ಶಾಲಾ ಕಟ್ಟಡದಿಂದ ಬಾಲಕಿ ಆತ್ಮಹತ್ಯೆ – ತಾಯಿ ಹೇಳಿಕೆ, ಸಹಪಾಠಿಯ ಹಿಗ್ಗಾಟ ಕಾರಣ
ಬೀದರ್: ಚಿಟಗುಪ್ಪಾ ತಾಲ್ಲೂಕಿನ ಭೆಮಳಖೇಡ ಗ್ರಾಮದಲ್ಲಿ 16 ವರ್ಷದ ಮದಿಯಾ ನಶೀರ್ ಪಾಷಾ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತಾಯಿ ಮದಿಯಾ ಚಿಕ್ಕಪ್ಪ ಎಂ.ಡಿ. ಯೂಸುಫ್ ಹೇಳಿಕೆಯಲ್ಲಿ, ಸಹಪಾಠಿಯ ಲವ್ ಮಾಡುವಂತೆ ಕಿರುಕುಳ ನೀಡಿರುವುದೇ ಆಕೆಯ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. ಸಹಪಾಠಿಯ ಕಿರುಕುಳದ ದೃಶ್ಯಗಳು ಸಿಸಿ ಕ್ಯಾಮರಾಗಳಲ್ಲಿ ಸೆರೆಹಿಡಿಯಲಾಗಿದೆ. ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದು, ಪೊಲೀಸರು ತನಿಖೆ ಮುಂದುವರಿಸಿಕೊಂಡಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಕೊಪ್ಪಳದಲ್ಲಿ ಭಾರೀ ಗೋಲ್ಡ್ ರಾಬರಿ: ಬಸ್ನಲ್ಲಿ ಇಟ್ಟ ಬ್ಯಾಗ್ ಕದ್ದುಕೊಂಡು 50 ಲಕ್ಷ ಮೌಲ್ಯದ ಬಂಗಾರ ಕಳ್ಳತನ!
ಕೊಪ್ಪಳ : ಕೊಪ್ಪಳದಲ್ಲಿ ಭಾರೀ ಗೋಲ್ಡ್ ರಾಬರಿ ಸಂಭವಿಸಿದೆ. ತವಾ ಪ... ಓದನ್ನು ಮುಂದುವರಿಸಿ
ರಾಜ್ಯದ 9 ಜೈಲಿನಿಂದ ಸನ್ನಡತೆ ಆಧಾರದ ಮೇಲೆ 31 ಕೈದಿಗಳು ಬಿಡುಗಡೆ
ಬೆಂಗಳೂರು: ರಾಜ್ಯದ 9 ಜೈಲಿನಿಂದ 31 ಕೈದಿಗಳನ್ನು ಸನ್ನಡತೆ ಆಧಾರದ... ಓದನ್ನು ಮುಂದುವರಿಸಿ
ಬೈಕ್ಗಳನ್ನೇ ಟಾರ್ಗೆಟ್ ಮಾಡಿದ ಕಳ್ಳರು: ತಡರಾತ್ರಿ ಪೆಟ್ರೋಲ್ ಕಳವು
ಬೆಂಗಳೂರು: ತಡರಾತ್ರಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ಗಳಿಂ... ಓದನ್ನು ಮುಂದುವರಿಸಿ
ಮಡಿಕೇರಿ
ಮದ್ಯದ ನಶೆಯಲ್ಲಿ ಅಣ್ಣ–ತಂಗಿ ಹತ್ಯೆ: ಆರೋಪಿಗೆ ಬಂಧನ
ಮಡಿಕೇರಿ: ತಾಲೂಕಿನ ಭಾಗಮಂಡಲದಲ್ಲಿ ಮದ್ಯದ ನಶೆಯಲ್ಲಿ ವ್ಯಕ್ತಿಯೋರ... ಓದನ್ನು ಮುಂದುವರಿಸಿ
ಕೆ. ನಾರಾಯಣಪುರದಲ್ಲಿ ಇಬ್ಬರು ಬಾಂಗ್ಲದೇಶಿ ಪ್ರಜೆಗಳು ಪತ್ತೆ
ಬೆಂಗಳೂರು: ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೆ. ನಾರಾಯಣಪುರ... ಓದನ್ನು ಮುಂದುವರಿಸಿ
ಬೆಂಗಳೂರಿಗರೇ ಎಚ್ಚರ: ಮನೆಯ ಚಿನ್ನವನ್ನು ಚಾಲಕ ಕದ್ದು ಮಾರಿದ ಭೂಪ!
ಬೆಂಗಳೂರು: ಕಳೆದ ಹತ್ತು ವರ್ಷಗಳಿಂದ ಒಂದೇ ಕುಟುಂಬದಲ್ಲಿ ಚಾಲಕನಾಗ... ಓದನ್ನು ಮುಂದುವರಿಸಿ
ಸಿದ್ದಾಪುರ ಮಹೇಶ್ ಕೊಲೆ ಪ್ರಕರಣ: ವಿಲ್ಸನ್ ಗಾರ್ಡನ್ ನಾಗ್ ಸೇರಿದಂತೆ ಆರು ಆರೋಪಿಗಳ ಜಾಮೀನು ಹೈಕೋರ್ಟ್ ವಜಾ
ಸಿದ್ದಾಪುರ: 2023ರ ಆಗಸ್ಟ್ನಲ್ಲಿ ಸಿದ್ದಾಪುರದಲ್ಲಿ ನಡೆದ ಮಹೇಶ್... ಓದನ್ನು ಮುಂದುವರಿಸಿ
ಬೆಂಗಳೂರು ಸೆಂಟ್ರಲ್ ಜೈಲ್ ವಾರ್ಡರ್ ಗಾಂಜಾ ಪೂರೈಕೆ ಪ್ರಕರಣದಲ್ಲಿ ಬಂಧನ
ಬೆಂಗಳೂರು: ಬೆಂಗಳೂರು ಸೆಂಟ್ರಲ್ ಜೈಲ್ನಲ್ಲಿ ವಾರ್ಡರ್ ಪ್ರಕಾಶ್... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಆನೇಕಲ್ ಕಿಡ್ನ್ಯಾಪ್-ಕೊಲೆ ಪ್ರಕರಣದಲ್ಲಿ ಪೊಲೀಸರ ಯಶಸ್ಸು: 8 ಆರೋಪಿಗಳ ಸೆರೆ
ಆನೇಕಲ್: ಕಿಡ್ನ್ಯಾಪ್ ಆಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ (... ಓದನ್ನು ಮುಂದುವರಿಸಿ
ಎರಡು ವರ್ಷದ ಮಗುವಿನ ಜೊತೆ ತಾಯಿ ಆತ್ಮಹತ್ಯೆ — ಹೃದಯವಿದ್ರಾವಕ ಘಟನೆ
ತುಮಕೂರು: ಜಿಲ್ಲೆಯ ಹಾಗಲವಾಡಿ ಗ್ರಾಮದಲ್ಲಿ ತಾಯಿ ಗಂಗಾಮಣಿ (30)... ಓದನ್ನು ಮುಂದುವರಿಸಿ