ಕೆಂಪೇಗೌಡ ಏರ್ಪೋರ್ಟ್ನಲ್ಲಿ ಫ್ಲೈಟ್ ರದ್ದು: ಪ್ರಯಾಣಿಕರ ಆಕ್ರೋಶ
ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್ಗೆ ಸಂಬಂಧಿಸಿದ ಕೊರೆಂಡನ್ ಏರ್ ಲೈನ್ಸ್ ವಿಮಾನದಲ್ಲಿ ಅವ್ಯವಸ್ಥೆ ಉಂಟಾಗಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದೆ. ಬೆಂಗಳೂರುದಿಂದ ಚೆನ್ನೈಗೆ ತೆರಳಲು ಸಿದ್ಧವಾಗಿದ್ದ ವಿಮಾನದಲ್ಲಿ ಪ್ರಯಾಣಿಕರು ಹತ್ತಿದ ಬಳಿಕ, ಸುಮಾರು ಒಂದು ಗಂಟೆ ಕಾಲ ವಿಮಾನವನ್ನು ರನ್ವೇನಲ್ಲಿ ತಡೆಹಿಡಿಯಲಾಗಿದೆ.
ಟೇಕ್ಆಫ್ಗೆ ಅನುಮತಿ ಸಿಗದ ಹಿನ್ನೆಲೆಯಲ್ಲಿ ಕೊನೆಗೆ ವಿಮಾನವನ್ನು ರದ್ದುಪಡಿಸಲಾಗಿದೆ ಎಂದು ಘೋಷಿಸಲಾಯಿತು. ಹಠಾತ್ ಫ್ಲೈಟ್ ರದ್ದಾದ ಕಾರಣ ಆಕ್ರೋಶಗೊಂಡ ಪ್ರಯಾಣಿಕರು ಏರ್ಲೈನ್ಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ, ತಕ್ಷಣ ಬದಲಿ ವಿಮಾನ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿದರು. ಕೆಲವರು ಸಿಬ್ಬಂದಿ ವಿರುದ್ಧ ದೂರು ದಾಖಲಿಸಲು ಮುಂದಾದರು.
ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ನಂತರ ಟಿಕೆಟ್ ಮೊತ್ತವನ್ನು ಮರುಪಾವತಿ ಮಾಡುವುದಾಗಿ ಏರ್ಲೈನ್ಸ್ ಸಂಸ್ಥೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರಯಾಣಿಕರು ಶಾಂತಗೊಂಡರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಹೆಡ್ಲೈನ್: ಟ್ರಾನ್ಸ್ಜೆಂಡರ್ ಕಾಯ್ದೆ ವಿರೋಧಿಸಿ ಬಳ್ಳಾರಿಯಲ್ಲಿ ಭಾರೀ ಪ್ರತಿಭಟನೆ! “ನಮ್ಮ ಹಕ್ಕುಗಳು ನಮಗೆ ಬೇಕು” – ಸಮುದಾಯದ ಗರ್ಜನೆ
ಬಳ್ಳಾರಿ: ಟ್ರಾನ್ಸ್ಜೆಂಡರ್ ಪರ್ಸನ್ಸ್ ಪ್ರೊಟೆಕ್ಷನ್ ಆಫ್ ರೈಟ್ಸ... ಓದನ್ನು ಮುಂದುವರಿಸಿ
ಗ್ಯಾಸ್ ಕೊರತೆಯಿಂದ ಸಂಕಷ್ಟ: ಬಳ್ಳಾರಿಯಲ್ಲಿ ಆಟೋ ಚಾಲಕರ ಆಕ್ರೋಶ!
