ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆ ಅಂತಿಮ ಹಂತ, ವರದಿ ಮುಂದಿನ ವಾರ ಸಲ್ಲಿಕೆ!
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ಮುಂದಿನ ವಾರ ತನಿಖಾ ವರದಿ ಸಲ್ಲಿಸುವ ಸಾಧ್ಯತೆ ಇದೆ. ಅಧಿಕಾರಿಗಳು ಈ ಪ್ರಕರಣದಲ್ಲಿ ನಾಲ್ಕು ವಿಭಿನ್ನ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ. ಆತ್ಮಹತ್ಯೆ ನಡೆದ ಸ್ಥಳದಿಂದ ಸಂಗ್ರಹಿಸಿದ ಮಾದರಿಗಳನ್ನು ಎಫ್ಎಸ್ಎಲ್ಗೆ ಕಳುಹಿಸಲಾಗಿದ್ದು, ಅದರ ವರದಿಯು ಲಭ್ಯವಾಗಿದೆ. ಜೊತೆಗೆ ಕುಟುಂಬಸ್ಥರು, ಐಟಿ ಅಧಿಕಾರಿಗಳು, ಆಪ್ತ ವ್ಯಕ್ತಿಗಳು ಹಾಗೂ ವ್ಯವಹಾರಿಕ ಸಂಪರ್ಕಗಳ ವಿಚಾರಣೆಯನ್ನೂ ನಡೆಸಲಾಗಿದೆ.
ಎಲ್ಲಾ ಆಯಾಮಗಳಲ್ಲಿ ಪರಿಶೀಲನೆ ನಡೆಸಿದರೂ ಆತ್ಮಹತ್ಯೆಗೆ ನಿಖರ ಕಾರಣ ಪತ್ತೆಯಾಗಿಲ್ಲ. ಪ್ರಾಥಮಿಕವಾಗಿ ಖಿನ್ನತೆಯಿಂದ ಈ ದುರಂತ ಸಂಭವಿಸಿರಬಹುದು ಎಂದು ವರದಿಯಲ್ಲಿ ಸೂಚಿಸಲಾಗಿದೆ. ಆದರೆ ಆ ಖಿನ್ನತೆಗೆ ನಿಜವಾದ ಕಾರಣಗಳು ಏನು ಎಂಬುದು ಇನ್ನೂ ಕುತೂಹಲಕ್ಕೆ ಕಾರಣವಾಗಿದೆ.
ಕಾನ್ಫಿಡೆಂಟ್ ಗ್ರೂಪ್ ಮಾಲೀಕರಾದ ಸಿಜೆ ರಾಯ್ ಅವರು 2026 ಜನವರಿ 30ರಂದು ತಮ್ಮ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣದ ಅಂತಿಮ ವರದಿ ಪ್ರಕಟವಾಗುವತ್ತ ಎಲ್ಲರೂ ಕಾತರರಾಗಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಹುಳಿಯಾರು ಪೊಲೀಸ್ ಠಾಣೆ: ಅನುಮಾನಾಸ್ಪದ ಸಾವು ಪ್ರಕರಣ – ತನಿಖೆ ಸಿಐಡಿಗೆ ಸಾಗಿಸಲು ರಾಜ್ಯ ಸರ್ಕಾರ ಆದೇಶ
ತುಮಕೂರು: ಹುಳಿಯಾರು ಪೊಲೀಸ್ ಠಾಣೆಯಲ್ಲಿ ಜೂಜಾಟ ಸಂಬಂಧ ವಿಚಾರಣೆಗ... ಓದನ್ನು ಮುಂದುವರಿಸಿ
ಭೂಮಿ ವಿವಾದಕ್ಕೆ ಸ್ವಂತ ತಂಗಿಯನ್ನೇ ಕೊಚ್ಚಿ ಕೊಂದ ಅಣ್ಣ
ಧಾರವಾಡ: ಅಮ್ಮಿನಬಾವಿ ಗ್ರಾಮದ ಭೂಮಿ ವಿವಾದಕ್ಕೆ ಸಂಬಂಧಿಸಿ ತಂಗಿಯ... ಓದನ್ನು ಮುಂದುವರಿಸಿ
ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ಜೆಡಿಎಸ್ ಮುಖಂಡರ ವಿರುದ್ಧ ಅನ್ಯಾಯ ಆರೋಪ
ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಚಾರ್ಜ್ಶೀಟ್... ಓದನ್ನು ಮುಂದುವರಿಸಿ
ದೇವನಹಳ್ಳಿ
ಅತಿವೇಗ ಬೈಕ್–ಕಾರು ಡಿಕ್ಕಿ; ಸ್ಥಳದಲ್ಲೇ ಸವಾರ ವೆಂಕಟೇಗೌಡ ಸಾವು
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ জেলার ದೇವನಹಳ್ಳಿ ತಾಲ್ಲೂಕಿನ... ಓದನ್ನು ಮುಂದುವರಿಸಿ
ಲಾಕಪ್ ಸಾವು? ವಿಚಾರಣೆಯ ವೇಳೆ ವ್ಯಕ್ತಿ ಸಾವು – ಗ್ರಾಮಸ್ಥರು ಪೊಲೀಸರ ವಿರುದ್ಧ ಶವವಿಟ್ಟು ಪ್ರತಿಭಟನೆ
ತುಮಕೂರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಯಳನಾಡು ಗ್ರಾಮದಲ್ಲಿ ವಿ... ಓದನ್ನು ಮುಂದುವರಿಸಿ
75ರ ವಯಸ್ಸಿನ ತಂದೆ, ಸೊಸೆ ಸಹಿತ ಮಹಿಳೆಯರೊಂದಿಗೆ ಅನೈತಿಕ ಚಟುವಟಿಕೆ – ನಂತರ ಸಂಭವಿಸಿದ ದುರಂತ!
ಯಾದಗಿರಿ: ಜಿಲ್ಲೆಯ ಗೋನಾಳ ಗ್ರಾಮದಲ್ಲಿ ನಡೆದ ವೃದ್ಧನ ಹತ್ಯೆ ಪ್ರ... ಓದನ್ನು ಮುಂದುವರಿಸಿ
ತುಮಕೂರು ಲಾಕಪ್ ಡೆತ್ ಪ್ರಕರಣ – ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬೆಂಗಳೂರು: ತುಮಕೂರಿನಲ್ಲಿ ನಡೆದ ಲಾಕಪ್ ಡೆತ್ ಪ್ರಕರಣವನ್ನು ಸಿಐಡಿ ತನಿಖೆಗೆ ಒ... ಓದನ್ನು ಮುಂದುವರಿಸಿ
ಅರ್ಚಕರೇ ಟಾರ್ಗೆಟ್! ಮುತ್ತೈದೆಯರ ಒಡವೆ ಎಗರಿಸುತ್ತಿದ್ದ ಖತರ್ನಾಕ್ ವಂಚಕ ಅರೆಸ್ಟ್
ಬೆಂಗಳೂರು: ನಗರದಲ್ಲಿ ವಿಚಿತ್ರ ರೀತಿಯಲ್ಲಿ ಕಳ್ಳತನ ನಡೆಸುತ್ತಿದ್... ಓದನ್ನು ಮುಂದುವರಿಸಿ
ಯುಗಾದಿ ದಿನವೇ ರಕ್ತಪಾತ :ಅಣ್ಣನಿಂದ ತಂಗಿ ಮೇಲೆ ಬರ್ಬರ ಹಲ್ಲೆ
ಧಾರವಾಡ: ಯುಗಾದಿ ಹಬ್ಬದ ಸಂಭ್ರಮದ ನಡುವೆ, ಜಿಲ್ಲೆಯ ಅಮ್ಮಿನಭಾವಿ... ಓದನ್ನು ಮುಂದುವರಿಸಿ
ಚಿತ್ರದುರ್ಗದಲ್ಲಿ ಆ್ಯಸಿಡ್ ದಾಳಿ: ಪತಿಯ ಕ್ರೂರ ಕೃತ್ಯ, ನಾಲ್ವರಿಗೆ ಗಾಯ!
ಚಿತ್ರದುರ್ಗ: ಜಿಲ್ಲೆಯ ಮಾಳಪ್ಪನಹಟ್ಟಿಯಲ್ಲಿ ಮಹಿಳೆಯ ಮೇಲೆ ಮಚ್ಚಿ... ಓದನ್ನು ಮುಂದುವರಿಸಿ