ಪ್ಯಾನ್ ಇಂಡಿಯಾ ‘ರಾಮಾಯಣ’ ಚಿತ್ರ: ರಾವಣ ಪಾತ್ರದಲ್ಲಿ ಯಶ್ ಕುತೂಹಲ

ಮುಂಬೈ: ಭಾರತೀಯ ಸಿನಿರಂಗದಲ್ಲಿ ಹೊಸ ಇತಿಹಾಸ ಬರೆಯಲು ಸಜ್ಜಾಗಿರುವ ‘ರಾಮಾಯಣ’ ಸಿನಿಮಾ ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿದೆ. ಸುಮಾರು 4000 ಕೋಟಿ ರೂಪಾಯಿ ಬಜೆಟ್‌ನಲ್ಲಿ ಎರಡು ಭಾಗಗಳಾಗಿ ಮೂಡಿಬರುತ್ತಿರುವ ಈ ಚಿತ್ರ, ಭಾರತದ ಅತ್ಯಂತ ದುಬಾರಿ ಸಿನಿಮಾಗಳಲ್ಲೊಂದು ಎಂದು ಹೇಳಲಾಗುತ್ತಿದೆ. ಈ ಮಹಾಕಾವ್ಯದಲ್ಲಿ ರಣ್ಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ಯಶ್ ರಾವಣನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

 

ಯಶ್ ರಾವಣನ ಪಾತ್ರವನ್ನು ಏಕೆ ಆಯ್ಕೆ ಮಾಡಿಕೊಂಡರು ಎಂಬ ಪ್ರಶ್ನೆಗೆ ನಿರ್ದೇಶಕ ನಿತೇಶ್ ತಿವಾರಿ ಸ್ಪಷ್ಟನೆ ನೀಡಿದ್ದಾರೆ. ರಾವಣನ ಪಾತ್ರದ ಆಳ ಮತ್ತು ಸಂಕೀರ್ಣತೆಯೇ ಯಶ್ ಅವರನ್ನು ಆಕರ್ಷಿಸಿದೆ ಎಂದು ಅವರು ಹೇಳಿದ್ದಾರೆ. “ರಾವಣ ಕೇವಲ ವಿಲನ್ ಅಲ್ಲ; ಆತ ಜ್ಞಾನಿ, ಸಂಗೀತಗಾರ, ವೈದ್ಯಶಾಸ್ತ್ರದಲ್ಲಿ ಪರಿಣತಿ ಹೊಂದಿದ್ದ ಹಾಗೂ ಮಹಾನ್ ಶಿವಭಕ್ತ. ಈ ಪಾತ್ರದ ವಿಭಿನ್ನ ಆಯಾಮಗಳನ್ನು ಚಿತ್ರದಲ್ಲಿ ತೋರಿಸಲಾಗುತ್ತಿದೆ” ಎಂದು ನಿರ್ದೇಶಕರು ವಿವರಿಸಿದ್ದಾರೆ.

 

ಈ ಕಥೆಯನ್ನು ಕೇಳಿದ ಬಳಿಕ ರಣ್ಬೀರ್ ಕಪೂರ್ ಕೂಡ ರಾವಣನ ಪಾತ್ರ ವಿನ್ಯಾಸವನ್ನು ಮೆಚ್ಚಿಕೊಂಡಿದ್ದಾರೆ ಎನ್ನಲಾಗಿದೆ. ಈ ಚಿತ್ರದಲ್ಲಿ ಯಶ್ ನಟನಷ್ಟೇ ಅಲ್ಲದೆ ಸಹ ನಿರ್ಮಾಪಕರಾಗಿಯೂ ಜವಾಬ್ದಾರಿ ಹೊತ್ತಿದ್ದಾರೆ. ಇದಲ್ಲದೆ, ಚಿತ್ರದಲ್ಲಿ ಸನ್ನಿ ಡಿಯೋಲ್ ಹನುಮಂತನಾಗಿ, ಕಾಜಲ್ ಅಗರ್ವಾಲ್ ಮಂಡೋದರಿಯಾಗಿ, ರವಿ ದುಬೆ ಲಕ್ಷ್ಮಣನಾಗಿ, ರಕುಲ್ ಪ್ರೀತ್ ಸಿಂಗ್ ಶೂರ್ಪಣಕಿಯಾಗಿ, ಲಾರಾ ದತ್ತ ಕೈಕೆಯಾಗಿ ಹಾಗೂ ಕುನಾಲ್ ಕಪೂರ್ ಇಂದ್ರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಎ.ಆರ್. ರೆಹಮಾನ್ ಮತ್ತು ಹಾನ್ಸ್ ಜೀಮರ್ ಕೈಜೋಡಿಸಿರುವುದು ಚಿತ್ರದ ವೈಭವವನ್ನು ಇನ್ನಷ್ಟು ಹೆಚ್ಚಿಸಿದೆ. ಈ ಭಾರೀ ನಿರೀಕ್ಷೆಯ ಸಿನಿಮಾ ಇದೇ ದೀಪಾವಳಿಗೆ ಬಿಡುಗಡೆಯಾಗಲಿದ್ದು, ಎರಡನೇ ಭಾಗ ಮುಂದಿನ ವರ್ಷದ ದೀಪಾವಳಿಗೆ ಬಿಡುಗಡೆಯಾಗಲಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

