ರೋಚಕ ಕಳ್ಳತನ : 3 ಕೋಟಿ ಚಿನ್ನ ಕಳ್ಳತನ ಅಮೆರಿಕ ಮಾಲೀಕರ ಮನೆ ತಿನ್ನಾಟ 6 ತಿಂಗಳ ಸ್ಕೆಚ್ ಐನಾತಿ ಆರೋಪಿ ಬಂಧನ
ಬೆಂಗಳೂರು: ಸಿನಿಮಾ ಶೈಲಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಯಲಹಂಕ ಪೊಲೀಸರು ಯಶಸ್ವಿಯಾಗಿ ಆರೋಪಿ ವೇಲಾರಾಮ್ (19) ಅವರನ್ನು ಬಂಧಿಸಿದ್ದಾರೆ. ಆರೋಪಿ ರಾಜಸ್ಥಾನ ಮೂಲದವನು. ಕಳ್ಳತನ ಜ್ಯುಡಿಷಿಯಲ್ ಲೇಔಟ್ನಲ್ಲಿ ನಡೆದಿದ್ದು, ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ.
ವೇಲಾರಾಮ್ ಸಮೀಪದ ನಿರ್ಮಾಣ ಹಂತದ ಕಟ್ಟಡದಲ್ಲಿ ಟೈಲ್ಸ್ ಕಟ್ ಮಾಡುವ ಕೆಲಸ ಮಾಡುತ್ತಿದ್ದರು. ಪಕ್ಕದ ಮನೆಗಳಲ್ಲಿ ಯಾರೂ ವಾಸಿಸದೇ ಇರುವುದನ್ನು ಗಮನಿಸಿ, ಸುಮಾರು ಆರು ತಿಂಗಳ ಕಾಲ ಮನೆ ಸ್ಕೆಚ್ ಮಾಡಿ, ಮೂರು ಬಾರಿ ಮೇಲ್ಛಾವಣಿಗೆ ಹೋಗಿ ಸ್ಲೈಡ್ ಡೋರ್ ತೆರೆಯುವ ಮೂಲಕ ಲಾಕರ್ ರೆಕ್ಕಿ ನಡೆಸಿದ್ದಾನೆ.
ಮನೆಯೊಳಗೆ ಪ್ರವೇಶಿಸಿ ಸುಮಾರು 3 ಕೋಟಿ ರೂ. ಮೌಲ್ಯದ 1.8 ಕೆಜಿ ಚಿನ್ನಾಭರಣ, ಡೈಮಂಡ್ ಮತ್ತು ನಗದು ಹಣ ಕಳ್ಳತನ ಮಾಡಲಾಗಿದೆ. ಹೆಚ್ಚು ಚಿನ್ನಾಭರಣ ಸಿಕ್ಕ ಹಿನ್ನೆಲೆಯಲ್ಲಿ ಆರೋಪಿ ಅದನ್ನು ರಾಜಸ್ಥಾನಕ್ಕೆ ತಂದು ಮನೆಯಲ್ಲಿ ಬಚ್ಚಿಟ್ಟಿದ್ದ.
ಮನೆ ಮಾಲೀಕರು ಅಮೆರಿಕದಿಂದ ಸಿಸಿಟಿವಿ ಪರಿಶೀಲನೆ ಮಾಡಿದಾಗ ಕಳ್ಳತನ ಬೆಳಕಿಗೆ ಬಂದಿದೆ. ಸಂಬಂಧಿಕರ ಮೂಲಕ ಪೊಲೀಸರಿಗೆ ದೂರು ನೀಡಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಯಲಹಂಕ ಪೊಲೀಸ್ ಠಾಣೆ ಆರೋಪಿ ವೇಲಾರಾಮ್ ಅವರನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಮುಂದಿನ ತನಿಖೆ ಮುಂದುವರಿಯುತ್ತಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಫೇಸ್ಬುಕ್ ಮೂಲಕ ಶ್ರೀಮಂತರನ್ನು ಗುರಿ ಮಾಡಿ ಹನಿಟ್ರ್ಯಾಪ್ ನಡೆಸಿದ ಮಹಿಳೆ ಬಂಧನ
ಬೆಳಗಾವಿ: ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಬಲ... ಓದನ್ನು ಮುಂದುವರಿಸಿ
ಹುಣಸೂರು
ಸಿಸಿಟಿವಿ ದೃಶ್ಯಗಳು ಬೆಳಕು : ಫಿಲ್ಮಿ ಶೈಲಿಯ ಪೆಟ್ರೋಲ್ ಬಂಕ್ ದರೋಡೆ – ಐವರ ಬಂಧನ
