ತನಿಖಾ ತಂಡಕ್ಕೆ ಮತ್ತೆ ಸೇರ್ಪಡೆಯಾದ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್! ದರ್ಶನ್ ಬಂಧನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇನ್ಸ್ಪೆಕ್ಟರ್
ದರ್ಶನ್ ಎಂಡ್ ಗ್ಯಾಂಗ್ನಿಂದ ಭೀಕರವಾಗಿ ಹತ್ಯೆಯಾದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ತಂಡಕ್ಕೆ ಮತ್ತೆ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಸೇರ್ಪಡೆಯಾಗಿದ್ದಾರೆ. ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಹಾಗೂ ಎಸಿಪಿ ಚಂದನ್ ಆರೋಪಿ ದರ್ಶನ್ನನ್ನು ಮೈಸೂರಿನಿಂದ ಕರೆತಂದಿದ್ದರು. ಗಿರೀಶ್ ನಾಯ್ಕ್ ಮೊದಲಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಗಿರೀಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.
ಇದೇ ವೇಳೆ ದರ್ಶನ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಮರ್ಡರ್ ನಡೆದಿದೆ. ನಂತರ ಮತ್ತೆ ಗಿರೀಶ್ ನಾಯ್ಕ್ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಆ ಬಳಿಕ ಎಸಿಪಿ ಚಂದನ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. ಆರೋಪಿಗಳ ಹೆಚ್ಚಿನ ವಿಚಾರಣೆ ಅಗತ್ಯತೆ ಹಿನ್ನೆಲೆ ಮತ್ತೆ ಗಿರೀಶ್ ನಾಯ್ಕ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 12 ಮಂದಿಯನ್ನು ಮತ್ತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಕೊಲೆ ಆರೋಪ ಎದುರಿಸುತ್ತಿರುವವರ ಪೈಕಿ 12 ಆರೋಪಿಗಳನ್ನು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಶನಿವಾರ ನ್ಯಾಯಾಲಯ ಆದೇಶ ಹೊರಡಿಸಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಪೊಲೀಸ್ರ ಮುಂದೆ ಸುಸ್ತು, ನಿಶಕ್ತಿ ಅಂತಾ ನಾಟಕ ಮಾಡಿದ್ಲಾ ಪವಿತ್ರಗೌಡ..!
ಬೆಂಗಳೂರು; ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯ ತನಿಖೆಯಲ್ಲಿ ಎ1... ಓದನ್ನು ಮುಂದುವರಿಸಿ
ಮತ್ತೆ ಮತ್ತೆ ಪುರುಷತ್ವ ಪರೀಕ್ಷೆ ಮಾಡಿಸಲು ತುಂಬಾ ಮುಜುಗರ ಆಗತ್ತೆ: ಜಡ್ಜ್ ಮುಂದೆ ಪ್ರಜ್ವಲ್ ಅಳಲು
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ... ಓದನ್ನು ಮುಂದುವರಿಸಿ
ದರ್ಶನ್ ತಂಗಿದ ಮೈಸೂರಿನ ಹೋಟೆಲ್ ನಲ್ಲೂ ಸ್ಥಳ ಮಹಜರು: ಆರೋಪಿಗಳನ್ನು ಕರೆದೊಯ್ಯದ ಪೊಲೀಸರು
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟ ದರ್ಶನ್ ಹಾಗೂ ಇತರ ಆರೋಪಿಗ... ಓದನ್ನು ಮುಂದುವರಿಸಿ
ರೇಣುಕಾಸ್ವಾಮಿ ಕೊಲೆ ಪ್ರಕರಣ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರಿಂದ ಸುದ್ದಿಗೋಷ್ಠಿ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17ಮಂದಿ... ಓದನ್ನು ಮುಂದುವರಿಸಿ
ಲೈಂಗಿಕ ಕಿರುಕುಳ ಹಗರಣ: ಪ್ರಜ್ವಲ್ ರೇವಣ್ಣ SIT ಕಸ್ಟಡಿ ಅಂತ್ಯ, ಇಂದು ಕೋರ್ಟ್ʼಗೆ ಹಾಜರು
ಬೆಂಗಳೂರು: ಅಶ್ಲಿಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂ... ಓದನ್ನು ಮುಂದುವರಿಸಿ
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಪತ್ತೆಯಾದ ಮೊಬೈಲ್ʼಗಾಗಿ ಪೊಲೀಸರ ಹುಡುಕಾಟ.
ಬೆಂಗಳೂರು: ದಿನಗಳದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಭೀಕರ ಅಂಶ... ಓದನ್ನು ಮುಂದುವರಿಸಿ
ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟು ಹಿಂಸೆ ಕೊಟ್ಟ ಆರೋಪಿ ಅರೆಸ್ಟ್!
ಬೆಂಗಳೂರು: ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟು ಹಿಂಸೆ ಕೊಟ್ಟ... ಓದನ್ನು ಮುಂದುವರಿಸಿ
ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟು ಕೊಂದ ಗ್ಯಾಂಗ್.! ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದಿನದಿಂದ ದಿನಕ್ಕ... ಓದನ್ನು ಮುಂದುವರಿಸಿ
ರೇಣುಕಾಸ್ವಾಮಿ ಕೊಲೆ ಪ್ರಕರಣ.... ದೇಹದ 34 ಕಡೆ ಗಂಭೀರ ಗಾಯ: ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಯಲು!
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣವು ದಿ... ಓದನ್ನು ಮುಂದುವರಿಸಿ
ರೇಣುಕಾ ಸ್ವಾಮಿ ಕೊಲೆ ಕೇಸ್ : ನ್ಯಾಯಾಧೀಶರ ಮುಂದೆ ನಟ ದರ್ಶನ್ ಹಾಜರು.
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆಯ ಬಗ್ಗೆ ದಿನಕ್ಕೊಂದು ಹೊಸ ಹೊಸ... ಓದನ್ನು ಮುಂದುವರಿಸಿ