ರೈತರಿಗೆ ಮಹತ್ವದ ಸಲಹೆ : ನಿಮ್ಮ ಕೊಳವೆ ಅಥವಾ ತೆರೆದ ಬಾವಿಯಲ್ಲಿ ನೀರು ಎಷ್ಟು ಬರುತ್ತಿದೆ? ಸರಳವಾಗಿ ತಿಳಿದುಕೊಳ್ಳಿ!

ಬೆಂಗಳೂರು: ಜಮೀನಿನಲ್ಲಿ ಕೊಳವೆಬಾವಿ ತೆರೆದು ಪಂಪ್ ಅಳವಡಿಸಿದ ಹಲವು ರೈತರಿಗೆ ತಮ್ಮ ಬಾವಿಯಿಂದ ನಿಖರವಾಗಿ ಎಷ್ಟು ನೀರು ಬರುತ್ತಿದೆ ಎಂಬ ಮಾಹಿತಿ ಇಲ್ಲ. ಸಾಮಾನ್ಯವಾಗಿ ನೀರಿನ ಇಳುವರಿಯನ್ನು “ಇಂಚು” ಲೆಕ್ಕದಲ್ಲಿ ಹೇಳುವುದು ರೂಢಿಯಾಗಿದೆ, ಆದರೆ ಈ ವಿಧಾನದಿಂದ ನಿಖರ ಪ್ರಮಾಣ ತಿಳಿಯುವುದಿಲ್ಲ.

 

ನೀರಿನ ಇಳುವರಿ ಪರೀಕ್ಷೆ ಎಂದರೇನು?
ಜಮೀನಿನ ಕೊಳವೆಬಾವಿ ಅಥವಾ ತೆರೆದ ಬಾವಿಯಿಂದ ಪಂಪ್ ಮೂಲಕ ಹೊರಬರುವ ನೀರಿನ ಪ್ರಮಾಣವನ್ನು ಅಳೆಯುವ ಕ್ರಮವೇ ನೀರಿನ ಇಳುವರಿ ಪರೀಕ್ಷೆ. ಇದರಿಂದ ನೀರಿನ ಲಭ್ಯತೆ ಮತ್ತು ಒತ್ತಡದ ಸ್ಥಿತಿ ತಿಳಿಯುತ್ತದೆ.

 

ಏಕೆ ಅಗತ್ಯ?

ನೀರಿನ ನಿಖರ ಅಳತೆ ಇಲ್ಲದೆ ಡ್ರಿಪ್/ಸ್ಪ್ರಿಂಕ್ಲೆರ್ ನೀರಾವರಿ ವ್ಯವಸ್ಥೆ ರೂಪಿಸಿದರೆ ಬೆಳೆಗಳಿಗೆ ಅಗತ್ಯ ಪ್ರಮಾಣದ ನೀರು ಪೂರೈಕೆ ಆಗುವುದಿಲ್ಲ.

ಕಡಿಮೆ ಒತ್ತಡದಲ್ಲಿ ಪೈಪ್ಗಳಿಂದ ನೀರು ಸರಿಯಾಗಿ ಹರಿಯದು, ಹೆಚ್ಚಿನ ಒತ್ತಡದಲ್ಲಿ ಹಾನಿಯಾಗುವ ಸಾಧ್ಯತೆ.

ಲಭ್ಯ ನೀರಿನ ಪ್ರಮಾಣದ ಆಧಾರದ ಮೇಲೆ ವಿಭಾಗಗಳಾಗಿ (ಸೆಕ್ಷನ್) ಹಂಚಿ ಗೇಟ್ ವಾಲ್ವ್ ಅಳವಡಿಸುವುದು ಸೂಕ್ತ.

 

ಪರೀಕ್ಷೆ ಹೇಗೆ ಮಾಡಬೇಕು?

200 ಲೀಟರ್ ಸಾಮರ್ಥ್ಯದ ಡ್ರಮ್ ಅಥವಾ ಲಭ್ಯವಿರುವ ಡ್ರಮ್ ಸಿದ್ಧಪಡಿಸಿ.

ಸ್ಟಾಪ್‌ವಾಚ್ ಸಿದ್ಧವಾಗಿರಲಿ.

ಪಂಪ್ ಚಾಲನೆ ಮಾಡಿ ಕನಿಷ್ಠ 15 ನಿಮಿಷ ನೀರು ಹರಿಯಲು ಬಿಡಿ.

ಹರಿವು ಸ್ಥಿರವಾದ ಬಳಿಕ ಡ್ರಮ್ ಬಳಸಿಕೊಂಡು ನೀರು ತುಂಬಲು ತೆಗೆದುಕೊಂಡ ಸಮಯವನ್ನು ದಾಖಲಿಸಿ.

ಈ ಮಾಹಿತಿಯಿಂದ ಪ್ರತಿ ಗಂಟೆಗೆ ಎಷ್ಟು ಲೀಟರ್ ನೀರು ಬರುತ್ತದೆ ಎಂಬುದನ್ನು ಲೆಕ್ಕ ಹಾಕಿ.

 

ಪ್ರಯೋಜನೆ

ನೀರಿನ ಸಮರ್ಪಕ ಬಳಕೆ.

ಉತ್ತಮ ಬೆಳೆ ಉತ್ಪಾದನೆ.

ರೈತರ ಆದಾಯ ಹೆಚ್ಚಿಸಲು ನೆರವು.