ಮೈಸೂರು: ಹುಣಸೂರು ತಾಲೂಕಿನ ಕಿರುಮುದ್ದನಹಳ್ಳಿ ಬಳಿಯ ಇಂಡಿಯನ್ ಆಯ... ಓದನ್ನು ಮುಂದುವರಿಸಿ
ಪ್ರೇಮ ವಿವಾಹ ಅಸಮಾಧಾನಕ್ಕೆ 40 ದಿನದ ಮಗುವನ್ನು ಕೊಲೆ ಮಾಡಿದ ಅಜ್ಜಿ
ಚಿಕ್ಕಬಳ್ಳಾಪುರ: ಕೇವಲ 40 ದಿನದ ಹಸುಗೂಸನ್ನು ಕತ್ತು ಹಿಸುಕಿ ಹತ್... ಓದನ್ನು ಮುಂದುವರಿಸಿ
ಬಟ್ಟೆ ಖರೀದಿಗೆ ಹೋದ ಬಾಲಕಿಗೆ ವಿದ್ಯುತ್ ಶಾಕ್: : ಭಯದಿಂದ ಶವವನ್ನು ಕೆರೆಗೆ ಎಸೆದ ಸ್ನೇಹಿತರು
ರಾಯಚೂರು: ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭದ ಹಿನ್ನಲೆಯಲ್ಲಿ, ಗುಂ... ಓದನ್ನು ಮುಂದುವರಿಸಿ
ಚಿನ್ನಾಭರಣ ದೋಚಿದ ಕ್ಯಾಬ್ ಚಾಲಕ ಹೆಬ್ಬಾಳದಲ್ಲಿ ಬಂಧಿತ
ಬೆಂಗಳೂರು: ಹೆಬ್ಬಾಳ ಪೊಲೀಸರು ತಮ್ಮ ಮನೆಗೆ ನುಗ್ಗಿ ಚಿನ್ನಾಭರಣ ಕ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಆನೇಕಲ್ನಲ್ಲಿ ಅಪಹರಣಗೊಂಡ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಬರ್ಬರ ಹತ್ಯೆ – ತಮಿಳುನಾಡಿನಲ್ಲಿ ಶವ ಪತ್ತೆ
ಆನೇಕಲ್: ಆನೇಕಲ್ನಲ್ಲಿ ಅಪಹರಣಗೊಂಡಿದ್ದ ರಿಯಲ್ ಎಸ್ಟೇಟ್ ಏಜೆಂಟ್... ಓದನ್ನು ಮುಂದುವರಿಸಿ
6 ಸಾವಿರ ರೂ. ಲಂಚ ಸ್ವೀಕರಿಸುವಾಗ ನೇತ್ರ ವೈದ್ಯೆ ಲೋಕಾಯುಕ್ತ ಬಲೆಗೆ
ತುಮಕೂರು: ಜಿಲ್ಲಾಸ್ಪತ್ರೆಯಲ್ಲಿ ನೇತ್ರ ಚಿಕಿತ್ಸಕಿಯಾಗಿ ಕಾರ್ಯನಿ... ಓದನ್ನು ಮುಂದುವರಿಸಿ
ಸ್ಕೂಟರ್ ವಿಚಾರಕ್ಕೆ ಜಗಳ – ಯುವತಿ ಹಾಗೂ ಪೋಷಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪಿ ಬಂಧನ
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ತಾರಕಕ್ಕೇರಿ, ಯುವ... ಓದನ್ನು ಮುಂದುವರಿಸಿ
ಕಾರಾಗೃಹಗಳಲ್ಲಿ ಕೈದಿಗಳ ವಿಶೇಷ ಸಂದರ್ಶನಕ್ಕೆ ಹೊಸ ಮಾರ್ಗಸೂಚಿ ಪ್ರಕಟ
ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳನ್ನು ಭೇಟಿ ಮಾಡುವ ವಿ... ಓದನ್ನು ಮುಂದುವರಿಸಿ
ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಪ್ರಕರಣ: ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ವಜಾ
ಯಾದಗಿರಿ: ಯಾದಗಿರಿ ಜಿಲ್ಲಾ ವಿಶೇಷ ಸತ್ರ ನ್ಯಾಯಾಲಯವು ಮಲ್ಲಿಕಾರ್... ಓದನ್ನು ಮುಂದುವರಿಸಿ