ಸಿಲಿಂಡರ್ ಸಿಗದೆ ಸಂಕಷ್ಟ: ಅರಣ್ಯಕ್ಕೆ ದೌಡಾಯಿಸಿದ ಜನ

ಕಾರವಾರ: ಗ್ಯಾಸ್ ಸಿಲಿಂಡರ್ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಜನರು ಮತ್ತೆ ಸೌದೆ ಒಲೆಗಳತ್ತ ಮುಖ ಮಾಡುತ್ತಿರುವುದು ಕಂಡುಬಂದಿದೆ. ಮುಂಡಗೋಡಿನ ಕೆಎಫ್‌ಡಿಸಿ ಅರಣ್ಯ ಪ್ರದೇಶದಲ್ಲಿ ಸೌದೆಗಾಗಿ ಜನರು ಮುಗಿಬಿದ್ದಿರುವ ದೃಶ್ಯಗಳು ಗಮನ ಸೆಳೆದಿವೆ. ಗಲ್ಫ್ ರಾಷ್ಟ್ರಗಳ ಉದ್ವಿಗ್ನ ಪರಿಸ್ಥಿತಿಯಿಂದ ಗ್ಯಾಸ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ, ಹಳ್ಳಿ ಪ್ರದೇಶಗಳಲ್ಲಿ ಸಮಸ್ಯೆ ತೀವ್ರವಾಗಿದೆ.

 

ಸಿಲಿಂಡರ್ ಸಿಗದ ಹಿನ್ನೆಲೆ ಜನರು ಅರಣ್ಯಕ್ಕೆ ತೆರಳಿ ಕಟ್ಟಿಗೆ ಸಂಗ್ರಹಿಸುತ್ತಿದ್ದಾರೆ. ಸಾಮಾನ್ಯವಾಗಿ ಅರಣ್ಯ ಇಲಾಖೆ ಅಕೇಶಿಯಾ ಮರಗಳ ಕಟಾವಿನ ಬಳಿಕ ಸಣ್ಣ ಕಟ್ಟಿಗೆಗಳಿಗೆ ಬೆಂಕಿ ಹಚ್ಚುತ್ತಿತ್ತು. ಆದರೆ ಈ ಬಾರಿ ಗ್ಯಾಸ್ ಕೊರತೆಯ ಕಾರಣದಿಂದ ಜನರಿಗೆ ಸೌದೆ ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಇದರಿಂದ ಗ್ರಾಮಸ್ಥರು ವಾಹನಗಳೊಂದಿಗೆ ಅರಣ್ಯಕ್ಕೆ ಬಂದು ಕಟ್ಟಿಗೆ ಸಂಗ್ರಹಿಸಿ ಮನೆಗಳಿಗೆ ಕೊಂಡೊಯ್ಯುತ್ತಿರುವುದು ಕಂಡುಬಂದಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

5 days ago

   
Image 1
Image 1
ಬೆಂಗಳೂರು ನಗರ

ಸಾಕು ನಾಯಿಯ ದಾಳಿ – ಸೈಕಲ್ ಆಡುತ್ತಿದ್ದ ಬಾಲಕನಿಗೆ ಗಂಭೀರ ಗಾಯ

ಬೆಂಗಳೂರು:  ರಾಜಾಜಿನಗರದ 19ನೇ ಮುಖ್ಯರಸ್ತೆಯಲ್ಲಿ ಆಟವಾಡುತ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

ಮಳೆಯಾರ್ಭಟ ಮುಂದುವರಿಕೆ – 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು:  ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಮುಂದ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

ಕರ್ನಾಟಕಕ್ಕೆ ಕೇಂದ್ರ ಅನ್ಯಾಯ – ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪ

ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರವು ಕರ್ನಾಟಕಕ್ಕೆ ಅನ್ಯಾಯ ಮಾ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

“ಜನರ ಪ್ರೀತಿಯೇ ದೊಡ್ಡ ಗೌರವ” – ಡಾಕ್ಟರೇಟ್ ತಿರಸ್ಕರಿಸಿದ ಬೊಮ್ಮಾಯಿ

ಬೆಂಗಳೂರು: ಹಾವೇರಿ ವಿಶ್ವವಿದ್ಯಾಲಯವು ಮಾಜಿ ಮುಖ್ಯಮಂತ್ರಿ ಬಸವರಾ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ವಿಜಯಪುರ

“ಒಳ್ಳೆಯ ಕಾರಣಕ್ಕೆ ಸುದ್ದಿಯೇ ಇಲ್ಲ” — ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ಟೀಕೆ

ವಿಜಯಪುರ: ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಒಂದೇ ಒಂದ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ರಾಮನಗರ

ಐಪಿಎಲ್ ನಿಲ್ಲಿಸಬೇಕು: ರಾಮನಗರದಲ್ಲಿ ವಾಟಾಳ್ ಆಕ್ರೋಶ

ರಾಮನಗರ: ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ರಾಮನ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಬಾಗಲಕೋಟೆ

“ಭಯದಿಂದ ಬದುಕುತ್ತಿದ್ದಾರೆ ಮಹಿಳೆಯರು” - ಸಿದ್ದರಾಮಯ್ಯ ಸರ್ಕಾರ ವಿರುದ್ಧ ಬೊಮ್ಮಾಯಿ ಆರೋಪ

ಬಾಗಲಕೋಟೆ: ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಪ್ರಶ್ನಾರ್ಥಕವಾಗಿದೆ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ದಾವಣಗೆರೆ

ಅಭಿವೃದ್ಧಿಗಿಂತ ಗ್ಯಾರಂಟಿ? ಸರ್ಕಾರ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ

ದಾವಣಗೆರೆ: ಎಲ್‌ಪಿಜಿ (LPG) ಅಭಾವದ ಹಿನ್ನೆಲೆ ಆಟೋ ಚಾಲಕರಿಗೆ ಸಣ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಬಾಗಲಕೋಟೆ

ಬಿಜೆಪಿ ಗೆಲ್ಲಬಾರದು: ಕಾರ್ಯಕರ್ತರಿಗೆ ಸಿಎಂ ಸಿದ್ದರಾಮಯ್ಯ ಮನವಿ

ಬಾಗಲಕೋಟೆ : ರೈತ-ಕಾರ್ಮಿಕ ವರ್ಗ ಹಾಗೂ ಶೋಷಿತ ಸಮುದಾಯಗಳನ್ನು ಒಟ್... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಬಾಗಲಕೋಟೆ

“ಬಡವರ ಪರ ಕಾಂಗ್ರೆಸ್” — ಉಪ ಚುನಾವಣೆಗೆ ಸಿದ್ದರಾಮಯ್ಯ ಕರೆ

ಬಾಗಲಕೋಟೆ: ರೈತ-ಕಾರ್ಮಿಕ ವರ್ಗದ ಜೊತೆಗೆ ಶೋಷಿತ ಸಮುದಾಯಗಳನ್ನು ಒ... ಓದನ್ನು ಮುಂದುವರಿಸಿ


Edited by: ಬಾನು

23 hours ago

   
Image 1