ ರೈತರಿಗೆ ಅನೇಕ ರೀತಿಯಿಂದ ಸಹಾಯ ಸೌಲಭ್ಯಗಳನ್ನು ಪಿಕೆಪಿಎಸ್ ನಿಂದ ಒದಗಿಸಿ ಕೊಡುವುದರೊಂದಿಗೆ ಸಮಸ್ತ ರೈತರ ಕಣ್ಮಣಿಯಾಗಿ ಸೇವೆ ಸಲ್ಲಿಸಿ ಅವರ ಅಂತರಾಳವನ್ನು  ಗೆದ್ದುಕೊಂಡಿದ್ದರು,ಈ ರೀತಿಯಾಗಿ ಒಳ್ಳೆಯ ಗುಣಾತ್ಮಕವಾದ ಸೇವೆ ಸಲ್ಲಿಸಿ ಪಿಕೆಪಿಎಸ್ ಗೆ ಯಾವುದೇ ಕಪ್ಪು ಚುಕ್ಕೆ ಬಾರದ ಹಾಗೆ ಆಡಳಿತ ನಡೆಯಿಸಿಕೊಂಡು ಆಗಮಿಸಿ ಕೊನೆಯದಾಗಿ ತಮ್ಮ ಸೇವೆಯಿಂದ  ಇತ್ತೀಚಿಗಷ್ಟೇ ನಿವೃತ್ತಿ ಹೊಂದಿ ವಿಶ್ರಾಂತಿ ಜೀವನ ಕಳೆಯುತ್ತಿದ್ದರು.ಆದರೆ ವಿಧಿಯಾಟ ಬಲ್ಲವರು ಯಾರು? ಅನ್ನುವಂತೆ ಅನಾರೋಗ್ಯಕ್ಕೆ ತುತ್ತಾದರೂ.ಕೊನೆಗೆ ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು ಸಹೋದರರು ಹಾಗೂ ಇಬ್ಬರು ಸಹೋದರಿಯರು.ಮತ್ತು ಪತ್ನಿಯಾದ ಸುಭದ್ರಾ,ಹಾಗೂ ಅಳಿಯನಾದ ಸಂಗರಾಜ ಎನ್ ಬಡಿಗೇರ,ಇವರೊಂದಿಗೆ ಅಪಾರ ಪ್ರಮಾಣದ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.ಇದರಿಂದ ಸಮಸ್ತ ಗ್ರಾಮದ ಜನತೆಗೂ ದುಃಖವಾಗಿದೆ.ಆದರೆ ಅವರ ಕುಟುಂಬಕ್ಕೂ ದುಃಖ ತಡೆದುಕೊಳ್ಳುವ ಶಕ್ತಿ ದೇವರು ಕರುಣಿಸಲಿ.ಹಾಗೂ ಮೃತರ ಆತ್ಮಕ್ಕೆ ಚಿರಶಾಂತಿ ಕರುಣಿಸಲೆಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.ಹಾಗೂ ಪಿಕೆಪಿಎಸ್ ಅಧ್ಯಕ್ಷರು,ಉಪಾಧ್ಯಕ್ಷರು,ಸರ್ವ ಸದಸ್ಯರು,ಗ್ರಾ ಪಂ ದ ಪಿಡಿಓ ಮತ್ತು  ಅಧ್ಯಕ್ಷರು,ಉಪಾಧ್ಯಕ್ಷರು,ಸರ್ವ ಸದಸ್ಯರು,ಹಾಗೂ ಗ್ರಾಮಸ್ಥರು ಭಾವಪೂರ್ಣ ಶೃದ್ದಾಂಜಲಿ ಅರ್ಪಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


ತುಕಾರಾಮ ಪವಾರ

2 months ago

   
Image 1
Image 1 Image 2
ವಿಜಯಪುರ

ವಿಜಯಪುರ

ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಸಮಸ್ಯೆಗಳ ಪರಿಹಾರಕ್ಕೆ ಎಚ್ ಡಿ ಕುಮಾರಸ್ವಾಮಿ ಭರವಸೆ

