ಸ್ಟೈಲಿಶ್ ಸ್ಟಾರ್ ಬರ್ತ್‌ಡೇ ಸಂಭ್ರಮಕ್ಕೆ ಗದ್ದಲ – ಪೊಲೀಸರ ಲಘು ಲಾಠಿ ಪ್ರಹಾರ

ಹೈದರಾಬಾದ್: ತೆಲುಗು ಚಿತ್ರರಂಗದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ತಮ್ಮ 44ನೇ ಹುಟ್ಟುಹಬ್ಬವನ್ನು ಸಂಭ್ರಮಿಸಿದರು. ಮಂಗಳವಾರ ರಾತ್ರಿ ಜುಬಿಲಿ ಹಿಲ್ಸ್‌ನಲ್ಲಿರುವ ಅವರ ನಿವಾಸದ ಬಳಿ ಅಭಿಮಾನಿಗಳ ಜಮಾವಣೆ ಆರಂಭವಾಗಿದ್ದು, ಸಾವಿರಾರು ಮಂದಿ ತಮ್ಮ ನೆಚ್ಚಿನ ನಟನಿಗೆ ಶುಭಾಶಯ ಕೋರಲು ಸೇರಿದ್ದರು. ಅಭಿಮಾನಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆ, ನೂಕುನುಗ್ಗಲು ಮತ್ತು ಗದ್ದಲ ಉಂಟಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿತು. ನಿಯಂತ್ರಣ ಕಳೆದುಕೊಳ್ಳುವ ಹಂತಕ್ಕೆ ಬಂದಾಗ, ಪೊಲೀಸರು ಮತ್ತು ಖಾಸಗಿ ಭದ್ರತಾ ಸಿಬ್ಬಂದಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದರು. ಕೊನೆಗೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದರು. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

 

ಬುಧವಾರ ಬೆಳಿಗ್ಗೆ ಅಲ್ಲು ಅರ್ಜುನ್ ಮನೆಯಿಂದ ಹೊರಬಂದು ಅಭಿಮಾನಿಗಳಿಗೆ ದರ್ಶನ ನೀಡಿದರು. ಅಭಿಮಾನಿಗಳ ಪ್ರೀತಿಗೆ ಮನಸೋತ ಅವರು, ಕೈಮುಗಿದು ಧನ್ಯವಾದ ತಿಳಿಸಿದರು. ‘ನಿಮ್ಮ ಪ್ರೀತಿ ಮತ್ತು ಹಾರೈಕೆಗಳಿಗೆ ನಾನು ಸದಾ ಋಣಿ’ ಎಂದು ಹೇಳಿದ ಅವರು, ದೇಶ-ವಿದೇಶದ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಇದೇ ವೇಳೆ ನಿರ್ದೇಶಕ ಅಟ್ಲಿ ಜೊತೆಗಿನ ಅವರ ಹೊಸ ಸಿನಿಮಾ ‘ರಾಕಾ’ ಟೈಟಲ್ ಮತ್ತು ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

9 hours ago

   
Image 1
Image 1

ಸಾನ್ಯಾ ಮಲ್ಹೋತ್ರ ಲವ್ ಟು ಬ್ರೇಕಪ್? ಸೋಶಿಯಲ್ ಮೀಡಿಯಾ ಸುಳಿವು

ಮುಂಬೈ: ಬಾಲಿವುಡ್ ನಟಿ ಸಾನ್ಯಾ ಮಲ್ಹೋತ್ರ ತಮ್ಮ ವೈಯಕ್ತಿಕ ಬದುಕಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಪುನೀತ್ ಮೇಲಿನ ಪ್ರೀತಿ ಪ್ರಶ್ನೆ? ಅನುಶ್ರೀ ಗಿಲ್ಲಿ ಸ್ಟೈಲ್ ರಿಪ್ಲೈ

ಬೆಂಗಳೂರು: ಆ್ಯಂಕರ್ ಅನುಶ್ರೀ ಅವರು ಪುನೀತ್ ರಾಜ್ಕುಮಾರ್ ಅವರ ಅತ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1