ಬಳ್ಳಾರಿ: ಸಿ.ಎನ್.ಜಿ ಮತ್ತು ಎಲ್.ಪಿ.ಜಿ ಗ್ಯಾಸ್ ಕೊರತೆ ಹಾಗೂ ಬೆ... ಓದನ್ನು ಮುಂದುವರಿಸಿ
ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಬೈಕ್ ಸವಾರ, ತಾಯಿ ಗಾಯ
ಚಿಕ್ಕಬಳ್ಳಾಪುರ: ಜಿಲ್ಲೆಯ ಬೂರಗಮಾಕಲಹಳ್ಳಿ ರಸ್ತೆಯಲ್ಲಿರುವ ಆಂಜನ... ಓದನ್ನು ಮುಂದುವರಿಸಿ
ಕ್ವಾಯಿಲ್ ಬಳಸಿ ನೀರು ಕಾಯಿಸುವಾಗ ದುರಂತ: 24 ವರ್ಷದ ಮಹಿಳೆ ಸಾವು
ಧಾರವಾಡ, ಏಪ್ರಿಲ್ 02: ಮನೆಯಲ್ಲಿ ನೀರು ಕಾಯಿಸುವ ವೇಳೆ ವಿದ್ಯುತ್... ಓದನ್ನು ಮುಂದುವರಿಸಿ
ಅಪರೂಪದ ಸಂಪ್ರದಾಯ : ಕಹಿ ಬೇವು ಸಿಹಿ ಆಗುವ ಜಾತ್ರೆ: ಚಿಕ್ಕಬಳ್ಳಾಪುರದಲ್ಲಿ ಭಕ್ತರ ಸಾಗರ
ಚಿಕ್ಕಬಳ್ಳಾಪುರ: ಅಪರೂಪದ ಸಂಪ್ರದಾಯ ಹಾಗೂ ವಿಶಿಷ್ಟ ಆಚರಣೆಗಾಗಿ ಪ... ಓದನ್ನು ಮುಂದುವರಿಸಿ
ಗ್ಯಾರಂಟಿ ಹಣ ಬಿಡುಗಡೆ ತಡೆ ಅರ್ಜಿ: ಹೈಕೋರ್ಟ್ ವಿಚಾರಣೆ ಏಪ್ರಿಲ್ 15ಕ್ಕೆ ಮುಂದೂಡಿಕೆ
ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹ... ಓದನ್ನು ಮುಂದುವರಿಸಿ
“ಹಳ್ಳಿಗೆ ಲಕ್ಷ ಲಕ್ಷ ಹಣ” – ಕಾಂಗ್ರೆಸ್ ಮೇಲೆ ನಾರಾಯಣಸ್ವಾಮಿ ವಾಗ್ದಾಳಿ
ಬೆಂಗಳೂರು: ರಾಹುಲ್ ಗಾಂಧಿ ಇಂತಹ ಹೇಳಿಕೆಗಳನ್ನು ನೀಡಲು ಪ್ರಧಾನಮಂ... ಓದನ್ನು ಮುಂದುವರಿಸಿ
ಕಾರ್ಕಳ
ಉಡುಪಿ ಟೆಕ್ಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್ : ‘ನಾನು ಕಾರಣ ಅಲ್ಲ’: ಸುದೀಪ್ ರೈ ಪತ್ನಿ ಸೌಮ್ಯಾ ಸ್ಪಷ್ಟನೆ
ಉಡುಪಿ: ಕಾರ್ಕಳದಲ್ಲಿ ಮದುವೆಯಾದ ಕೆಲವೇ ದಿನಗಳಲ್ಲಿ ಉದ್ಯಮಿ ಸುದೀ... ಓದನ್ನು ಮುಂದುವರಿಸಿ
ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಬೆಂಗಳೂರು: ಧರ್ಮಸ್ಥಳದಲ್ಲಿನ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿ... ಓದನ್ನು ಮುಂದುವರಿಸಿ
ಗುಡಿಬಂಡಾ
ಉರ್ದು ಉತ್ಸವದಿಂದ ಗುಡಿಬಂಡೆಯಲ್ಲಿ ಸಾಹಿತ್ಯ ಸಡಗರ-ಕವಿಗಳ ಕಾವ್ಯ ರಸದೊಂದಿಗೆ ಮನಸೆಳೆಯುವ ಉತ್ಸವ
ಗುಡಿಬಂಡೆ: ಪಟ್ಟಣದ ಬಾಪೂಜಿನಗರದ ಶಾದಿ ಮಹಲ್ನಲ್ಲಿ ಕರ್ನಾಟಕ ಉರ್... ಓದನ್ನು ಮುಂದುವರಿಸಿ