ತುಂಗಭದ್ರಾ ಜಲಾಶಯದ ಗೇಟ್‌ಗಳ ಬದಲಾವಣೆಗೆ ಸರ್ಕಾರ ತೀವ್ರ ಕ್ರಮ -ರೈತರಿಗೆ ನಿರಾಳತೆ

ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ ಸಂಖ್ಯೆ 19 ಕಿತ್ತುಹೋದ ಘಟನೆಯ ನಂತರ, ಕಳೆದ ಎರಡು ವರ್ಷಗಳಿಂದ ಸಂಕಷ್ಟ ಅನುಭವಿಸುತ್ತಿದ್ದ ನಾಲ್ಕು ಜಿಲ್ಲೆಗಳ ರೈತರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.  2024ರ ಆಗಸ್ಟ್ 10ರಂದು ಸಂಭವಿಸಿದ ಘಟನೆಯಲ್ಲಿ ಗೇಟ್‌ಗಳ ಅವಧಿ ಮೀರಿದರೂ ಅವುಗಳನ್ನು ಬದಲಾಯಿಸದೇ ಇರುವುದು ಮತ್ತು ಚೈನ್ ಡಿಲಿಂಕ್ ಆಗಿರುವುದು ಪ್ರಮುಖ ಕಾರಣವೆಂದು ತಜ್ಞರು ಅಭಿಪ್ರಾಯಪಟ್ಟಿದ್ದರು. ಈ ಹಿನ್ನೆಲೆ ಸರ್ಕಾರ ಸಂಪೂರ್ಣ ಗೇಟ್‌ಗಳ ಬದಲಾವಣೆಗೆ ಮುಂದಾಗಿದೆ.

 

ಸುಮಾರು ₹42 ಕೋಟಿ ವೆಚ್ಚದಲ್ಲಿ 33 ಗೇಟ್‌ಗಳ ಬದಲಾವಣೆ ಕಾಮಗಾರಿ ಆರಂಭಗೊಂಡರೂ, ಪ್ರಾರಂಭದಲ್ಲಿ ಹಳೆಯ ಚೈನ್‌ಗಳನ್ನು ಮುಂದುವರಿಸಲು ನಿರ್ಧಾರವಿತ್ತು. ಆದರೆ ರೈತರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಸರ್ಕಾರ ತನ್ನ ನಿರ್ಧಾರವನ್ನು ಪರಿಷ್ಕರಿಸಿದೆ. ಈಗ ಎಲ್ಲಾ ಗೇಟ್‌ಗಳಿಗೆ ಹೊಸ ಚೈನ್‌ಗಳನ್ನು ಅಳವಡಿಸಲು ₹5.5 ಕೋಟಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗಿದೆ ಮತ್ತು ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದೆ. ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

 

ಕಾಮಗಾರಿ ವೇಗ ಪಡೆದುಕೊಂಡಿದ್ದು, ಈಗಾಗಲೇ 18 ಗೇಟ್‌ಗಳ ಡಿಮೆಟಲಿಂಗ್ ಪೂರ್ಣಗೊಂಡಿದೆ. ಐದು ಹೊಸ ಗೇಟ್‌ಗಳನ್ನು ಅಳವಡಿಸಲಾಗಿದ್ದು, ಉಳಿದ ಗೇಟ್‌ಗಳ ಕೆಲಸ ಮುಂದುವರಿಯುತ್ತಿದೆ. ಗುತ್ತಿಗೆ ಪಡೆದ ಕಂಪನಿಗೆ ಮೇ ಅಂತ್ಯದೊಳಗೆ ಎಲ್ಲಾ ಗೇಟ್‌ಗಳನ್ನು ಅಳವಡಿಸಲು ಗಡುವು ನೀಡಲಾಗಿದೆ. ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೇ ಅಂತ್ಯ ಅಥವಾ ಜೂನ್ ಮೊದಲ ವಾರದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರೈತರು ಆತಂಕಪಡಬೇಕಾಗಿಲ್ಲ ಎಂದು ತಿಳಿಸಲಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 week ago

   
Image 1
Image 1

ರೈತರಿಗೆ ಗುಡ್ ನ್ಯೂಸ್: ಸಾಲ ಮನ್ನಾಕ್ಕೆ ಹೊಸ ರೂಲ್ಸ್ – ಫ್ಯಾಮಿಲಿ ಸೆಲ್ಫಿ ಕಡ್ಡಾಯ!