5 hours ago

   
Image 1
Image 1
ಬೆಂಗಳೂರು ನಗರ

ಹೊಸ ಜಾಂಬಿ ಡ್ರಗ್ ಅಲರ್ಟ್: ದುನಿಯಾ ವಿಜಯ್ ಎಚ್ಚರಿಕೆ

ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವಿಡಿಯೋಗಳು... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಡಾನ್ಸ್ ಕರ್ನಾಟಕ ಡಾನ್ಸ್ ಗ್ರಾಂಡ್ ಫಿನಾಲೆ ಈ ವಾರಾಂತ್ಯ

ಬೆಂಗಳೂರು: ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ಡಾನ್ಸ್... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1

ಪತಿಯ ಸಿನಿಮಾಗಿಗೂ ಹಣ ಕೇಳಿದ್ರಾ ನಯನತಾರಾ? ಎಲ್ಐಕೆ’ ಪ್ರೀ-ರಿಲೀಸ್‌ನಲ್ಲಿ ಹುಟ್ಟಿದ ವಿವಾದ

ಚೆನ್ನೈ: ಸಿನಿಮಾ ರಂಗದಲ್ಲಿ ಹಣದ ಪ್ರಭಾವದ ಬಗ್ಗೆ ಮತ್ತೆ ಚರ್ಚೆ ಹ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1

ಶಾಂತ್ ನೀಲ್–ಜೂನಿಯರ್ ಎನ್‌ಟಿಆರ್ ಪ್ರಾಜೆಕ್ಟ್ ಬಗ್ಗೆ ವದಂತಿಗೆ ಬ್ರೇಕ್

ಸ್ಯಾಂಡಲ್‌ವುಡ್‌ನ ಪ್ಯಾನ್-ಇಂಡಿಯಾ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಟಾಲಿವುಡ್ ಸ್ಟಾ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಕೊಡಗು

ನ್ಯಾಷನಲ್ ಕ್ರಶ್ ರಶ್ಮಿಕಾ ತವರಿನಲ್ಲಿ ವಿಜಯ್ ಜೋಡಿ – ಕೊಡಗಿನಲ್ಲಿ ಸಂಭ್ರಮ

ಕೊಡಗು: ಸ್ಯಾಂಡಲ್‌ವುಡ್‌ನಿಂದ ಸಿನಿ ಪಯಣ ಆರಂಭಿಸಿ ನ್ಯಾಷನಲ್ ಕ್ರ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

‘ಕೆಡಿ’ ಹಾಡು ವಿವಾದ – ನೋರಾ ಫತೇಹಿಗೆ ಮತ್ತೆ ನೋಟಿಸ್

ಬೆಂಗಳೂರು: ನಿರ್ದೇಶಕ ಪ್ರೇಮ್ ಅವರ ‘ಕೆಡಿ’ ಚಿತ್ರದ ‘ಸೆರಗ ಸರ್ಸೆ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಜೈಲರ್ 2 ಗೇಸ್ಟ್ ರೋಲ್ ತಿರಸ್ಕರಿಸಿದ ಶಾರುಖ್ ಖಾನ್

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ನನಗೆ ನಾಲ್ಕು ಮಕ್ಕಳು ಇಲ್ಲ!” – ತ್ರಿಷಾ ಪೋಸ್ಟ್ ನೆಟ್ಟಿಗರ ಗಮನ ಸೆಳೆದು

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇತ್ತೀಚೆಗೆ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

“ಪ್ರೀತಿಯೇ ಎಲ್ಲವೂ ಅಲ್ಲ…” – ಇನ್‌ಸ್ಟಾ ಪೋಸ್ಟ್‌ಗೆ ಹೊಸ ಅರ್ಥ? ತ್ರಿಷಾ ಹೇಳಿಕೆಯಿಂದ ಕುತೂಹಲ

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಮತ್ತೊಮ್ಮೆ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ – ಪತಿಯೊಂದಿಗೆ ವಾಗ್ವಾದ ಹಿನ್ನೆಲೆ ಶಾಕ್!

ಚೆನ್ನೈನಲ್ಲಿ ನಡೆದ ದಾರುಣ ಘಟನೆಯಲ್ಲಿ ತಮಿಳು ಧಾರಾವಾಹಿ ನಟಿ ಸುಭಾಷಿಣಿ ಆತ್ಮಹತ್ಯೆಗೆ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1