ಸೂಪರ್‌ಸ್ಟಾರ್ ಮೌನಕ್ಕೆ ಕಾರಣವೇನು? ‘ಜನ ನಾಯಗನ್’ ಪ್ರಶ್ನೆಗೆ ಉತ್ತರ ಇಲ್ಲ

ಚೆನ್ನೈ: ಕಾಲಿವುಡ್ ಸೂಪರ್‌ಸ್ಟಾರ್ ರಜನಿಕಾಂತ್ ಸದ್ಯ ನೆಲ್ಸನ್ ದಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಹೊಸ ಜಾಂಬಿ ಡ್ರಗ್ ಅಲರ್ಟ್: ದುನಿಯಾ ವಿಜಯ್ ಎಚ್ಚರಿಕೆ

ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವಿಡಿಯೋಗಳು... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಬೆಂಗಳೂರು ನಗರ

ಡಾನ್ಸ್ ಕರ್ನಾಟಕ ಡಾನ್ಸ್ ಗ್ರಾಂಡ್ ಫಿನಾಲೆ ಈ ವಾರಾಂತ್ಯ

ಬೆಂಗಳೂರು: ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ಡಾನ್ಸ್... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1

ಪ್ಯಾನ್ ಇಂಡಿಯಾ ‘ರಾಮಾಯಣ’ ಚಿತ್ರ: ರಾವಣ ಪಾತ್ರದಲ್ಲಿ ಯಶ್ ಕುತೂಹಲ

ಮುಂಬೈ: ಭಾರತೀಯ ಸಿನಿರಂಗದಲ್ಲಿ ಹೊಸ ಇತಿಹಾಸ ಬರೆಯಲು ಸಜ್ಜಾಗಿರುವ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1

ಪತಿಯ ಸಿನಿಮಾಗಿಗೂ ಹಣ ಕೇಳಿದ್ರಾ ನಯನತಾರಾ? ಎಲ್ಐಕೆ’ ಪ್ರೀ-ರಿಲೀಸ್‌ನಲ್ಲಿ ಹುಟ್ಟಿದ ವಿವಾದ

ಚೆನ್ನೈ: ಸಿನಿಮಾ ರಂಗದಲ್ಲಿ ಹಣದ ಪ್ರಭಾವದ ಬಗ್ಗೆ ಮತ್ತೆ ಚರ್ಚೆ ಹ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1

ಶಾಂತ್ ನೀಲ್–ಜೂನಿಯರ್ ಎನ್‌ಟಿಆರ್ ಪ್ರಾಜೆಕ್ಟ್ ಬಗ್ಗೆ ವದಂತಿಗೆ ಬ್ರೇಕ್

ಸ್ಯಾಂಡಲ್‌ವುಡ್‌ನ ಪ್ಯಾನ್-ಇಂಡಿಯಾ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಟಾಲಿವುಡ್ ಸ್ಟಾ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಕೊಡಗು

ನ್ಯಾಷನಲ್ ಕ್ರಶ್ ರಶ್ಮಿಕಾ ತವರಿನಲ್ಲಿ ವಿಜಯ್ ಜೋಡಿ – ಕೊಡಗಿನಲ್ಲಿ ಸಂಭ್ರಮ

ಕೊಡಗು: ಸ್ಯಾಂಡಲ್‌ವುಡ್‌ನಿಂದ ಸಿನಿ ಪಯಣ ಆರಂಭಿಸಿ ನ್ಯಾಷನಲ್ ಕ್ರ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

‘ಕೆಡಿ’ ಹಾಡು ವಿವಾದ – ನೋರಾ ಫತೇಹಿಗೆ ಮತ್ತೆ ನೋಟಿಸ್

ಬೆಂಗಳೂರು: ನಿರ್ದೇಶಕ ಪ್ರೇಮ್ ಅವರ ‘ಕೆಡಿ’ ಚಿತ್ರದ ‘ಸೆರಗ ಸರ್ಸೆ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1