ವಿಜಯಪೂರ: ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಜಲ್ವಂತ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 weeks ago

   
Image 1
ವಿಜಯಪುರ

ವಿಜಯಪುರ

ವಿಜಯಪುರ ಜಿಲ್ಲೆಯ ಕೆಪಿಸಿಸಿ ವೈದ್ಯಕೀಯ ಘಟಕದ ಪದಾಧಿಕಾರಿಗಳ ಆಯ್ಕೆ

ವಿಜಯಪುರ: ಕೆ.ಪಿ.ಸಿ.ಸಿ. ವೈದ್ಯಕೀಯ ಘಟಕದ ರಾಜ್ಯಾಧ್ಯಕ್ಷರ ಹಾಗೂ ಕೆ.ಪಿ.ಸಿ.ಸಿ. ವೈದ್ಯಕೀ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

1 month ago

   
Image 1 Image 2
ವಿಜಯಪುರ

ಇಂಡಿ

ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1 Image 2
ವಿಜಯಪುರ

ಇಂಡಿ

ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1
ವಿಜಯಪುರ

ಇಂಡಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕಾ ಶಾಖೆ ಉದ್ಘಾಟನೆ

ಇಂಡಿ:ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ  ಕರ್ನಾಟಕ ದಲಿತ ಸಂಘರ್ಷ ಸಮಿತಿ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1 Image 2 Image 3
ವಿಜಯಪುರ

ಇಂಡಿ

ತಡವಲಗಾ ಗ್ರಾಂ ಪಂ ಅಧ್ಯಕ್ಷರಾಗಿ ಸುನಂದಾ ಬಸವರಾಜ ವಾಲಿಕಾರ ಗೆಲುವು

ಇಂಡಿ : ವಿಜಯಪೂರ ಜಿಲ್ಲೆಯ ಇಂಡಿ ತಾಲ್ಲೂಕಿನ ನಾಲ್ಕನೇ ಅತಿದೊಡ್ಡ ಗ್ರಾಮ ಪಂಚಾಯಿತಿ ಎಂಬ ಹ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1
ವಿಜಯಪುರ

ವಿಜಯಪುರ

ಆದರ್ಶ ಲಾಡ್ಜ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ವಿಜಯಪುರ: ಲಾಡ್ಜ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಆದರ್ಶ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1
ವಿಜಯಪುರ

ಇಂಡಿ

ಜಗದೇವಿ ಕ್ಷತ್ರಿ ಇನ್ನಿಲ್ಲ, ನೆನಪು ಮಾತ್ರ

ಇಂಡಿ:ತಾಲೂಕಿನ ಬರಗುಡಿ ಗ್ರಾಮದ ಜಗದೇವಿ ಚನ್ನಪ್ಪ ಕ್ಷತ್ರಿ ವಯಸ್ಸು 51 ಇವರು ಅನಾರೋಗ್ಯದಿ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1 Image 2
ವಿಜಯಪುರ

ಇಂಡಿ

ಶಿಕ್ಷಣವೇ ಶಕ್ತಿ ಯೋಗವೇ ಜೀವನ

ಇಂಡಿ: ಶಿಕ್ಷಣವೇ  ಶಕ್ತಿ, ಯೋಗವೇ ಜೀವನ, ಶಿಕ್ಷಣ ಪಡೆಯುವದರೊಂದಿಗೆ ನಮ್ಮ ದೈನ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1
ವಿಜಯಪುರ

ಇಂಡಿ

ಯೋಗದಿಂದ ಮಾನವರಲ್ಲಿ ಸಕಾರಾತ್ಮಕ ಶಕ್ತಿ ವೃದ್ಧಿ

ಇಂಡಿ:ಯೋಗ ನಮ್ಮ ಆರೋಗ್ಯದ ಬದುಕಿನ ಒಂದು ಭಾಗವಾಗಿದ್ದು, ನಮ್ಮ ಮನಸ್ಸು ಮತ್ತು ದೇಹವನ್ನು ಚ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1