ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌ʼಡಿ ಕುಮಾರಸ್ವಾಮಿ

ತಿರುಪತಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌ʼಡಿ ಕುಮಾರಸ್ವಾಮಿ ಅವರು ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಮಾಡಿದ್ದಾರೆ. ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸುಪ್ರಭಾತ ಸೇವೆಗಾಗಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ. 

 

ಕೇಂದ್ರ ಸರ್ಕಾರದ ಸಚಿವನಾಗಿ ನನ್ನ ಕೆಲಸ ಯಶಸ್ವಿಯಾಗಲು ವೆಂಕಟೇಶ್ವರನ ಆಶೀರ್ವಾದ ಪಡೆಯಲು ನಾನು ಬಂದಿದ್ದೇನೆ ಎಂದು ಹೇಳಿದರು. ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಶುಕ್ರವಾರ ಕುಮಾರಸ್ವಾಮಿ ಬೆಂಗಳೂರಿಗೆ ಶುಕ್ರವಾರ ಆಗಮಿಸಿದರು. ತಿರುಪತಿಯಿಂದ ಇಂದು ಮರಳಿದ ಬಳಿಕ ಸ್ಪೀಕರ್‌ ಕಚೇರಿಗೆ ತೆರಳಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಲಿದ್ದಾರೆ.

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 months ago

   
Image 1
Image 1

ಏನಾಗಬಹುದು ಆಂಧ್ರದ DCM ಪವನ್ ಕಲ್ಯಾಣ್ ಸಿನಿಮಾ ಭವಿಷ್ಯ!?

ರಾಜಕೀಯ ಕೆಲಸಗಳ ಜೊತೆ ಪವನ್ ಕಲ್ಯಾಣ್ ಅವರ ಮುಂದಿನ ಸಿನಿಮಾ ಬಗ್ಗೆ ನಾನಾ ಊಹಾಪೋಹಗಳು ಹ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಬಕ್ರೀದ್ ಹಬ್ಬಕ್ಕೆ ಬಲಿ ನೀಡಿದ ಕುರಿ ಮೇಲೆ ‘ರಾಮ’ ಎಂದು ಬರಹ- ಮೂವರು ಅರೆಸ್ಟ್!

ಮುಂಬೈ: ಮುಂಬೈನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಆಘಾತಕಾರಿ ಘಟನೆ: ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು!

ಬಿಹಾರ: ಬಿಹಾರದ ಬಂಕಾದಲ್ಲಿ ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಮತ್ತೊಂದು ಭೀಕರ ರೈಲು ಅಪಘಾತ: 5 ಜನರ ಸಾವು..! 30ಕ್ಕೂ ಹೆಚ್ಚು ಜನರಿಗೆ ಗಾಯ

ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಹೊಟೇಲ್‌‌ʼಗೆ ಫ್ಯಾಮಿಲಿ ಜೊತೆ ಊಟಕ್ಕೆ ಬಂದ ವ್ಯಕ್ತಿ ಹೃದಯಾಘತ! ವಿಡಿಯೋ ವೈರಲ್

ಮಧ್ಯಪ್ರದೇಶ: ಹೃದಯಾಘಾತ ಎನ್ನುವುದು ಇತ್ತೀಚೆಗೆ ಶೀತ, ಜ್ವರದಷ್ಟೇ ಸಾಮಾನ್ಯ ಎನ್ನುವಂತ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಮತ್ತೊಮ್ಮೆ ಹಿಜಾಬ್ ಜಗಳ ಅರಂಭ.... ಹಿಜಾಬ್‌ಗೆ ಕಾಲೇಜಿನಲ್ಲಿ ಮತ್ತೆ ನಿಷೇಧ.. ಕೋರ್ಟ್ ಮೆಟ್ಟಿಲೇರಿದ ಮುಸ್ಲೀಂ ವಿದ್ಯಾರ್ಥಿನಿಯರು!

ಮುಂಬೈ: ಮತ್ತೊಮ್ಮೆ ಹಿಜಾಬ್ ಜಗಳ ಅರಂಭಗೊಂಡಿದೆ. ಮುಂಬೈನ ಚೆಂಬೂರ್... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಇಂದಿರಾ ಗಾಂಧಿ 'ಭಾರತದ ಮಾತೆ' ಎಂದು ಬಣಿಸಿದ ಕೇಂದ್ರ ಸಚಿವ ಸುರೇಶ್ ಗೋಪಿ

ತ್ರಿಶ್ಶೂರ್: ಕೇರಳದಿಂದ ಮೊಟ್ಟ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಪವನ್ ಕಲ್ಯಾಣ್​​​​​​ ಆಂಧ್ರದ ಉಪ ಮುಖ್ಯಮಂತ್ರಿ, ಜತೆಗೆ ನಾಲ್ಕು ಹೆಚ್ಚುವರಿ ಖಾತೆ

ಪವನ್​​ ಕಲ್ಯಾಣ್​​​ ಆಂಧ್ರದ ಉಪಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಾರೆ. ಚಂದ್ರಬಾಬು ನಾ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಸಿಮೆಂಟ್‌ನಿಂದ ನಿರ್ಮಿಸಿದ ಮಂದಿರ ಪುರಾತನವಾಗಿರಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಯಮುನಾ ಪ್ರವಾಹ ಪ್ರದೇಶಕ್ಕೆ ಸಮೀಪದಲ್ಲಿರುವ ಗೀತಾ ಕಾಲೋ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1