ಹೈದರಾಬಾದ್: ರೈತರ ಸಾಲ ಮನ್ನಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಹತ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಟೊಮೆಟೊ ಉತ್ಪಾದನೆಯಲ್ಲಿ ನಂ.1 ದೇಶ ಯಾವುದು ಗೊತ್ತಾ..? ಉತ್ತರ ಕೇಳಿದ್ರೆ ಶಾಕ್!

ನಮ್ಮ ಮನೆಯ ಅಡುಗೆ ಪ್ರಪಂಚದಲ್ಲಿ ಟೊಮ್ಯಾಟೋಗಳ ಮಹತ್ವ ದಿನದಿಂದ ದಿನಕ್ಕೆ ಹೆಚ್ಚುತ್ತಿದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೀದರ್

ಯುದ್ಧದ ಪರಿಣಾಮ ಬೀದರ್ ರೈತರಿಗೆ ಭಾರೀ ಹೊಡೆತ – ಕಲ್ಲಂಗಡಿ ಬೆಲೆ ₹2ಕ್ಕೆ ಕುಸಿತ

ಬೀದರ್: ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ನಡೆಸುತ್ತಿರುವ ಯ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

100ಕ್ಕೂ ಹೆಚ್ಚು ಹಸುಗಳು, ಲಕ್ಷಾಂತರ ಆದಾಯ – ದೀಸಾ ಮಹಿಳೆಯ ಗೆಲುವು

ಗಾಂಧೀನಗರ: ಗುಜರಾತ್‌ನ ಬನಾಸ್ ಡೈರಿ ಏಷ್ಯಾದಲ್ಲೇ ಅಗ್ರ ಸ್ಥಾನ ಪಡ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

₹1.5 ಕೋಟಿ ತೆರಿಗೆ ಬಾಕಿ: ಹೈದರಾಬಾದ್ ನಲ್ಲಿರುವ ಜಯಲಲಿತಾ ಮನೆ ಸೀಲ್

ಹೈದರಾಬಾದ್: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಹೈದರ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಬೆಂಬಲ ಬೆಲೆ ಯೋಜನೆ ಕುರಿತು ಕೇಂದ್ರದ ಜೊತೆ ರಾಜ್ಯದ ಚರ್ಚೆ

ಬೆಂಗಳೂರು: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಧಾರವಾಡ

ಹುಬ್ಬಳ್ಳಿ

ಗಲ್ಫ್ ಯುದ್ಧದ ಪರಿಣಾಮ, ರೈತರಿಗೆ ರಸಗೊಬ್ಬರ ಕೊರತೆ ಭೀತಿ

ಹುಬ್ಬಳ್ಳಿ: ಇರಾನ್, ಇಸ್ರೇಲ್ ಮತ್ತು ಅಮೆರಿಕಾ ನಡುವಿನ ಯುದ್ಧದ ಪ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ಅಕ್ರಮ ಪಂಪ್‌ಸೆಟ್ ಸಂಪರ್ಕ ಸಕ್ರಮಕ್ಕೆ 3 ತಿಂಗಳ ಗಡುವು: ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ

ಬೆಂಗಳೂರು: ಅನಧಿಕೃತವಾಗಿ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಗದಗ

ಯುಗಾದಿ ಮುನ್ನ ಹೂ ಬೆಳೆಗಾರರಿಗೆ ಮಳೆ ಹೊಡೆತ: ಬೆಲೆ ಪತನ ಗದಗ ರೈತರಿಗೆ ಭಾರೀ ನಷ್ಟ

ಗದಗ: ಯುಗಾದಿ ಹಬ್ಬದ ಸಂಭ್ರಮಕ್ಕೆ ಸಜ್ಜಾಗಿದ್ದ ಗದಗ ಜಿಲ್ಲೆಯ ಹೂ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1

ರೈತರಿಗೆ ಹೊಸ ಆದಾಯದ ಮಾರ್ಗ: ಕಾಡಿನ ರಾಜ ಮಹೋಗಾನಿ: 15 ವರ್ಷದಲ್ಲಿ ₹2 ಕೋಟಿ ಆದಾಯದ ಸಾಧ್ಯತೆ

ಸಾಂಪ್ರದಾಯಿಕ ಕೃಷಿಯೊಂದಿಗೆ ಹೊಸ ಪ್ರಯೋಗಗಳಿಗೆ ಮುಂದಾಗುತ್ತಿರುವ ರೈತರಿಗೆ ಮಹೋಗಾನಿ ಬ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1