ತಜ್ಞರು ಅಭಿಪ್ರಾಯಪಟ್ಟಂತೆ, ನಿಖರ ನೀರಿನ ಅಳತೆ ಮತ್ತು ಯೋಜಿತ ಬಳಕೆ ರೈತರ ಶೇ. ಆದಾಯ ಮತ್ತು ಬೆಳೆ ಆರೋಗ್ಯವನ್ನು ಹೆಚ್ಚಿಸಲು ಪ್ರಮುಖವಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 weeks ago

   
Image 1
Image 1
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ ತಾಲೂಕು

ಮಳೆಯಿಂದ ರಾಗಿ ಖರೀದಿ ಸ್ಥಗಿತ: ರೈತರು ಪರದಾಟ, ಟ್ರಾಕ್ಟರ್‌ಗಳಲ್ಲಿ ಸಿಲಿಂಗ್ ಹಾನಿ ಭೀತಿ

ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಹನೂರುಗೆ 490 ಕೋಟಿ ರೂ.: ಸಣ್ಣ ನೀರಾವರಿ ಯೋಜನೆಗಳಿಗೆ ಭರ್ಜರಿ ಅನುದಾನ

ಬೆಂಗಳೂರು: ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರು ಮತ್ತ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಅಮನಿ ಕೆರೆ ತೋಟಿ ಏತ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ರೈತರಿಗೆ ಬಾಕಿ ಪರಿಹಾರ ಶೀಘ್ರ ಬಿಡುಗಡೆ ಭರವಸೆ

ಬೆಂಗಳೂರು: “ಅಮನಿ ಕೆರೆ ತೋಟಿ ಏತ ನೀರಾವರಿ ಯೋಜನೆಯಲ್ಲಿ ಭೂಮಿ ಕಳ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ರೈತರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರದ ಹೊಸ ಸಹಕಾರಿ ಕೃಷಿ ಸಾಲ ಯೋಜನೆ

ಬೆಂಗಳೂರು: ಕರ್ನಾಟಕ ಸರ್ಕಾರ ರಾಜ್ಯದ ರೈತರ ಆರ್ಥಿಕ ಸ್ಥಿತಿ ಸದೃಢ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1
ಮಂಡ್ಯ

ಕಬ್ಬು ಬೆಳೆಗಾರರಿಗೆ ₹100 ಹೆಚ್ಚುವರಿ ಹಣ ನೇರ ಜಮಾ ಮಾಡಲು ಜಿಲ್ಲಾಧಿಕಾರಿಗಳ ಸೂಚನೆ: ಡಾ. ಕುಮಾರ

ಮಂಡ್ಯ: ರಾಜ್ಯ ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳು 2025-26ನೇ ಸ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ರಾಮನಗರ

ಹವಾಮಾನ ಹೊಡೆತ: ರಾಮನಗರದಲ್ಲಿ ಮಾವು ಬೆಳೆ ಅರ್ಧಕ್ಕೆ ಕುಸಿತ

ರಾಮನಗರ: ಮಾವು ಬೆಂಗಳೂರು ದಕ್ಷಿಣ ಜಿಲ್ಲೆಯ ರೈತರ ಪ್ರಮುಖ ತೋಟಗಾರ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1

ರೈತರಿಗೆ ಸಿಹಿ ಸುದ್ದಿ: ಪಿಎಂ ಕಿಸಾನ್ 22ನೇ ಕಂತಿನ ₹2,000 ಮಾರ್ಚ್ 13ಕ್ಕೆ ಜಮೆ ಸಾಧ್ಯತೆ

ನವದೆಹಲಿ: PM Kisan Samman Nidhi Yojana ಯೋಜನೆಯ 22ನೇ ಕಂತಿನ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಬಜೆಟ್‌ನಲ್ಲಿ ರೈತರಿಗೆ ಭರ್ಜರಿ ಸುದ್ದಿ: ಶೂನ್ಯ ಬಡ್ಡಿಯಲ್ಲಿ ₹30,000 ಕೋಟಿ ಸಾಲ-ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 20... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಬೇಸಿಗೆಗೂ ಮುನ್ನವೇ ಬೆಂಗಳೂರಿನಲ್ಲಿ ಏಳನೀರು ಬೆಲೆ ಏರಿಕೆ! ರೈತರಿಗೆ ತಕ್ಕಷ್ಟು ಲಾಭ ಬರ್ತಿದೆಯೆ?

ಬೆಂಗಳೂರು: ಬೇಸಿಗೆ ಬಿಸಿಲಿಗೆ ಅಲ್ಲದೆ ಫೆಬ್ರವರಿಯಲ್ಲಿಯೇ ಏಳನೀರು... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1

“ಲೋನ್ ಕ್ಲಿಯರ್ ಮಾಡಿದ್ರೂ ಪಹಣಿಯಲ್ಲಿ‘ಲೋನ್’ ಕಾಣ್ತಿದೆಯಾ? ಮೊಬೈಲ್ʼನಲ್ಲೇ 2 ನಿಮಿಷದಲ್ಲಿ ಸರಿಪಡಿಸಬಹುದು!

ಬ್ಯಾಂಕ್‌ಗೆ ಸಾಲ ಮರುಪಾವತಿ ಮಾಡಿದರೂ, ನಿಮ್ಮ ಜಮೀನಿನ RTC (ಪಹಣಿ) ಪತ್ರದಲ್ಲಿ ಸಾಲದ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1